social_icon
  • Tag results for ministers

ಮಹಾರಾಷ್ಟ್ರ: ಬಿಜೆಪಿ ಸಚಿವರಿಗೆ ತಲೆನೋವಾಗಿ ಪರಿಣಮಿಸಿದ ಈರುಳ್ಳಿ ಮತ್ತು ಹತ್ತಿ ಬೆಲೆ ಕುಸಿತ  

ಮಹಾರಾಷ್ಟ್ರದಲ್ಲಿ ಈರುಳ್ಳಿ ಹಾಗೂ ಹತ್ತಿಯ ಬೆಲೆ ಕುಸಿತವಾಗುತ್ತಿರುವುದು ಅಲ್ಲಿನ ಸಚಿವರಿಗೆ ತಲೆನೋವಾಗಿ ಪರಿಣಮಿಸಿದೆ.

published on : 6th March 2023

ಜಿ20 ವಿದೇಶಾಂಗ ಸಚಿವರ ಸಭೆ: ಉಕ್ರೇನ್ ಯುದ್ಧ ವಿಚಾರದಲ್ಲಿ ಭಿನ್ನಮತ

ಅಮೆರಿಕದ ಉನ್ನತ ರಾಜತಾಂತ್ರಿಕ ಆಂಟೋನಿ ಬ್ಲಿಂಕೆನ್ ಇಂದು ಬುಧವಾರ ಜಿ20 ಸಭೆಗೆ ರಷ್ಯಾದ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ದೆಹಲಿಗೆ ಆಗಮಿಸಲಿದ್ದಾರೆ, ಉಕ್ರೇನ್ ಮತ್ತು ಚೀನಾದೊಂದಿಗಿನ ಉದ್ವಿಗ್ನತೆಗಳು ವಿಶ್ವದ ಉನ್ನತ ಆರ್ಥಿಕತೆಗಳ ನಡುವೆ ಏಕತೆಯನ್ನು ರೂಪಿಸುವ ಆತಿಥೇಯ ಭಾರತದ ಪ್ರಯತ್ನಗಳನ್ನು ಮರೆಮಾಚಲು ಸಿದ್ಧವಾಗಿವೆ.

published on : 1st March 2023

ದೆಹಲಿಯ ಪ್ರಧಾನಮಂತ್ರಿಗಳ ಮ್ಯೂಸಿಯಂ ರೀತಿ ರಾಜ್ಯದಲ್ಲಿ ಮುಖ್ಯಮಂತ್ರಿಗಳ ವಸ್ತುಸಂಗ್ರಹಾಲಯ ಸ್ಥಾಪಿಸಬೇಕು: ಬಸವರಾಜ ಬೊಮ್ಮಾಯಿ

ದೆಹಲಿಯ ಪ್ರಧಾನ ಮಂತ್ರಿಗಳ ಮ್ಯೂಸಿಯಂ ಮಾದರಿಯಲ್ಲಿ ರಾಜ್ಯದ ಏಕೀಕರಣದ ಹೋರಾಟ ಮತ್ತು ಎಲ್ಲಾ ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಕೊಡುಗೆಗಳನ್ನು ಪ್ರತಿನಿಧಿಸುವ ಒಂದು ಸಂಸ್ಥೆಯನ್ನು ತೆರೆಯುವ ಅಗತ್ಯವಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.

published on : 25th February 2023

ಸಿಎಂ, ಸಚಿವರ ಹೆಲಿಕಾಫ್ಟರ್ ಬಾಡಿಗೆಗೆ 30 ಕೋಟಿ ರೂ.: 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳ ಮಂಡನೆ

ರಾಜ್ಯ ಸರಕಾರ 2022-23ನೆ ಸಾಲಿಗೆ ಮೂರನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜುಗಳನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೆಎಸ್ಸಾರ್ಟಿಸಿ ಸಹಿತ ಸಾರಿಗೆ ನಿಗಮಗಳಿಗೆ 1 ಸಾವಿರ ಕೋಟಿ ರೂ., ಮಠಗಳಿಗೆ 32 ಕೋಟಿ ರೂಪಾಯಿ ಸೇರಿದಂತೆ ಒಟ್ಟು 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ಮಂಡನೆ ಮಾಡಿದೆ.

published on : 22nd February 2023

ವೇಗವಾಗಿ ಬದಲಾಗುತ್ತಿರುವ ಭದ್ರತಾ ಸನ್ನಿವೇಶ ಎದುರಿಸಲು ನೈಜ ಸಮಯದ ಕಾರ್ಯತಂತ್ರದ ಅಗತ್ಯವಿದೆ: ರಾಜನಾಥ್ ಸಿಂಗ್

ಹೆಚ್ಚುತ್ತಿರುವ ಸಂಕೀರ್ಣ ಜಾಗತಿಕ ಭದ್ರತಾ ಸನ್ನಿವೇಶದಲ್ಲಿ ವೇಗದ ಗತಿಯ ಬದಲಾವಣೆಗಳನ್ನು ಎದುರಿಸಲು ಹೆಚ್ಚಿನ ಸಹಕಾರಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೈತ್ರಿ ದೇಶಗಳ ರಕ್ಷಣಾ ಸಚಿವರಿಗೆ ಕರೆ ನೀಡಿದರು.

published on : 15th February 2023

ಏರೋ ಇಂಡಿಯಾ 2023: ಫೆಬ್ರವರಿ 14ಕ್ಕೆ ರಕ್ಷಣಾ ಮಂತ್ರಿಗಳ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14ನೇ ಆವೃತ್ತಿಯ ಏರೋ ಇಂಡಿಯಾಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಭಾಗವಾಗಿ ರಕ್ಷಣಾ ಮಂತ್ರಿಗಳ ಸಮಾವೇಶವನ್ನು 2023ರ ಫೆಬ್ರವರಿ 14 ರಂದು ಆಯೋಜಿಸಲಾಗಿದೆ.

published on : 8th February 2023

ಅತಂತ್ರ ಸ್ಥಿತಿಯಲ್ಲಿ ಬಿಜೆಪಿಯ ವಲಸಿಗ ಸಚಿವರು (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ `ಇಲ್ಲಿರಲಾರೆ ….ಅಲ್ಲಿಗೂ ಹೋಗಲಾರೆ ‘… ಇದು ರಾಜ್ಯ ಬಿಜೆಪಿಯಲ್ಲಿನ ಕೆಲವು ಸಚಿವರೂ ಸೇರಿದಂತೆ 20 ಕ್ಕೂ ಹೆಚ್ಚು ಶಾಸಕರನ್ನು ಕಾಡುತ್ತಿರುವ ಸಮಸ್ಯೆ.

published on : 27th January 2023

ಹಿಮಾಚಲ ಪ್ರದೇಶ ಸಚಿವ ಸಂಪುಟ ವಿಸ್ತರಣೆ: ಏಳು ಸಚಿವರು ಪ್ರಮಾಣ ವಚನ ಸ್ವೀಕಾರ

ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸಚಿವ ಸಂಪುಟವನ್ನು ಭಾನುವಾರ ಏಳು ಸಚಿವರ ಸೇರ್ಪಡೆಯೊಂದಿಗೆ ವಿಸ್ತರಿಸಲಾಯಿತು. ಈ ಮೂಲಕ ಒಟ್ಟು ಒಂಬತ್ತು ಮಂದಿ ಸಂಪುಟದಲ್ಲಿದ್ದಾರೆ.

published on : 8th January 2023

ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯ ಪ್ರತಿಭಟನೆ: ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟನಾಕಾರರ ಆಕ್ರೋಶ

ಕುರುಬರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಮಂಗಳವಾರ ಸುವರ್ಣ ವಿಧಾನಸೌಧದ ಎದುರು ಧರಣಿ ನಡೆಸುತ್ತಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ (ಕೆಪಿಕೆಎಸ್) ಸದಸ್ಯರು ಇಬ್ಬರು ಸಚಿವರಿಗೆ ಘೇರಾವ್ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

published on : 28th December 2022

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಸದನದಲ್ಲಿ ಬಿಜೆಪಿ ಗೂಂಡಾಗಿರಿ: ಶಾಸಕ ರಂಗನಾಥ್

ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಧರಣಿಯ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಸದಸ್ಯ ಕುಣಿಗಲ್ ರಂಗನಾಥ್ ಗೆ ಜೋರಾಗಿ ಗದರಿದ ವರ್ತನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

published on : 23rd December 2022

ಕಾಂಗ್ರೆಸ್ ಶಾಸಕನಿಗೆ ಗದರಿದ ಸಚಿವ: ವಿಪಕ್ಷಗಳ ಆಕ್ರೋಶ, ಧರಣಿಗೆ ಕಲಾಪ ಬಲಿ

ಶಾಸಕನಿಗೆ ಗದರಿದ ಆಡಳಿತಾರೂಢ ಪಕ್ಷದ ಸಚಿವರು ಗದರಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ಈ ಧರಣಿ ಎರಡು ಬಾರಿ ಸದನ ಮುಂದೂಡಿಕೆಯಾಗುವಂತೆ ಮಾಡಿ ಸರಿ ಸುಮಾರು ಅರ್ಧ ದಿನದ ಕಲಾಪವನ್ನು ಬಲಿ ಪಡೆದುಕೊಂಡಿತು.

published on : 22nd December 2022

ಗುಜರಾತ್ ನ 17 ಸಚಿವರ ಪೈಕಿ ನಾಲ್ವರ ಮೇಲಿದೆ ಕ್ರಿಮಿನಲ್ ಪ್ರಕರಣಗಳು

ಗುಜರಾತ್ ಸಿಎಂ ಆಗಿ ಎರಡನೇ ಅವಧಿಗೆ ಭುಪೇಂದ್ರ ಪಟೇಲ್ ಅಧಿಕಾರ ವಹಿಸಿಕೊಂಡಿದ್ದು, 16 ಸಚಿವರು ಭುಪೇಂದ್ರ ಪಟೇಲ್ ಜೊತೆ ಪ್ರಮಾಣ ವಚನ ಸ್ವೀಕರಿಸಿದ್ದರು.

published on : 14th December 2022

ಪ್ರಮಾಣ ವಚನ ಸ್ವೀಕರಿಸಿದ ಗುಜರಾತ್ ಹೊಸ ಸಚಿವ ಸಂಪುಟದ 17 ಸದಸ್ಯರ ಪೈಕಿ ಒಬ್ಬರೇ ಮಹಿಳೆ!

ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಪೇಂದ್ರ ಪಟೇಲ್ ಸಂಪುಟದ ಒಟ್ಟು 16 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಗುಜರಾತಿನ ನೂತನ ಸಚಿವ ಸಂಪುಟದ 17 ಸದಸ್ಯರ ಪೈಕಿ ಒಬ್ಬರು ಮಹಿಳೆ ಇದ್ದಾರೆ.

published on : 12th December 2022

ಡಿಸೆಂಬರ್ 13 ರಿಂದ ಬೆಂಗಳೂರಿನಲ್ಲಿ ಮೊದಲ ಜಿ20 ಆರ್ಥಿಕ ಸಭೆ

ಕೇಂದ್ರ ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಆಯೋಜಿಸಿರುವ ಮೊದಲ ಜಿ 20 ಹಣಕಾಸು ಮತ್ತು ಕೇಂದ್ರ ಬ್ಯಾಂಕ್ ಡೆಪ್ಯೂಟೀಸ್ (ಎಫ್‌ಸಿಬಿಡಿ) ಸಭೆಯು ಡಿಸೆಂಬರ್ 13 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.

published on : 12th December 2022

ಗಡಿ ವಿವಾದ: ಕನ್ನಡಿಗರ ಹೋರಾಟಕ್ಕೆ ಮಣಿದ ಮಹಾರಾಷ್ಟ್ರ ಸಚಿವರು? ಬೆಳಗಾವಿ ಭೇಟಿ ರದ್ದು; ಇಂದು ʻಕರವೇ ನಡಿಗೆ ಬೆಳಗಾವಿ ಕಡೆಗೆ’

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್​ ಅಂಗಳದಲ್ಲಿರುವಾಗಲೇ ಬೆಳಗಾವಿಗೆ ಭೇಟಿ ನೀಡಿಯೇ ತೀರುತ್ತೇವೆ, ನಮ್ಮನ್ನು ಯಾರೂ ತಡೆಯಲಾಗದು ಎಂದು ಹೇಳಿದ್ದೆ ಮಹಾರಾಷ್ಟ್ರ ಸಚಿವರು, ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದಂತಿದ್ದು, ಬೆಳಗಾವಿ ಭೇಟಿಯನ್ನು ರದ್ದುಗೊಳಿಸಿದ್ದಾರೆ.

published on : 6th December 2022
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9