- Tag results for missing
![]() | ಕಮಾಂಡೊ ಸುಬೇದಾರ್ ಮೇಜರ್ ಸಿಂಗ್ ನಾಪತ್ತೆ ಪ್ರಕರಣ: ತಂಡ ರಚಿಸಿ, ಹುಡುಕಾಟ ತೀವ್ರಗೊಳಿಸಿದ ಪೊಲೀಸರುಜೂನ್ 11 ರಂದು ಬೆಳಗಾವಿಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಕಮಾಂಡೋ ಸುಬೇದಾರ್ ಮೇಜರ್ ಸಿಂಗ್ ಪತ್ತೆಗೆ ಪೊಲೀಸರು ತಂಡ ರಚಿಸಿದ್ದು, ಹುಡುಕಾಟ ತೀವ್ರಗೊಳಿಸಿದ್ದಾರೆ. |
![]() | ದೇವಸ್ಥಾನದಲ್ಲಿ ಅರ್ಚಕ ಶವವಾಗಿ ಪತ್ತೆ, ವಿಗ್ರಹ ನಾಪತ್ತೆಬುಂದಿ ಜಿಲ್ಲೆಯಲ್ಲಿ 40 ವರ್ಷದ ಅರ್ಚಕ ಶವವಾಗಿ ಪತ್ತೆಯಾಗಿದ್ದು, ದೇವಾಲಯದ ಒಳಗಿನಿಂದ ದೇವರ ವಿಗ್ರಹ ನಾಪತ್ತೆಯಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದ ಗೇಟ್ ಕೀ ನಾಪತ್ತೆ: ಪ್ರಯಾಣಿಕರು ಕೆಲ ಕಾಲ ಕಂಗಾಲು!ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದ ಆಗಮನದ ಗೇಟ್ ಕೀ ನಾಪತ್ತೆಯಾದ ಪರಿಣಾಮ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅಂತರಾಷ್ಟ್ರೀಯ ಪ್ರಯಾಣಿಕರು ಕೆಲ ಕಾಲ ಕಂಗಾಲಾದ ಘಟನೆ ಬುಧವಾರ ಕಂಡು ಬಂದಿತು. |
![]() | ದೆಹಲಿ ಅಗ್ನಿ ಅವಘಡಕ್ಕೆ 27 ಮಂದಿ ಬಲಿ: ಹಲವರು ನಾಪತ್ತೆ, ಇಬ್ಬರ ಬಂಧನ, ಕಟ್ಟಡ ಮಾಲೀಕ ಪರಾರಿರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. |
![]() | 19 ಲಕ್ಷ ಇವಿಎಂ ಯಂತ್ರಗಳು ಕಾಣೆ, ಸಭಾಧ್ಯಕ್ಷರಿಗೆ ಪುರಾವೆ ಸಲ್ಲಿಸಿದ ಕಾಂಗ್ರೆಸ್ಬೆಂಗಳೂರು: 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಪುರಾವೆಗಳು ಮತ್ತು ಕಾಗದ ಪತ್ರಗಳನ್ನು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕಾಂಗ್ರೆಸ್ ಸಲ್ಲಿಸಿದೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಕೆ. ಪಾಟೀಲ್, ಇಂದು ನಮ್ಮ ಸಭಾಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. 19 ಲಕ್ಷ ಇವಿಎಂ ಯಂತ್ರಗ |
![]() | ಕಾಣೆಯಾಗಿದ್ದ ಬಾಲಕಿ ಮೃತದೇಹ ಅಸಾರಾಂ ಬಾಪು ಆಶ್ರಮದೊಳಗಿನ ಕಾರಿನಲ್ಲಿ ಪತ್ತೆನಾಲ್ಕು ದಿನಗಳಿಂದ ಕಾಣೆಯಾಗಿದ್ದ ಬಾಲಕಿಯ ಮೃತದೇಹವು ಉತ್ತರ ಪ್ರದೇಶದ ಗೊಂಡಾದಲ್ಲಿರುವ ದೇವಮಾನವ ಅಸಾರಾಂ ಬಾಪು ಅವರ ಆಶ್ರಮದೊಳಗೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. |
![]() | ಬಾಲಮಂದಿರಗಳಿಂದ 141 ಮಕ್ಕಳು ನಾಪತ್ತೆ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆರಾಜ್ಯದ ಸರ್ಕಾರಿ ಬಾಲಮಂದಿರಗಳಿಂದ ಕಣ್ಮರೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ತನಿಖೆಯ ವಿವರಗಳ ಸಲ್ಲಿಸುವಂಕೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. |
![]() | ಮಧ್ಯ ಪ್ರದೇಶ: ನದಿಯಲ್ಲಿ ಮಗುಚಿ ಬಿದ್ದ ದೋಣಿ, ಇಬ್ಬರು ನಾಪತ್ತೆ- ವಿಡಿಯೋಮಧ್ಯ ಪ್ರದೇಶದ ಸಿಂಧ್ ನದಿಯಲ್ಲಿ ದೋಣಿಯೊಂದು ಮಗುಚಿ ಬಿದಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. 10 ಜನರು ಈ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. |
![]() | ನಾಪತ್ತೆಯಾಗಿರುವ ಭಾರತೀಯ ಯುವಕನ ಪತ್ತೆಗೆ ಪಿಎಲ್ಎ ನೆರವು ಕೋರಿದ ಭಾರತೀಯ ಸೇನೆದಾರಿ ತಪ್ಪಿ ಚೀನಾದ ಪ್ರದೇಶದಲ್ಲಿ ಕಣ್ಮರೆಯಾಗಿದ್ದ ಯುವಕನನ್ನು ಪತ್ತೆ ಮಾಡುವುದಕ್ಕಾಗಿ ಭಾರತೀಯ ಸೇನೆ ಪಿಎಲ್ಎ ನೆರವನ್ನು ಕೋರಿದೆ. |
![]() | ಬೆಂಗಳೂರು: ಆತ್ಮಗಳ ಜೊತೆ ಮಾತನಾಡುತ್ತೇನೆ ಎಂದು ಮನೆ ಬಿಟ್ಟು ತೆರಳಿದ್ದ ಬಾಲಕಿ 2 ತಿಂಗಳ ನಂತರ ಪತ್ತೆ2 ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ 17 ವರ್ಷದ ಬಾಲಕಿ ಅನುಷ್ಕಾ ವರ್ಮಾ ಮನೆಗೆ ಮರಳಿದ್ದಾಳೆ ಎಂದು ಮೂಲಗಳು ತಿಳಿಸಿವೆ. |
![]() | Girl missing: 2 ತಿಂಗಳ ಹಿಂದೆ ಬೆಂಗಳೂರಿನ ಬಾಲಕಿ ನಾಪತ್ತೆ, ಮಾಟ-ಮಂತ್ರ ಪ್ರಭಾವ ಶಂಕೆ, ಮಗಳ ಪತ್ತೆಗೆ ಪೋಷಕರ ಮೊರೆ!ರಾಜಧಾನಿ ಬೆಂಗಳೂರಿನ ರಾಜಾಜಿನಗರದಿಂದ ಓರ್ವ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಾಳೆ. ಆಕೆ ನಾಪತ್ತೆಯಾಗಿದ್ದು ಕಳೆದ ಅಕ್ಟೋಬರ್ 31ರಂದು. |
![]() | ಕಡಪದಲ್ಲಿ ಹಠಾತ್ ಪ್ರವಾಹ: ಮೂವರು ಸಾವು, 30 ಮಂದಿ ನಾಪತ್ತೆಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿರುವ ಹಠಾತ್ ಪ್ರವಾಹದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. |
![]() | ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ನಿಗೂಢ ಕಣ್ಮರೆ!ಸಂಡೂರಿನ ಉಕ್ಕು ಸ್ಥಾವರ ಒಂದರಲ್ಲಿ ಕಾರ್ಮಿಕನಾಗಿದ್ದ ಬೀದರ್ ನಿಂದ ಬಂದಿದ್ದ 24 ವರ್ಷದ ಯುವಕನೊಬ್ಬ ಕಳೆದೊಂದು ವಾರದಿಂದ ನಾಪತ್ತೆಯಾಗಿದ್ದಾನೆ. ಇದರಿಂದ ಆತಂಕಗೊಂಡ ಕುಮಾರ್ ನ ಕುಟುಂಬಸ್ಥರು, ಹುಡುಕಿ ಹುಡುಕಿ ಸುಸ್ತಾಗಿ ಕೊನೆಗೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. |
![]() | ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೇರಿ ನಾಲ್ವರು ಮಂಗಳೂರಿನಲ್ಲಿ ಪತ್ತೆ; ಪ್ರಕರಣ ಸುಖಾಂತ್ಯರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ನಾಪತ್ತೆಯಾಗಿದ್ದ 21 ವರ್ಷದ ಮಹಿಳೆ ಸೇರಿದಂತೆ ಮೂರು ಅಪ್ರಾಪ್ತ ಮಕ್ಕಳು ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳನ್ನು ಪಾಂಡೇಶ್ವರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. |
![]() | ಬೆಂಗಳೂರು: ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಮೂವರು ಮಕ್ಕಳು ಪತ್ತೆಪತ್ರ ಬರೆದಿಟ್ಟು ಭಾನುವಾರ ನಾಪತ್ತೆಯಾಗಿದ್ದ ಮಕ್ಕಳು ನಗರದ ಆನಂದರಾವ್ ವೃತ್ತದಲ್ಲಿ ಸೋಮವಾರ ಬೆಳಗಿನ ಜಾವ ಪತ್ತೆಯಾಗಿದ್ದಾರೆ. |