social_icon
  • Tag results for opposition

ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಪುಣ್ಯ ಬೇಕು‌: ಆನಂದ್ ಸಿಂಗ್

ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಅದು ಪುಣ್ಯ ಬೇಕು‌. ಇದೊಂದು ಗಾದೆ, ಹಿರಿಯರು ಹೇಳಿರುವುದು ಸುಳ್ಳಲ್ಲ. ಈ ಏತ ನೀರಾವರಿ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ,ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಕರೆದುಕೊಂಡು ಬರಬೇಕಿತ್ತು,

published on : 23rd March 2023

ಶರದ್ ಪವಾರ್ ನೇತೃತ್ವದಲ್ಲಿ ಇಂದು ಸಂಜೆ ವಿಪಕ್ಷಗಳ ಸಭೆ: ಇವಿಎಂ ಕುರಿತು ಚರ್ಚೆ

ಗ್ರಾಮೀಣ ವಿದ್ಯುನ್ಮಾನ ಮತಯಂತ್ರ (ಇವಿಎಂ) ಕುರಿತು ಚರ್ಚಿಸಲು ಎನ್ ಪಿಸಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಲಿದೆ.

published on : 23rd March 2023

ಪ್ರತಿಪಕ್ಷ ನಾಯಕರಿಗೆ ಇಡಿ-ಸಿಬಿಐ, ಮೆಹುಲ್ ಚೋಕ್ಸಿಗೆ ಇಂಟರ್‌ಪೋಲ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹೆಸರನ್ನು ಇಂಟರ್‌ಪೋಲ್ ತನ್ನ ರೆಡ್ ನೋಟಿಸ್ ಪಟ್ಟಿಯಿಂದ ಕೈಬಿಟ್ಟ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

published on : 21st March 2023

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಇಲ್ಲದ ವಿಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ- ಜೈರಾಮ್ ರಮೇಶ್

ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ ಮತ್ತು 2024ರ ಲೋಕಸಭಾ ಚುನಾವಣೆಗೆ  ಒಕ್ಕೂಟ ರಚನೆಯಾದರೆ, ಅದರಲ್ಲಿ ಪಕ್ಷವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

published on : 19th March 2023

ಪ್ರತಿಪಕ್ಷಗಳು ಮಾತುಕತೆಗೆ ಮುಂದಾದರೆ ಸಂಸತ್ ಕಲಾಪ ಬಿಕ್ಕಟ್ಟನ್ನು ಬಗೆಹರಿಸಬಹುದು: ಅಮಿತ್ ಶಾ

ಪ್ರತಿಪಕ್ಷಗಳು ಮಾತುಕತೆಗೆ ಮುಂದಾದರೆ ಸಂಸತ್ತ್ ಕಲಾಪ ಬಿಕ್ಕಟ್ಟನ್ನು ಪರಿಹರಿಸಬಹುದು. ಅವರು ಎರಡು ಹೆಜ್ಜೆ ಮುಂದೆ ಬರಬೇಕು. ನಾವೂ ಎರಡು ಹೆಜ್ಜೆ ಮುಂದೆ ಹೋಗುತ್ತೇವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

published on : 18th March 2023

ವಿಪಕ್ಷ ಸಂಸದರ ಗದ್ದಲ: ಮಧ್ಯಾಹ್ನ 2 ವರೆಗೆ ಉಭಯ ಸದನ ಕಲಾಪ ಮುಂದೂಡಿಕೆ, ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ಸಂಸತ್ ನಲ್ಲಿ ವಿಪಕ್ಷಗಳು ಅದಾನಿ ವಿಷಯವಾಗಿ ಗದ್ದಲವನ್ನು ಮುಂದುವರೆಸಿದ್ದು, ಗುರುವಾರದ ಕಲಾಪ ಆರಂಭವಾಗುತ್ತಿದಂತೆಯೇ ಗದ್ದಲದ ಪರಿಣಾಮ ಮಧ್ಯಾಹ್ನ 2 ವರೆಗೂ ಕಲಾಪವನ್ನು ಮುಂದೂಡಲಾಗಿದೆ. 

published on : 16th March 2023

ಅದಾನಿ ವಿವಾದ: ಇಡಿ ಕಚೇರಿಗೆ ಮೆರವಣಿಗೆ ಹೊರಟಿದ್ದ ವಿಪಕ್ಷ ನಾಯಕರ ತಡೆದ ದೆಹಲಿ ಪೊಲೀಸರು, ಪ್ರತಿಭಟನೆ ರದ್ದು

ಅದಾನಿ ಸಮೂಹದ ಮೇಲಿನ ವಂಚನೆ ಆರೋಪಗಳ ತನಿಖೆ ನಡೆಸುವಂತೆ ಒತ್ತಾಯಿಸಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲು ಸಂಸತ್ ಭವನದಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆಯನ್ನು ರದ್ದುಪಡಿಸಿದ್ದಾರೆ.

published on : 15th March 2023

ಅದಾನಿ ಗ್ರೂಪ್ ವಿಚಾರ: ಸಂಸತ್ತು ಭವನದಿಂದ ಇಡಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿರುವ ವಿರೋಧ ಪಕ್ಷಗಳ ಸಂಸದರು

ಅದಾನಿ ಗ್ರೂಪ್ ಷೇರುಗಳ ಇಳಿಕೆ, ಹಿಂಡನ್ ಬರ್ಗ್ ವರದಿ, ಗೌತಮ್ ಅದಾನಿಯವರ ವ್ಯವಹಾರ ಕುರಿತು ಸಂಸತ್ತಿನಲ್ಲಿ ಕಳೆದ ತಿಂಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಾಕಷ್ಟು ಗದ್ದಲ-ಕೋಲಾಹಲಗಳು ನಡೆದಿದ್ದವು. ಕಲಾಪಗಳು ಸರಿಯಾಗಿ ನಡೆದಿರಲಿಲ್ಲ.

published on : 15th March 2023

ಅದಾನಿ ಗ್ರೂಪ್‌ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ: ಕೇಂದ್ರ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರತಿಭಟನೆ, ವಿರೋಧ ಪಕ್ಷಗಳ ನಡುವಿನ ಬಿರುಕು ಬಹಿರಂಗ!

ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ಪ್ರತಿಭಟನೆಗಳನ್ನು ನಡೆಸಿದ್ದು, ಈ ಪ್ರತಿಭಟನೆಗಳು ವಿರೋಧಪಕ್ಷಗಳಲ್ಲಿ ಮೂಡಿರುವ ಬಿರುಕನ್ನು ಬಹಿರಂಗಪಡಿಸಿದೆ.

published on : 15th March 2023

ನಾಗಾಲ್ಯಾಂಡ್‌ನಲ್ಲಿ 'ವಿರೋಧ ಪಕ್ಷವಿಲ್ಲದ' ಸರ್ಕಾರ ಪ್ರಜಾಪ್ರಭುತ್ವದ ಅಣಕ: ರಾಜಕೀಯ ವಿಶ್ಲೇಷಕರು

ನಾಗಾಲ್ಯಾಂಡ್ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡುವುದರೊಂದಿಗೆ 'ವಿರೋಧ ಪಕ್ಷವಿಲ್ಲದ' ಸರ್ಕಾರವಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕ ಎಂದು ರಾಜ್ಯದ ರಾಜಕೀಯ...

published on : 13th March 2023

ಬಜೆಟ್ ಅಧಿವೇಶನದ 2ನೇ ಹಂತ: ಕಾರ್ಯತಂತ್ರ ರೂಪಿಸಲು ನಾಳೆ ಪ್ರತಿಪಕ್ಷಗಳ ಸಭೆ

ನಾಳೆಯಿಂದ ಪುನರಾರಂಭಗೊಳ್ಳಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಸರ್ಕಾರವನ್ನು ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ನಾಳೆ ಬೆಳಿಗ್ಗೆ ಸಂಸತ್ ಸಂಕೀರ್ಣದಲ್ಲಿ ಸಭೆ ಸೇರಲಿವೆ.

published on : 12th March 2023

ನಾಗಾಲ್ಯಾಂಡ್ ನಲ್ಲಿ 'ವಿರೋಧ ಪಕ್ಷ ರಹಿತ ಸರ್ಕಾರ' ರಚನೆ?; ಬಿಜೆಪಿಗೆ 'ಸರ್ವಪಕ್ಷಗಳಿಂದ' ಬೇಷರತ್ ಬೆಂಬಲ!

ಇತ್ತೀಚೆಗಷ್ಟೇ ಚುನಾವಣೆ ಮುಕ್ತಾಯವಾದ ನಾಗಲ್ಯಾಂಡ್ ನಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಜೋರಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ. ಅಚ್ಚರಿ ಎಂದರೆ ಹಾಲಿ ಪರಿಸ್ಥಿತಿಯಲ್ಲಿ ನಾಗಾಲ್ಯಾಂಡ್ ನಲ್ಲಿ ವಿರೋಧ ಪಕ್ಷವೇ ಇಲ್ಲದಂತಾಗಿರುವುದು.

published on : 6th March 2023

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗೂಡಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಲಿವೆ: ಮಲ್ಲಿಕಾರ್ಜುನ ಖರ್ಗೆ

2024ರ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗೂಡಿ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದರು.

published on : 6th March 2023

ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: 8 ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ, ಹತ್ತಿರ ಸುಳಿಯದ ಕಾಂಗ್ರೆಸ್!

ವಿಪಕ್ಷ ನಾಯಕರನ್ನು ಮಟ್ಟ ಹಾಕಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಎಂಟು ವಿರೋಧ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಆದರೆ, ಈ ಪತ್ರದಲ್ಲಿ ಕಾಂಗ್ರೆಸ್‌ ಮಾತ್ರ ಈ ಪತ್ರದಲ್ಲಿ ಶಾಮೀಲಾಗದಿರುವುದು ಕುತೂಹಲ ಕೆರಳುವಂತೆ ಮಾಡಿದೆ.

published on : 5th March 2023

ಶಾಸಕರ ಪುತ್ರನ ಲಂಚ ಪ್ರಕರಣ: ರಾಜೀನಾಮೆಗೆ ಪ್ರತಿಪಕ್ಷಗಳ ಬೇಡಿಕೆ, ತಳ್ಳಿ ಹಾಕಿದ ಸಿಎಂ ಬೊಮ್ಮಾಯಿ 

 ಚಿತ್ರದುರ್ಗ: ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಕುಮಾರ್ ಅವರಿಂದ ರೂ. 8.23 ಕೋಟಿ ನಗದು ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯನ್ನು  ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ತಳ್ಳಿ ಹಾಕಿದ್ದು, ಕಾಂಗ್ರೆಸ್ ಬೇರೆ ಯಾವ ಕೆಲಸ ಇಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ

published on : 4th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9