- Tag results for new
![]() | ಅಟಲ್ ಪಿಂಚಣಿ ಯೋಜನೆ ನಿಯಮ ಬದಲಾವಣೆ; ತೆರಿಗೆದಾರರು ಫಲಾನುಭವಿಯಾಗಲು ಅರ್ಹರಲ್ಲ!ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಟಲ್ ಪಿಂಚಣಿ ಯೋಜನೆ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತೆರಿಗೆದಾರರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎನ್ನಲಾಗಿದೆ. |
![]() | ದೆಹಲಿ: ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ, 2 ಸಾವಿರ ಜೀವಂತ ಗುಂಡು ಸಮೇತ 6 ಮಂದಿ ಬಂಧನಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ. |
![]() | ಅತ್ಯುತ್ತಮ ತನಿಖೆ: 151 ಪೊಲೀಸ್ ಸಿಬ್ಬಂದಿಗೆ ಕೇಂದ್ರ ಸರ್ಕಾರದಿಂದ ಪದಕ2022 ರಲ್ಲಿ ಅತ್ಯುತ್ತಮ ತನಿಖೆ ನಿರ್ವಹಿಸಿದ ದೇಶದ ವಿವಿಧ ರಾಜ್ಯಗಳ 151 ಪೊಲೀಸ್ ಸಿಬ್ಬಂದಿಗೆ ಶುಕ್ರವಾರ ಕೇಂದ್ರ ಗೃಹ ಸಚಿವರ ಪದಕ ಘೋಷಣೆ ಮಾಡಲಾಗಿದೆ. |
![]() | ಇದು ನಿಜವಾದ 'ಮಹಾಘಟಬಂಧನ್'; ಡೀಲ್ ಅಲ್ಲ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಯಾದವ್ ಅವರಿಂದ ರೂಪಿಸಲ್ಪಟ್ಟ ನಿಜವಾದ 'ಮಹಾಘಟಬಂಧನ್ ಸರ್ಕಾರ' ರಚನೆಯಾಗಿದೆ. ಇದು ಸಹಜ ಮೈತ್ರಿಯಾಗಿದೆ, ಡೀಲ್ ಅಲ್ಲ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ. |
![]() | ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡಸಲಿದ್ದಾರೆ. |
![]() | ಕಾಂಗ್ರೆಸ್ ಮುಖಂಡ ಶಶಿ ತರೂರ್ ಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಚೆವಲಿಯರ್ ಡೆ ಲಾ ಲೀಜನ್ ಡಿ ಹಾನರ್ ಭಾಜನರಾಗಿದ್ದು, ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಪಕ್ಷದ ಮುಖಂಡರು ಅವರನ್ನು ಅಭಿನಂದಿಸಿದ್ದಾರೆ. |
![]() | ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರಭಾರತ ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. |
![]() | ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಲಾಗಿದೆ ಎನ್ನಲಾಗಿದೆ. |
![]() | ಬಿಹಾರ: ಸುಶೀಲ್ ಮೋದಿಯನ್ನು ರಾಜ್ಯ ರಾಜಕಾರಣದಿಂದ ದೂರವಿಟ್ಟಿರುವುದು ಬಿಜೆಪಿ ಹಿನ್ನಡೆಗೆ ಕಾರಣವೇ?2020ರ ವಿಧಾನಸಭಾ ಚುನಾವಣೆಯ ನಂತರ ಬಿಹಾರದ ರಚನೆಯಾದ ಜೆಡಿಯು- ಬಿಜೆಪಿ ಸರ್ಕಾರ ಆರಂಭದಿಂದಲೂ ಅಲುಗಾಡುತ್ತಲೇ ಆರಂಭವಾಗಿತ್ತು. ಆದರೆ, ಸುಶೀಲ್ ಕುಮಾರ್ ಅವರಂತಹ ಬಿಜೆಪಿ ನಾಯಕರು ನಿತೀಶ್ ಕುಮಾರ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. |
![]() | ರಾಷ್ಟ್ರಧ್ವಜ ಖರೀದಿಗೆ ಪಡಿತರದಾರರಿಗೆ ಒತ್ತಾಯ: ರಾಹುಲ್ ಆರೋಪ ತಳ್ಳಿ ಹಾಕಿದ ಸರ್ಕಾರರಾಷ್ಟ್ರಧ್ವಜ ಖರೀದಿಸುವಂತೆ ಪಡಿತರದಾರರನ್ನು ಅಂಗಡಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ 'ರಾಷ್ಟ್ರೀಯತೆ'ಯನ್ನು ಮಾರಾಟ ಮಾಡುತ್ತಿದ್ದು, ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. |
![]() | ಸಂಕಷ್ಟದಲ್ಲಿ ಟ್ರಂಪ್: ವಿಚಾರಣೆಗಾಗಿ ನ್ಯೂಯಾರ್ಕ್ ಕಚೇರಿಗೆ ಆಗಮಿಸಿದ ಮಾಜಿ ಅಧ್ಯಕ್ಷ!ಕೌಟುಂಬಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ , ನ್ಯೂಯಾರ್ಕ್ ನ ಮ್ಯಾನ್ ಹ್ಯಾಟನ್ ನಲ್ಲಿರುವ ಅಟಾರ್ನಿ ಜನರಲ್ ಕಚೇರಿಗೆ ಆಗಮಿಸಿದ್ದಾರೆ. |
![]() | ರಾಜ್ಯಸಭೆ: ಮಸೂದೆ ಅಂಗೀಕಾರಕ್ಕೆ ಎನ್ ಡಿಎ ಮುಂದಿದೆ ಕಠಿಣ ಹಾದಿ, ಬಿಜೆಡಿ, ವೈಎಸ್ ಆರ್ ಸಿಪಿ ಮೇಲೆ ಬಿಜೆಪಿ ಅವಲಂಬನೆಜೆಡಿಯು ಎನ್ ಡಿಎ ಮೈತ್ರಿಕೂಟದಿಂದ ಹೊರ ನಡೆಯುತ್ತಿದ್ದಂತೆಯೇ, ರಾಜ್ಯಸಭೆಯಲ್ಲಿ ಪ್ರಮುಖ ಮಸೂದೆಗಳು ಅಂಗೀಕಾರವಾಗಲು ಬಿಜೆಪಿ ಇದೀಗ ಬಿಜೆಡಿ ಮತ್ತು ವೈಎಸ್ ಆರ್ ಕಾಂಗ್ರೆಸ್ ನಂತರ ಪ್ರಾದೇಶಿಕ ಪಕ್ಷಗಳನ್ನು ಅವಲಂಬಿಸುವಂತಾಗಿದೆ. |
![]() | ಕೋವಿಡ್-19: ರಾಜ್ಯದಲ್ಲಿ ಸಾವಿನ ಸಂಖ್ಯೆಯಲ್ಲಿ ಏರಿಕೆ; 1,680 ಹೊಸ ಪ್ರಕರಣ ಪತ್ತೆ, ಸೋಂಕಿಗೆ ಐವರು ಬಲಿರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆ ಸಂಖ್ಯೆಯಲ್ಲಿದ್ದ ಕೋವಿಡ್-19 ಸಾವಿನ ಪ್ರಕರಣದಲ್ಲಿ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಐವರು ಸೋಂಕಿತರು ಬಲಿಯಾಗಿದ್ದಾರೆ. |
![]() | ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ನೇಮಕದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ. |
![]() | ಕೊರೊನಾ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್: ಕೇಂದ್ರ ಅನುಮೋದನೆಕೋವಿಶೀಲ್ಡ್ ಅಥವಾ ಕೋವಾಕ್ಸಿನ್ನಿಂದ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ಆಗಿ ಬಯಲಾಜಿಕಲ್ ಇ ಸಂಸ್ಥೆಯ ಕಾರ್ಬೆವಾಕ್ಸ್ ಅನ್ನು ಬಳಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. |