social_icon
  • Tag results for murder

ಹೈದರಾಬಾದ್: ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಪತ್ನಿಯನ್ನು ಕೊಂದ ಪತಿ

ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೇ 20ರ ರಾತ್ರಿ ಅಪರಾಧ ನಡೆದಿದ್ದರೂ, ಪೊಲೀಸರು 10 ದಿನಗಳ ನಂತರ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 1st June 2023

ಶಹಬಾದ್ ಡೈರಿ ಮರ್ಡರ್: 'ಲವ್ ಬ್ರೇಕ್ ಅಪ್' ನಿಂದ ಅಪ್ರಾಪ್ತೆಯ ಬರ್ಬರ ಹತ್ಯೆ- ಪೊಲೀಸರು

ವಾಯುವ್ಯ ದೆಹಲಿಯ ಶಹಬಾದ್ ಡೈರಿಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ವೇಳೆ, ಲವ್ ಬ್ರೇಕ್ ಅಪ್ ನಿಂದ ಕುಪಿತನಾದ ಆರೋಪಿ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 30th May 2023

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳ ಬಂಧನ

ಕಾಂಗ್ರೆಸ್ ಕಾರ್ಯಕರ್ತ ರವಿ ಹತ್ಯೆ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ನಂದಿನಿಲೇಔಟ್ ಠಾಣಾ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 30th May 2023

ಕುಡಿತದ ಚಟ: ಸರಿಯಾಗಿ ಕೆಲಸಕ್ಕೆ ಬಾರದಕ್ಕೆ ಜಗಳ, ಕತ್ತು ಹಿಸುಕಿ ಸ್ನೇಹಿತನ ಹತ್ಯೆ!

ಕುಡಿತದ ಚಟದಿಂದ ಕೆಲಸಕ್ಕೆ ಸರಿಯಾಗಿ ಬಾರದ ಪೈಂಟರ್ ಒಬ್ಬನನ್ನು ಸ್ನೇಹಿತನೇ ಕುತ್ತಿಗೆ ಹಿಸುಕಿ ಹತ್ಯೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

published on : 29th May 2023

ಮೈಸೂರು: ಉದ್ಯಮಿ ಪುತ್ರನ ಮೃತದೇಹ ಸಂಪ್‌ನಲ್ಲಿ ಪತ್ತೆ

ಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ಭಾನುವಾರ ಪತ್ತೆಯಾಗಿದೆ.

published on : 29th May 2023

ಬೆಂಗಳೂರು: ರೌಡಿ ಶೀಟರ್ ಹತ್ಯೆ ಪ್ರಕರಣ, ಮೂವರು ಆರೋಪಿಗಳ ಬಂಧನ

23 ವರ್ಷದ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿ ಅಗ್ರಹಾರ ಪೊಲೀಸರು ಮೂವರು ಆರೋಪಿಗಳನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

published on : 28th May 2023

'ನಾನೇ ನಿಮಗೆಲ್ಲಾ ಬಾಸ್' ಎನ್ನುತ್ತಿದ್ದ ರೌಡಿ ಶೀಟರ್'ನನ್ನು ಕೊಚ್ಚಿ ಕೊಲೆ ಮಾಡಿದ ಗ್ಯಾಂಗ್!

ಜೈಲಿನಿಂದ ಹೊರಬಂದಿದ್ದು, ಇನ್ನು ಮುಂದೆ ನಾನೇ ನಿಮಗೆಲ್ಲಾ ಬಾಸ್ ಎಂದು ಹೇಳಿ ಬೆದರಿಕೆ ಹಾಕುತ್ತಿದ್ದ ರೌಡಿ ಶೀಟರ್'ವೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

published on : 27th May 2023

ಉಮೇಶ್ ಪಾಲ್ ಹತ್ಯೆ ಪ್ರಕರಣ: ಮೊದಲ ಚಾರ್ಜ್ ಶೀಟ್ ಸಲ್ಲಿಕೆ; ಸದಾಕತ್ ಖಾನ್ ಪ್ರಮುಖ ಸಂಚುಕೋರ

2005ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದ ಶಾಸಕ ರಾಜು ಪಾಲ್‌ ಅವರ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆಗೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್‌ ಪೊಲೀಸರು ಶುಕ್ರವಾರ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

published on : 26th May 2023

ಧಾರವಾಡದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ: ಇಬ್ಬರ ಸಾವು

ಧಾರವಾಡ ನಗರದ ಕಮಲಾಪುರ ಬಡಾವಣೆಯಲ್ಲಿ ಕಳೆದ ರಾತ್ರಿ ಜೋಡಿ ಕೊಲೆ ನಡೆದಿದೆ. ಮೊಹಮ್ಮದ್ ಸಾಬ್ ರೆಹಮಾನ್ ಸಾಬ್ ಕುಡಚಿ (45ವ) ಮತ್ತು ಗಣೇಶ ಕಮ್ಮಾರ್ (25ವ) ಎಂಬ ಇಬ್ಬರು ವ್ಯಕ್ತಿಗಳನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

published on : 26th May 2023

ಅಕ್ರಮ ಸಂಬಂಧದ ಶಂಕೆ: ಸಿನಿಮೀಯ ರೀತಿ ಬೆನ್ನಟ್ಟಿ ಯುವಕನ ಹತ್ಯೆ

ಅಕ್ರಮ ಸಂಬಂಧ ಹೊಂದಿದ್ದಾನೆಂದು ಶಂಕಿಸಿ ಯುವಕನೊಬ್ಬನ ಬೆನ್ನಟ್ಟಿ ಹತ್ಯೆ ಮಾಡಿರುವ ಘಟನೆ ವಿಶ್ವನಾಥಪುರದಲ್ಲಿ ನಡೆದಿದೆ.

published on : 26th May 2023

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ!

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಮೃತನನ್ನು ರವಿ ಅಲಿಯಾಸ್ ಮತ್ತಿರವಿ (42) ಎಂದು ಗುರುತಿಸಲಾಗಿದ್ದು ಇವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು.

published on : 25th May 2023

ಹೈದರಾಬಾದ್: ಶ್ರದ್ಧಾ ಹತ್ಯೆ ಮಾದರಿಯಲ್ಲೇ ಮಹಿಳೆ ಹತ್ಯೆಗೈದು ಪೀಸ್ ಪೀಸ್ ಮಾಡಿದ ವ್ಯಕ್ತಿಯ ಬಂಧನ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆಯ ಮಾದರಿಯಲ್ಲೇ ಹೈದರಾಬಾದ್ ನಲ್ಲಿ ಮಹಿಳೆಯನ್ನು ಹತ್ಯೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

published on : 25th May 2023

ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ, ಕೊಲೆ-ಆತ್ಮಹತ್ಯೆ ಶಂಕೆ

ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಬುಧವಾರ ಬೆಳಗ್ಗೆ ಕಣ್ಣೂರು ಜಿಲ್ಲೆಯ ಚೆರುಪುಳದ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 24th May 2023

ಬೆಂಗಳೂರು: ರೌಡಿಶೀಟರ್ ಗಳ ಜಗಳ ಕೊಲೆಯಲ್ಲಿ ಅಂತ್ಯ

ರಾತ್ರಿ ಒಟ್ಟಿಗೆ ಕುಳಿತು ಪಾರ್ಟಿ ಮಾಡುತ್ತಿದ್ದ ರೌಡಿಶೀಟರ್ ಗಳ ನಡುವೆ ಜಗಳ ಏರ್ಪಟ್ಟಿದ್ದು, ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

published on : 24th May 2023

ಬೆಳಗಾವಿಯಲ್ಲಿ ಯುವಕನ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಾರಿಹಾಳ ಸರ್ಕಾರಿ ಶಾಲೆ ಆವರಣದಲ್ಲಿ ಯುವಕನೊಬ್ಬನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಾರಿಹಾಳ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 21st May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9