Mla

ಕಾಂಗ್ರೆಸ್ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಿ ನಾಗೇಂದ್ರ ಅವರು ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

31 ವರ್ಷದ ಟೆಕ್ಕಿಯೊಬ್ಬ ತನ್ನ ಕಚೇರಿಯ 13ನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ...

: ಜೆಡಿಎಸ್ ಕಾರ್ಯಕರ್ತರ ದಾಳಿ ಹಿನ್ನೆಲೆಯಲ್ಲಿ ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಪೂರ್ಣ ರಕ್ಷಣೆ ನೀಡಬೇಕೆಂದು ವಿಧಾನಸಭೆ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟ ...

ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಶಾಸಕನ ಮಗ ಮತ್ತು ಮೊಮ್ಮಗ ಸೇರಿ ಹಲವರನ್ನು ಬಂಧಿಸಿದ್ದಾರೆ....

ರಾಜ್ಯ ಸಮ್ಮಿಶ್ರ ಸರ್ಕಾರದ ಕಾರ್ಯನಿರ್ವಹಣೆಗೆ ಬೇಸರ ವ್ಯಕ್ತಪಡಿಸಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಕಳೆದ ತಿಂಗಳಷ್ಟೇ ವಾಪಸ್ ಪಡೆದಿದ್ದ ಪಕ್ಷೇತರ ಶಾಸಕ ಹೆಚ್ ನಾಗೇಶ್, ಈಗ ಕಾಂಗ್ರೆಸ್

ಆಪರೇಷನ್ ಕಮಲ ಕುರಿತ ಆಡಿಯೋದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಸಾವಿನ ಬಗ್ಗೆ ಮಾತನಾಡಿದ ಆರೋಪ..

ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಲಾಗಿದ್ದ ಕಾಂಗ್ರೆಸ್ ನ ನಾಲ್ಕು ಬಂಡಾಯ ಶಾಸಕರಾದ...

ಹಾಸನದ ಸ್ಥಳೀಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ವಿರುದ್ಧ ಯಾವುದೇ ಪ್ರತಿಭಟನೆ ನಡೆಸದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ, ಸರ್ಕಾರ ಬೀಳಿಸುವ ಕೆಲಸ ನಾನೆಂದೂ ಮಾಡಿಲ್ಲ, ಮಾಡುವುದು ಇಲ್ಲ, ಕಾಂಗ್ರೆಸ್ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ...

ಮನೆಯಿಂದ ಹೊರಟರೆ ಹೆಂಡತಿ, ಮಕ್ಕಳು ಅನುಮಾನದಿಂದ ನೋಡುತ್ತಾರೆ ಎಂದು ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಜೆಡಿಎಸ್ನ ಶಿವಲಿಂಗೇಗೌಡ ಅವರು ...

ನನ್ನನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ, ನಾನು ಬಯಸಿದರೆ ಬಿಜೆಪಿಯ 10 ಶಾಸಕರನ್ನೇ ಹೈಜಾಕ್ ಮಾಡಿ ಜೆಡಿಎಸ್ ಪಕ್ಷಕ್ಕೆ ಸೇರಿಸಬಲ್ಲ ಎಂದು ಕೃಷ್ಣರಾಜಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಕಾಂಗ್ರೆಸ್ ಬಂಡಾಯ ಶಾಸಕ ಡಾ. ಉಮೇಶ್ ಜಾಧವ್ ಅವರು ಒಂದೆರಡು ದಿನದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಟಿಕೆಟ್ನಿಂದ....

ದಲಿತ ನಾಯಕ ಹಾಗೂ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಅವರು ಮುಖ್ಯ ಅತಿಥಿಯಾಗಿದ್ದ, ಅವರು ಓದಿದ್ದ ಕಾಲೇಜ್ ನ ವಾರ್ಷಿಕೋತ್ಸವ...

ವಿಪ್ ಸೇರಿದಂತೆ ಪಕ್ಷದ ಎಲ್ಲಾ ಆದೇಶಗಳನ್ನು ಉಲ್ಲಂಘಿಸಿದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ....

ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜೀತ್ ಬಿಸ್ವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮುಕುಲ್ ರಾಯ್ ವಿರುದ್ಧ ಪೂರ್ವ ಬಂಗಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಕೆ. ಆರ್ . ಪೇಟೆ ಜೆಡಿಎಸ್ ಶಾಸಕ ನಾರಾಯಣ ಗೌಡ ಅಶ್ಚರ್ಯಕರ ರೀತಿಯಲ್ಲಿ ಮಂಡ್ಯದಲ್ಲಿ ನಿನ್ನೆ ಪ್ರತ್ಯಕ್ಷರಾಗಿದ್ದಾರೆ.

ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜಿತ್ ಬಿಸ್ವಾಸ್ ನ್ನು ಕೆಲವು ಅನಾಮಿಕ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷದ ತಲೆ ನೋವಿಗೆ ಕಾರಣವಾಗಿದ್ದ ರೆಬೆಲ್ ಶಾಸಕರು ಸಿದ್ದರಾಮಯ್ಯ ಅವರ ಬ್ರಹ್ಮಾಸ್ತ್ರಕ್ಕೆ ಬೆಚ್ಚಿ ಬಿದ್ಜಿದ್ದು, ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನಕ್ಕೆ ಹಾಜರಾಗುವಂತೆ ವಿಪ್ ನೀಡಿದ್ದರು ಕೆಲ ಶಾಸಕರ ಗೈರು ಕಾಂಗ್ರೆಸ್ ಗೆ ದೊಡ್ಡ ತಲೆ ನೋವಾಗಿದೆ,..