- Tag results for notification
![]() | ಕೆರೆಗಳ ಜಾಗದಲ್ಲಿ ವಸತಿ ನಿರ್ಮಾಣ: ಸಿಎಂ ಬೊಮ್ಮಾಯಿ ಆದೇಶದ ಮೇರೆಗೆ ಅಧಿಸೂಚನೆ ರದ್ದುಪಡಿಸಿದ ಬಿಡಿಎಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆದೇಶದ ಮೇರೆಗೆ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರು, ಮೇ 12 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಗುರುವಾರ ರದ್ದುಪಡಿಸಿದ್ದಾರೆ. |
![]() | ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ |
![]() | ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಸರ್ಕಾರರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಸೋಮವಾರ ಘೋಷಣೆ ಮಾಡಿದೆ. |
![]() | ಪ್ರವಾಸದಲ್ಲಿರುವ ಬಿಎಸ್ ವೈಗೆ ಸಮನ್ಸ್ ತಲುಪಿಸಲು ಅಧಿಕಾರಿಗಳ ವಿಫಲ! ಫೋನ್ ಸಂಪರ್ಕಕ್ಕೂ ಸಿಗದ ಮಾಜಿ ಸಿಎಂ ಮರ್ಮವೇನು?ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮನ್ಸ್ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. |
![]() | ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋದ ಮಾಜಿ ಸಿಎಂ ಯಡಿಯೂರಪ್ಪಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಚಾರಣಾ ನ್ಯಾಯಾಲಯವು ನೀಡಿರುವ ಸಮನ್ಸ್ಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. |
![]() | 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅಧಿಸೂಚನೆ; ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ!ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ(6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. |
![]() | ಎಪ್ರಿಲ್ 2022 ರಿಂದ ಹಳೆಯ ವಾಹನಗಳ ನೋಂದಣಿ ನವೀಕರಣ ಶುಲ್ಕ 6 ಪಟ್ಟು ಹೆಚ್ಚಳಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ಹೊರಡಿಸಿದೆ. ಗುಜರಿ ವಾಹನ ನೀತಿ ಜಾರಿ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. |
![]() | ಕೋವಿಡ್ 3ನೇ ಅಲೆಗೆ ಸಿದ್ಧತೆ: ಜಿಲ್ಲಾ ಮಟ್ಟದ 'ತಾಂತ್ರಿಕ ತಜ್ಞರ ಸಮಿತಿ' ರಚನೆಗೆ ಸರ್ಕಾರ ಸೂಚನೆಸಂಭಾವ್ಯ ಕೊರೋನಾ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ರಾಜ್ಯ ಸರ್ಕಾರ, ಇದರಂತೆ ಜಿಲ್ಲಾ ಮಟ್ಟದಲ್ಲಿ ಕೊರೊನಾ ತಾಂತ್ರಿಕ ತಜ್ಞರ ಸಮಿತಿಯ ರಚನೆ ಮಾಡುವಂತೆ ಅಧಿಸೂಚನೆ ಹೊರಡಿಸಿದೆ. |
![]() | ಕರ್ನಾಟಕ ಸಿಎಂ ಬಿಎಸ್ ವೈ ಗೆ ಬಿಗ್ ರಿಲೀಫ್; ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ 'ಸುಪ್ರೀಂ' ತಡೆಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿಯಲ್ಲಿ ಭ್ರಷ್ಟಾಚಾರ ಆರೋಪದಡಿಯಲ್ಲಿ ತನಿಖೆ ಎದುರಿಸುತ್ತಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. |
![]() | ಯಡಿಯೂರಪ್ಪ ಅವರೇ, ಗೋಮೂತ್ರ ಸಿಂಪಡಿಸಿದರೂ ನಿಮಗಂಟಿದ ಕಳಂಕ ಶುದ್ಧವಾಗುವುದಿಲ್ಲ: ಕಾಂಗ್ರೆಸ್ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕೊರಳಲ್ಲಿರುವ ಆರೋಪಗಳ ಸರಮಾಲೆಯನ್ನು ವಿವರಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಯಡಿಯೂರಪ್ಪ ಅವರೇ, ಗೋಮೂತ್ರ ಸಿಂಪಡಿಸಿದರೂ ನಿಮಗಂಟಿದ ಕಳಂಕ ಶುದ್ಧವಾಗುವುದಿಲ್ಲ ಎಂದು ಟೀಕಾ ಪ್ರಹಾರ ನಡೆಸಿದೆ. |
![]() | ಸಿಎಂ ಬಿಎಸ್ ವೈಗೆ ಸಂಕಷ್ಟ: ಡಿನೋಟಿಫಿಕೇಷನ್ ಪ್ರಕರಣದಲ್ಲಿ ಕಾನೂನು ಕ್ರಮ ಜರುಗಿಸಲು ಹೈಕೋರ್ಟ್ ಸೂಚನೆಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೂ ಕಂಟಕ ಬಿಟ್ಟಂತೆ ಕಾಣುತ್ತಿಲ್ಲ. ಲೋಕಾಯುಕ್ತ ನ್ಯಾಯಾಲಯ ಆದೇಶದಿಂದ ಪಾರಾಗಿದ್ದ ಭೂ ಕಂಟಕ ಬಿಎಸ್ವೈ ಅವರಿಗೆ ಮತ್ತೆ ಸುತ್ತಿ ಕೊಂಡಿದೆ. |
![]() | 'ನೀವು ಮುಖ್ಯಮಂತ್ರಿ, ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ': ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಬಿಎಸ್ವೈಗೆ 'ಸುಪ್ರೀಂ' ಪ್ರಶ್ನೆಡಿನೋಟಿಫಿಕೇಷನ್ ಪ್ರಕರಣದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ್ದ ಮನವಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. |
![]() | ಆಂಧ್ರಪ್ರದೇಶ: ಮೊದಲ ಹಂತದ ಪಂಚಾಯತ್ ಚುನಾವಣೆಗೆ ಎಸ್ಇಸಿ ಅಧಿಸೂಚನೆಕೋವಿಡ್ 19 ಲಸಿಕಾ ಅಬಿಯಾನ ನಡೆಯುತ್ತಿರುವ ಕಾರಣ ಪಂಚಾಯತ್ ಚುನಾವಣೆಯನ್ನು ಮುಂದೂಡಬೇಕೆಂದು ಆಂಧ್ರ ಪ್ರದೇಶ ಸರ್ಕಾರ ಮನವಿ ಮಾಡಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗ ಶನಿವಾರ ಮೊದಲ ಹಂತದ ಚುನಾವಣೆ ನಡೆಸುವಂತೆ ಅದಿಸೂಚನೆ ಹೊರಡಿಸಿದೆ |
![]() | ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. |