- Tag results for mysore
![]() | ಬಿಜೆಪಿಗೆ ಮ್ಯಾಜಿಕ್ ನಂಬರ್ ಕೊಡಲು ಹಳೇ ಮೈಸೂರು ಭಾಗ ವೀಕ್: ಒಕ್ಕಲಿಗರ ಭದ್ರ ಕೋಟೆಯಲ್ಲಿ 'ಕಮಲ' ಅರಳಿಸಲು ನಾಯಕರ 'ಯಾಗ'!ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಯುವ ನಾಯಕರನ್ನ ಪಕ್ಷಕ್ಕೆ ಸೆಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಬಾರಿ ಶತಾಯಗತಾಯವಾಗಿ ಅಧಿಕಾರಕ್ಕೇರಬೇಕೆಂದು ಇನ್ನಿಲ್ಲದ ಕಸರತ್ತು ನಡೆಸಿದೆ. ಅದಕ್ಕಾಗಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. |
![]() | ಮೈಸೂರು ವಿವಿಯಲ್ಲಿ ತೃತೀಯ ಲಿಂಗಿಯಿಂದ ಪಿಹೆಚ್ಡಿ ವ್ಯಾಸಂಗ; ಇದು ರಾಜ್ಯದಲ್ಲೇ ಮೊದಲು!ಸಮಾಜದಲ್ಲಿ ಲೈಗಿಂಕ ಅಲ್ಪಸಂಖ್ಯಾತರನ್ನು ಕೀಳಾಗಿ ನೋಡುತ್ತಿರುವ ಬೆಳವಣಿಗೆಗಳು ಮುಂದುವರೆದಿದ್ದರೂ ಕೂಡ ಇದಾವುದಕ್ಕೂ ಗಮನಕೊಡದೆ ಇತರರಿಗಿಂತ ತಾವು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ದೀಪಾ ಬುದ್ಧೆ ಎಚ್.ಜಿ.(32) ತೋರಿಸಿಕೊಟ್ಟಿದ್ದಾರೆ. |
![]() | ನಾಳೆ ರಂಜಾನ್ ರಜೆ ಘೋಷಣೆ: ಮೈಸೂರು ವಿವಿ ಪರೀಕ್ಷೆಗಳು ಮುಂದೂಡಿಕೆಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಪ್ರಯುಕ್ತ ಮೈಸೂರು ವಿಶ್ವವಿದ್ಯಾನಿಲಯವು ಪದವಿ ಪರೀಕ್ಷೆಗಳನ್ನು ಮುಂದೂಡಿದೆ. |
![]() | ಮೈಸೂರು: ಶೂಟಿಂಗ್ ವೇಳೆ ಹಿರಿಯ ನಟಿ ತಾರಾ ಅವರ ತಾಯಿ ಪುಷ್ಪಾ ನಿಧನಚಲನಚಿತ್ರ ನಟಿ ತಾರಾ ಅವರ ಜೊತೆ ಮೈಸೂರಿನಲ್ಲಿ ಶೂಟಿಂಗ್ ನಲ್ಲಿ ಭಾಗವಹಿಸಿದ್ದ ತಾರಾ ಅವರ ತಾಯಿ ಟಿ. ಪುಷ್ಪಾ(76) ಅವರು ಬುಧವಾರ ನಿಧನರಾಗಿದ್ದಾರೆ. |
![]() | ಕವನ ಸುಂದರಿ: ವೀಣಾ ಶಂಕರ್, ಮೈಸೂರು: ಕವನದ ಶೀರ್ಷಿಕೆ: ಪ್ರೀತಿಯ ಸೆಲೆಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ದೃಷ್ಟಿಗಿಂತ ದೂರದೃಷ್ಟಿ ಮುಖ್ಯ: ಅಂಧತ್ವವನ್ನು ಮೀರಿ ಬೆಳೆದ ಸಾಧಕಿ ವಿದ್ಯಾವಿದ್ಯಾ ಅವರು ಹುಟ್ಟುತ್ತಲೇ ಅಂಧರಾಗಿದ್ದರು. ಹೀಗಾಗಿ ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಮಿಕ್ಕವರಂತೆ ಕಲಿಯಲು ಆಗುವುದಿಲ್ಲ ಎಂದು ಅನೇಕರು ಭಾವಿಸಿದ್ದರು. ಆದರೆ... |
![]() | ಕವನ ಸುಂದರಿ: ಪದ್ಮಿನಿ ನಾಗರಾಜು, ಮೈಸೂರು: ಕವನದ ಶೀರ್ಷಿಕೆ: ಮೊದಲ ದಿನ ಮೌನಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ರೆಸಾರ್ಟ್ ನೀಡಿದ ಆಫರ್ ನಿಂದ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ಸಂಕಷ್ಟಕ್ಕೆ ಸಿಲುಕಿದ ವಾಹನ ಸವಾರರುಮೈಸೂರು ರಸ್ತೆಯಲ್ಲಿರುವ ಜನಪ್ರಿಯ ರೆಸಾರ್ಟ್ವೊಂದು ಮಂಗಳವಾರ ಅಂತರಾಷ್ಟ್ರೀಯ ಮಹಿಳಾ ದಿನ ಹಿನ್ನೆಲೆಯಲ್ಲಿ ನೀಡಿದ್ದ ಆಫರ್ ಗಳು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗಿತ್ತು. |
![]() | ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ: ಗ್ರೀನ್ ಪೀಸ್ ವರದಿಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನ ವರದಿಯನ್ನು ಗ್ರೀನ್ ಪೀಸ್ ಸಂಸ್ಥೆ ಉಲ್ಲೇಖಿಸಿದೆ. |
![]() | ಬೆಲೆ ಬಾಳುವ ಮೈಸೂರು ಸಿಲ್ಕ್ ಸೀರೆಗೆ ಬೆಂಕಿ ತಗುಲಿ ಹಾನಿ: ಮಾಜಿ ನ್ಯಾಯಾಧೀಶರ ಪತ್ನಿಗೆ ಪರಿಹಾರ ನೀಡಲು ನ್ಯಾಯಲಯ ಸೂಚನೆ!ಸೀರೆ ಬಾರ್ಡರ್ ಹೊಲಿಯಲೆಂದು ತೆಗೆದುಕೊಂಡಿದ್ದ ದುಬಾರಿ ಬೆಲೆಯ ಮೈಸೂರು ಸಿಲ್ಕ್ ಸೀರೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಹಾನಿ ಮತ್ತು ವ್ಯಾಜ್ಯದ ವೆಚ್ಚವನ್ನು ಭರಿಸುವಂತೆ ಅಂಗಡಿ ಮಾಲೀಕರಿಗೆ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿರುವ ಘಟನೆಯೊಂದು ನಡೆದಿದೆ. |
![]() | JDS ಸೇರಿದ ಒಂದೇ ದಿನದಲ್ಲಿ ಸಿದ್ದರಾಮಯ್ಯ ಆಪ್ತ ಮಂಜೇಗೌಡಗೆ ಪರಿಷತ್ ಟಿಕೆಟ್; ಹಾಲಿ ಸದಸ್ಯ ಸಂದೇಶ್ ನಾಗರಾಜ್ ಗೆ ಮುಖಭಂಗರಾಜ್ಯದಲ್ಲಿ ಈಗ ವಿಧಾನಪರಿಷತ್ ಚುನಾವಣೆಯ ಭರಾಟೆ. ಪಕ್ಷಗಳು ಟಿಕೆಟ್ ಅಂತಿಮಗೊಳಿಸುತ್ತಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. |
![]() | ದಸರಾ ಇನ್ ದುಬೈ: ಒಂಟೆಗಳ ನಾಡಲ್ಲಿ ಮೈಸೂರಿನವಳ ಕಂತೆ ಕಂತೆ ನೆನಪುಎಲ್ಲಾ ಸೌಲಭ್ಯ ಇದ್ದರೂ, ನೆರೆಹೊರೆಯಲ್ಲೆಲ್ಲಾ ಭಾರತೀಯರೇ ಇದ್ದರೂ ಏನೋ ಒಂದೇ ಕೊರತೆ ನವರಾತ್ರಿ ಹಬ್ಬದ ದಿನಗಳಲ್ಲಿ ಕಾಡುತ್ತೆ. ಊರಿನಲ್ಲಿ ಇದ್ದಿದ್ದರೆ ಹಬ್ಬದ ವಾತಾವರಣ ಎಲ್ಲಾ ಕಡೆ ಇರುತ್ತಿತ್ತು. |
![]() | ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ. |
![]() | 'ಹೈಫಾ' ನಗರವನ್ನು ಸ್ವತಂತ್ರಗೊಳಿಸುವಲ್ಲಿ ಮೈಸೂರು ಲ್ಯಾನ್ಸರ್ ಮಹತ್ವದ ಪಾತ್ರ: ಪಠ್ಯಕ್ರಮದಲ್ಲಿ ಸೇರಿಸಲು ಒತ್ತಾಯಎತ್ತಿನ ಗಾಡಿಗಳು, ನಾಯಿಗಳು ಮತ್ತು ಕುದುರೆಗಳು ಇವು ಒಟ್ಟೋಮನ್ ಸಾಮ್ರಾಜ್ಯದ ವಿರುದ್ಧ ಹೋರಾಡಲು ಮೈಸೂರು ಸಂಸ್ಥಾನದ ಸೈನಿಕರು ಹೊಂದಿದ್ದ ಕೆಲವು 'ಆಯುಧಗಳು. |
![]() | ಉತ್ತರ ಕನ್ನಡ ಜಿಲ್ಲೆಯ ಕುಗ್ರಾಮ ಶೀಗೆಹಳ್ಳಿಯ ವಿದ್ಯಾರ್ಥಿನಿ ಚೈತ್ರ ಹೆಗಡೆಗೆ 20 ಚಿನ್ನದ ಪದಕ!ರಸ್ತೆ ಬದಿಯ ಬೀದಿ ದೀಪದ ಕೆಳಗೆ ಕುಳಿತು ವಿಶ್ವೇಶ್ವರಯ್ಯನವರು ವ್ಯಾಸಂಗ ಮಾಡಿ ಸಾಧನೆ ಮಾಡಿದ ಸಾಹಸ ಕೇಳಿದ್ದೀರಿ. ಆದರೆ ಕೇವಲ ದಿನಕ್ಕೆರಡು ಭಾರಿ ಸರ್ಕಾರಿ ಬಸ್ ದರ್ಶನಭಾಗ್ಯ ಪಡೆಯುವ ಕುಗ್ರಾಮದ ಯುವತಿಯೊಬ್ಬಳು 20 ಚಿನ್ನದ ಪದಕ ಗೆದ್ದಿದ್ದಾರೆ. |