- Tag results for moral policing
![]() | ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಹಿಂದೂ ಹುಡುಗಿ ಜತೆ ಇದ್ದ ಮುಸ್ಲಿಂ ಹುಡುಗನಿಗೆ ಬಟ್ಟೆ ಬಿಚ್ಚಿ ಥಳಿತದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ ವರದಿಯಾಗಿದ್ದು, ಗುರುವಾರ ಸಂಜೆ ಸುಬ್ರಹ್ಮಣ್ಯದಲ್ಲಿ ಹತ್ತು ಅಪರಿಚಿತ ವ್ಯಕ್ತಿಗಳ ಗುಂಪೊಂದು 20 ವರ್ಷದ ಮುಸ್ಲಿಂ ಯುವಕನನ್ನು ವಿವಸ್ತ್ರಗೊಳಿಸಿ ಅಮಾನುಷವಾಗಿ... |
![]() | ಬೆಳಗಾವಿ ಚಳಿಗಾಲ ಅಧಿವೇಶನ: ದ್ವೇಷ ಅಪರಾಧ, ನೈತಿಕ ಪೊಲೀಸ್ ಗಿರಿ ಕುರಿತು ದನಿ ಎತ್ತಲು ಕಾಂಗ್ರೆಸ್ ಮುಂದು!ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹಾಗೂ ದ್ವೇಷದ ಅಪರಾಧಗಳು ಹೆಚ್ಚಾಗುತ್ತಿದ್ದು, ಈ ವಿಷಯಗಳನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಪ್ರಸ್ತಾಪಿಸುವ ಸಾಧ್ಯತೆಯಿದೆ. |
![]() | 'ನೈತಿಕ ಪೋಲೀಸ್ ಗಿರಿ' ಪ್ರಕರಣಗಳು ಹೆಚ್ಚಾಗುತ್ತಿದ್ದು, ಸ್ವತಃ ಮುಖ್ಯಮಂತ್ರಿಗಳೇ ಅದಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ: ಸಿದ್ದರಾಮಯ್ಯನೈತಿಕ ಪೊಲೀಸ್ ಗಿರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಬೆಂಬಲ ನೀಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ನೈತಿಕ ಪೊಲೀಸ್ ಗಿರಿ: ಬಸ್ ನಲ್ಲಿ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ ಥಳಿತ!ಬಸ್ಸಿನಲ್ಲಿ ಬಾಲಕಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ. |
![]() | ನೈತಿಕ ಪೊಲೀಸ್ ಗಿರಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಜರಂಗ ದಳದ ನಾಲ್ವರು ಕಾರ್ಯಕರ್ತರ ಬಂಧನದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗ ದಳಕ್ಕೆ ಸೇರಿದ ನಾಲ್ವರು ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಕಿರುಕುಳರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಸಂಘಪರಿವಾರದ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಚಿತ್ರಮಂದಿರದಲ್ಲಿ ಕಾಂತಾರ ತುಳು ಸಿನಿಮಾ ನೋಡಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ತಂಡವೊಂದು ಥಳಿಸಿರುವ ಘಟನೆ ಶುಕ್ರವಾರ ನಡೆದಿದೆ. |
![]() | 'ಲವ್ ಜಿಹಾದ್' ಎಂದು ಆರೋಪಿಸಿ ಹಿಂದೂ ಯುವತಿಯ ಪೋಷಕರ ಸಮ್ಮುಖದಲ್ಲೇ ಹಿಂದೂ ಕಾರ್ಯಕರ್ತರಿಂದ ಹಲ್ಲೆಲವ್ ಜಿಹಾದ್ ಆರೋಪ ಮಾಡಿ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. |
![]() | ನೈತಿಕ ಪೊಲೀಸ್ಗಿರಿ: ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ-ಯುವತಿಗೆ ಥಳಿತ!ಬಸ್ ನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದ ಅನ್ಯಧರ್ಮೀಯ ಯುವಕ ಮತ್ತು ಯುವತಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಥಳಿಸಿರುವ ಘಟನೆ ನಗರದ ನಂತೂರು ಜಂಕ್ಷನ್ ಬಳಿ ನಡೆದಿದೆ. |
![]() | ನೈತಿಕ ಪೊಲೀಸ್ ಗಿರಿಯಡಿ ಬಂಧನ: ನೆರವಿಗೆ ಬಾರದ ಪುತ್ತೂರು ಶಾಸಕನ ಮೇಲೆ ಹಿಂದು ಸಂಘಟನೆ ಕಾರ್ಯಕರ್ತರಿಂದ ಹಲ್ಲೆಕಳೆದ ಮಂಗಳವಾರ ಉಪ್ಪಿನಂಗಡಿ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಬಂಧಿತರಾದವರ ರಕ್ಷಣೆಗೆ ಬರಲಿಲ್ಲವೆಂದು ಪುತ್ತೂರಿನ ಶಾಸಕರ ಮೇಲೆ ಹಿಂದುತ್ವ ಗುಂಪಿನವರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಶಾಸಕರ ಮೇಲೆ ಗುಂಪುಗೂಡಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಮಂಗಳೂರು: ಹಿಂದೂ ಯುವತಿಯ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ; ಪ್ರಕರಣ ದಾಖಲು, ಇಬ್ಬರ ಬಂಧನಹಿಂದೂ ಯುವತಿಯೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಡಬ ತಾಲ್ಲೂಕಿನ ಸಿರಿಬಾಗಿಲು ಗ್ರಾಮದ ದೇರಣೆ ಬಳಿ ನಡೆದಿದೆ. |