social_icon
  • Tag results for opposition leaders

ರಾಹುಲ್‌ ಗಾಂಧಿಗೆ ಜೈಲು ಶಿಕ್ಷೆ: ಪ್ರತಿಪಕ್ಷ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಪ್ರತಿಪಕ್ಷ ನಾಯಕರೊಂದಿಗೆ ಸಭೆ ನಡೆಸಿದರು ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು.

published on : 24th March 2023

ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಪುಣ್ಯ ಬೇಕು‌: ಆನಂದ್ ಸಿಂಗ್

ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಅದು ಪುಣ್ಯ ಬೇಕು‌. ಇದೊಂದು ಗಾದೆ, ಹಿರಿಯರು ಹೇಳಿರುವುದು ಸುಳ್ಳಲ್ಲ. ಈ ಏತ ನೀರಾವರಿ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ,ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಕರೆದುಕೊಂಡು ಬರಬೇಕಿತ್ತು,

published on : 23rd March 2023

ಪ್ರತಿಪಕ್ಷ ನಾಯಕರಿಗೆ ಇಡಿ-ಸಿಬಿಐ, ಮೆಹುಲ್ ಚೋಕ್ಸಿಗೆ ಇಂಟರ್‌ಪೋಲ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹೆಸರನ್ನು ಇಂಟರ್‌ಪೋಲ್ ತನ್ನ ರೆಡ್ ನೋಟಿಸ್ ಪಟ್ಟಿಯಿಂದ ಕೈಬಿಟ್ಟ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

published on : 21st March 2023

ಅದಾನಿ ಗ್ರೂಪ್ ವಿಚಾರ: ಸಂಸತ್ತು ಭವನದಿಂದ ಇಡಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿರುವ ವಿರೋಧ ಪಕ್ಷಗಳ ಸಂಸದರು

ಅದಾನಿ ಗ್ರೂಪ್ ಷೇರುಗಳ ಇಳಿಕೆ, ಹಿಂಡನ್ ಬರ್ಗ್ ವರದಿ, ಗೌತಮ್ ಅದಾನಿಯವರ ವ್ಯವಹಾರ ಕುರಿತು ಸಂಸತ್ತಿನಲ್ಲಿ ಕಳೆದ ತಿಂಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಾಕಷ್ಟು ಗದ್ದಲ-ಕೋಲಾಹಲಗಳು ನಡೆದಿದ್ದವು. ಕಲಾಪಗಳು ಸರಿಯಾಗಿ ನಡೆದಿರಲಿಲ್ಲ.

published on : 15th March 2023

ಗಡಿವಿವಾದ: ಮಾನಸಿಕ ಸಮತೋಲನ ಕಳೆದುಕೊಂಡ ಮಹಾ ವಿಪಕ್ಷ ನಾಯಕರು- ಬೊಮ್ಮಾಯಿ ಟೀಕೆ

ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ವಿಪಕ್ಷ ನಾಯಕರು ಹದ್ದುಮೀರಿ ಅಸಂಬದ್ಧ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಟೀಕಿಸಿದ್ದಾರೆ. 

published on : 21st December 2022

ಚೀನಾ ಜೊತೆಗಿನ ಗಡಿ ಉದ್ವಿಗ್ನತೆ ಕುರಿತು ಚರ್ಚೆಗೆ ಆಗ್ರಹ; ಪ್ರತಿಪಕ್ಷಗಳ ನಾಯಕರಿಂದ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ

ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆ ಕುರಿತು ಚರ್ಚೆಗೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ನಾಯಕರು ಬುಧವಾರ ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

published on : 21st December 2022

2024ಕ್ಕೆ ಕೇಂದ್ರದಲ್ಲಿ 'ಪರ್ಯಾಯ' ಸರ್ಕಾರ ರಚನೆಗೆ ಪ್ರತಿಪಕ್ಷಗಳು ಶ್ರಮಿಸುತ್ತಿವೆ: ಅಖಿಲೇಶ್ ಯಾದವ್

2024ಕ್ಕೆ ಕೇಂದ್ರದಲ್ಲಿ ಪ್ರಸ್ತುತ ಸರ್ಕಾರಕ್ಕೆ ಪ್ರತಿಯಾಗಿ 'ಪರ್ಯಾಯ' ಸರ್ಕಾರ ರಚನೆಗೆ ಪ್ರತಿಪಕ್ಷಗಳು ಶ್ರಮಿಸುತ್ತಿವೆ ಮತ್ತು ವಿರೋಧ ಪಕ್ಷದ ನಾಯಕರು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್...

published on : 12th December 2022

2024 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾವಣೆಗೆ ಎಲ್ಲರೂ ಶ್ರಮಿಸಬೇಕು- ವಿಪಕ್ಷ ನಾಯಕರ ರ‍್ಯಾಲಿಯಲ್ಲಿ ಶರದ್ ಪವಾರ್ 

2024 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾಗುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲರೂ ಕೆಲಸ ಮಾಡುವ ಸಮಯ ಬಂದಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.

published on : 25th September 2022

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆ; ಪ್ರತಿಪಕ್ಷ ಶಾಸಕರ ಅಡ್ಡ ಮತದಾನದಿಂದ ಗೆಲುವಿನ ಹಾದಿ ಸುಗಮ!

ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾಗೆ ತಮ್ಮ ಪಕ್ಷಗಳ ಬೆಂಬಲ ಘೋಷಣೆಯನ್ನು ಧಿಕ್ಕರಿಸಿ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಸಾಕಷ್ಟು ಸಂಖ್ಯೆಯ ಶಾಸಕರು ಬೆಂಬಲಿಸಿ ಅಡ್ಡ ಮತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

published on : 22nd July 2022

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷ ನಾಯಕರ ಸಭೆ ಜುಲೈ 17ಕ್ಕೆ ಮುಂದೂಡಿಕೆ - ಮಲ್ಲಿಕಾರ್ಜುನ ಖರ್ಗೆ

ರಾಷ್ಟ್ರಪತಿ ಚುನಾವಣೆಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಜುಲೈ 13 ರಂದು ಕರೆಯಲಾಗಿದ್ದ ಸಮಾನ ಮನಸ್ಕ ವಿರೋಧ ಪಕ್ಷಗಳ ಮುಖಂಡರ ಸಭೆಯನ್ನು ಜುಲೈ 17ಕ್ಕೆ ಮುಂದೂಡಲಾಗಿದೆ...

published on : 11th July 2022

ರಾಷ್ಟ್ರಪತಿ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಹೋರಾಟ, ವ್ಯಕ್ತಿಗಳದ್ದಲ್ಲ: ವಿಪಕ್ಷಗಳ ಮುಖಂಡರು

ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಸಿದ್ದು, ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟವಾಗಿದೆ, ವ್ಯಕ್ತಿಗಳಲ್ಲ ಎಂದು ಅನೇಕ ವಿಪಕ್ಷಗಳ ಮುಖಂಡರು ಸೋಮವಾರ ಹೇಳಿದ್ದಾರೆ.

published on : 27th June 2022

ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಇಂದು ಅಪರಾಹ್ನ ಸಭೆ; ಹೆಚ್ ಡಿಡಿ, ಹೆಚ್ ಡಿಕೆ ಭಾಗಿ

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ (Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ (Ramanath Kovind) ಅವರ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ. 

published on : 15th June 2022

ರಾಷ್ಟ್ರಪತಿ ಚುನಾವಣೆ: ಜೂನ್ 15 ರಂದು 22 ಪ್ರತಿಪಕ್ಷ ನಾಯಕರು, ಸಿಎಂಗಳ ಸಭೆ ಕರೆದ ಮಮತಾ ಬ್ಯಾನರ್ಜಿ

ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಜೂನ್ 15 ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ 22 ಪ್ರತಿಪಕ್ಷ...

published on : 11th June 2022

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷ ಮುಖಂಡರೊಂದಿಗೆ ಕೆಸಿಆರ್ ಸಭೆ 

2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕೀಯದ ಮೇಲೆ ಕಣ್ಣಿಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್  ಸಮಾನ ಮನಸ್ಕ ಪಕ್ಷಗಳು ಹಾಗೂ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ.

published on : 22nd May 2022

ಇಂಧನ ಬೆಲೆ ಏರಿಕೆ: ಸಂಸತ್ತಿನಲ್ಲಿ ಕೋಲಾಹಲ; 'ಹಣದುಬ್ಬರದ ಕೊಡುಗೆ' ಎಂದ ವಿರೋಧ ಪಕ್ಷಗಳು

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಹೆಚ್ಚಳವನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ ಸೇರಿದಂತೆ ವಿರೋಧ ಪಕ್ಷದ ನಾಯಕರು ತೀವ್ರ ಗದ್ದಲ, ವಿರೋಧ ನಡೆಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಂಗಳವಾರ ಕೆಲ ಹೊತ್ತಿನವರೆಗೆ ಮುಂದೂಡಲಾಯಿತು.

published on : 22nd March 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9