social_icon
  • Tag results for name

ಆಯುಷ್ಮಾನ್ ಭಾರತ್ ಆರೋಗ್ಯ, ಸ್ವಾಸ್ಥ್ಯ ಕೇಂದ್ರಗಳ ಹೆಸರು ಮರುನಾಮಕರಣ

ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಹೆಸರನ್ನು 'ಆಯುಷ್ಮಾನ್ ಆರೋಗ್ಯ ಮಂದಿರ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

published on : 26th November 2023

ಬೆಂಗಳೂರು: ಅಲಂಕಾರಿಕ ಮೀನುಗಾರಿಕೆ ಮಾರುಕಟ್ಟೆಯಿಂದ 100 ಕೋಟಿ ರೂ. ಆದಾಯ!

ಬೆಂಗಳೂರಿನಲ್ಲಿ ಅಲಂಕಾರಿಕ ಮೀನುಗಾರಿಕಾ ಮಾರುಕಟ್ಟೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಪ್ರಕಾರ, ಇದರ ಮಾಸಿಕ ಮಾರುಕಟ್ಟೆ ಆದಾಯ ಸುಮಾರು 100 ಕೋಟಿ ರೂ. ಆಗಿದೆ.

published on : 24th November 2023

ICCಯ ವಿಶ್ವಕಪ್ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ, ಕೊಹ್ಲಿ, ಶಮಿ ಸೇರಿ ತಂಡದಲ್ಲಿ 6 ಮಂದಿ ಭಾರತೀಯ ಆಟಗಾರರು!

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸೋಮವಾರ ತನ್ನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ಕ್ರಿಕೆಟ್ ತಂಡದ 6 ಮಂದಿ ಆಟಗಾರರನ್ನೊಳಗೊಂಡಿದೆ.

published on : 20th November 2023

ಕೃಷಿ ವಿಜ್ಞಾನ ವಿ.ವಿ.ಯಿಂದ ಹೊಸ ತಳಿ ಸೂರ್ಯಕಾಂತಿ ಹೂ: ರೈತರು-ಮಾರಾಟಗಾರರು-ಬಳಕೆದಾರರಿಗೆ ಪೂರಕ ಬೆಳೆ

ಮೂಲ ಸೂರ್ಯಕಾಂತಿ ಹೂವು ಬೇರೆ ಯಾವುದೇ ಹೂಗಳಿಗೆ ಹೋಲಿಸಿದರೆ ಗಾತ್ರದಲ್ಲಿ ದೊಡ್ಡದಾಗಿದ್ದರೂ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS) ಅಡ್ಡ-ಪರಾಗಸ್ಪರ್ಶ ಮತ್ತು ಬಹು ಪ್ರಯೋಗಗಳ ಮೂಲಕ 'ಡ್ವಾರ್ಫ್ ಆರ್ನಮೆಂಟಲ್ ಸನ್ ಫ್ಲವರ್ಸ್' ಎಂಬ ಹೊಸ ವಿಧದ ಸೂರ್ಯಕಾಂತಿಯನ್ನು ರಚಿಸಿದೆ.

published on : 18th November 2023

ಸೆಸ್ಟೊಬಾಲ್ ಪಂದ್ಯಾವಳಿ: ಭಾರತಕ್ಕೆ ಚಿನ್ನ ಗೆದ್ದ ಕೊಡಗಿನ ಹುಡುಗರು, ಅದ್ಧೂರಿ ಸ್ವಾಗತ

ಥಾಯ್ಲೆಂಡ್ ಮತ್ತು ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೊಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ ಗೆದ್ದಿದ್ದ ಕೊಡಗಿನ ಮೂಲದ ಇಬ್ಬರು ಕ್ರೀಡಾ ಪಟುಗಳು ಜಿಲ್ಲೆಗೆ ಚಿನ್ನದ ಪದಕದೊಂದಿಗೆ ವಾಪಸ್ ಆಗಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

published on : 17th November 2023

ರಾಮನಗರ ಜಿಲ್ಲೆ ಹೆಸರು ಬದಲಿಸಲು ಮುಖ್ಯಮಂತ್ರಿಗೆ ಪ್ರಸ್ತಾವನೆ; ಮರು ನಾಮಕರಣ ಮಾಡುವುದು ಖಚಿತ: ಡಿಕೆಶಿ

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

published on : 9th November 2023

ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣಕ್ಕೆ ಚಿಂತನೆ: ಡಿಕೆ ಶಿವಕುಮಾರ್

ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 25th October 2023

ನಾಯಿಮರಿ ಹೆಸರಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲು

ಪವಿತ್ರ ಕುರಾನ್‌ನಲ್ಲಿ ಸ್ಥಾನ ಪಡೆದಿರುವ ಹೆಸರನ್ನು ನಾಯಿ ಮರಿಗೆ ಇಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲಾ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. 

published on : 19th October 2023

ಋಣಭಾರ ಪ್ರಮಾಣಪತ್ರಗಳಲ್ಲಿ ಹೆಸರು ಬದಲಾವಣೆ ಆಗದೇ ಫ್ಲ್ಯಾಟ್ ಖರೀದಿದಾರರಲ್ಲಿ ಆತಂಕ 

ಫ್ಲ್ಯಾಟ್ ಖರೀದಿದಾರರಿಗೆ ಹೊಸ ಸಮಸ್ಯೆಗಳು ಎದುರಾಗುತ್ತಿವೆ. ಉಪ ನೋಂದಣಿ ಕಚೇರಿಗಳಲ್ಲಿನ ಪ್ರಕ್ರಿಯೆ ವೇಳೆ ಫ್ಲ್ಯಾಟ್ ಮಾಲಿಕರ ಹೆಸರನ್ನು ಸೇರಿಸದೇ ಇರುವುದು ಗೃಹ ಖರೀದಿದಾರರಿಗೆ ತೀವ್ರವಾದ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ.

published on : 9th October 2023

ನಾಂದೇಡ್- ಸಂಭಾಜಿನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವು; ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಬಾಂಬೆ ಹೈಕೋರ್ಟ್

ನಾಂದೇಡ್ ಮತ್ತು ಛತ್ರಪತಿ ಸಂಭಾಜಿನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವಿಸಿದ ಸಾವುಗಳ ಬಗ್ಗೆ ಬಾಂಬೆ ಹೈಕೋರ್ಟ್ ಬುಧವಾರ ಸ್ವಯಂ ಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಮಹಾರಾಷ್ಟ್ರ ಸರ್ಕಾರದಿಂದ ವಿವರಗಳನ್ನು ಕೇಳಿದೆ.

published on : 4th October 2023

ಚಿನ್ನಸ್ವಾಮಿ ಸ್ಟೇಡಿಯಂನ ಸ್ಟ್ಯಾಂಡ್ ಗಳಿಗೆ ಚಂದ್ರಶೇಖರ್, ವಿಶ್ವನಾಥ್, ಚಂದ್ರಶೇಖರ್ ಹೆಸರು?: ಅಭಿಯಾನ ನಡೆಸಲು ಮೋಹನ್ ಕೊಂಡಜ್ಜಿ ನಿರ್ಧಾರ

ಎಪ್ಪತ್ತರ ದಶಕದಲ್ಲಿ ಸ್ಪಿನ್ನರ್‌ಗಳಾದ ಬಿಎಸ್‌ ಚಂದ್ರಶೇಖರ್‌ ಮತ್ತು ಇಎಎಸ್‌ ಪ್ರಸನ್ನ ಮತ್ತು ಬ್ಯಾಟ್ಸ್‌ಮನ್‌ ಗುಂಡಪ್ಪ ವಿಶ್ವನಾಥ್‌ ಅವರ ಹೆಸರುಗಳನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟ್ಯಾಂಡ್ ಗಳಿಗೆ ಹೆಸರಿಡುವುದಕ್ಕೆ ಅಭಿಯಾನ ನಡೆಸುವುದಾಗಿ ಮಾಜಿ ಎಂಎಲ್‌ಸಿ ಮೋಹನ್ ಕೊಂಡಜ್ಜಿ ಹೇಳುತ್ತಾರೆ. 

published on : 30th September 2023

ಎನ್‌ಸಿಪಿ ಹೆಸರು ಮತ್ತು ಚಿಹ್ನೆ ಕುರಿತು ಚುನಾವಣಾ ಆಯೋಗದ ಅಂತಿಮ ನಿರ್ಧಾರ ಒಪ್ಪಿಕೊಳ್ಳುತ್ತೇವೆ: ಅಜಿತ್ ಪವಾರ್

ಎನ್‌ಸಿಪಿಯ ಹೆಸರು ಮತ್ತು ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗದ 'ಅಂತಿಮ' ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ಹೇಳಿದ್ದಾರೆ.

published on : 25th September 2023

ಇನ್ಫೋಸಿಸ್ ಸುಧಾ ಮೂರ್ತಿ ಹೆಸರು ಬಳಸಿ ವಂಚನೆ: ಇಬ್ಬರು ಯುವತಿಯರ ವಿರುದ್ಧ ಕೇಸ್ ದಾಖಲು

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

published on : 24th September 2023

ಬಿಜೆಪಿ ಟಿಕೆಟ್‌ ಹಗರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಕೆಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ...

published on : 24th September 2023

ಉಧಂಪುರ ರೈಲು ನಿಲ್ದಾಣಕ್ಕೆ 'ಹುತಾತ್ಮ ಯೋಧನ ಹೆಸರು' ಮರು ನಾಮಕರಣ

ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ರೈಲು ನಿಲ್ದಾಣಕ್ಕೆ ಹುತಾತ್ಮ ಯೋಧ ತುಷಾರ್ ಮಹಾಜನ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

published on : 15th September 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9