- Tag results for order
![]() | ಕರ್ನಾಟಕ ಗಡಿಯಲ್ಲಿ ನಿರ್ಬಂಧ: ಮಧ್ಯ ಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಕೇರಳ ಸಿಎಂ ಪತ್ರದೇವರ ನಾಡಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು... |
![]() | ಮ್ಯಾನ್ಮಾರ್ ಗಡಿಯಲ್ಲಿ ಭಾರತದ ಕೊನೇ ಗ್ರಾಮಕ್ಕೆ ವಿದ್ಯುತ್ ಸಂಪರ್ಕ: ನೃತ್ಯ ಮಾಡಿ, ಹಬ್ಬ ಆಚರಿಸಿ ಸಂಭ್ರಮಿಸಿದ ಗ್ರಾಮಸ್ಥರು!ನೋಕಿಯಾಂಗ್ ಗೆ ಇಂದು ಕನಸೊಂದು ನನಸಾದ ದಿನ. ತನ್ನ ಪಠ್ಯಪುಸ್ತಕಗಳನ್ನು ವಿದ್ಯುತ್ ಬಲ್ಬ್ನ ಬೆಳಕಿನಲ್ಲಿ ಓದುವ ಒಂದು ಹೊಸ ಅನುಭವಕ್ಕೆ ಸಾಕ್ಷಿಯಾಗಿದ್ದಾನೆ. ಇದು ಅವರ ತಂದೆಗೆ ಎಂದಿಗೂ ಸಾಧ್ಯವಾಗಿರಲಿಲ್ಲ.. |
![]() | ಬೆಳಗಾವಿ ಗಡಿ ವಿವಾದದಲ್ಲಿ ಶಿವಸೇನೆ ಸಂಸದರಿಗೆ ತಿರುಗೇಟು ನೀಡಲು ಕರ್ನಾಟಕ ಸಂಸದರು ವಿಫಲ: ಕನ್ನಡ ನಾಯಕರುಗಡಿ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ಅಂತಿಮ ಆದೇಶ ನೀಡುವವರೆಗೆ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಲ್ಕಿ, ಕಾನ್ಪುರ ಮೊದಲಾದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕೆಂದು ನಿನ್ನೆ ಸಂಸತ್ತಿನಲ್ಲಿ ಮಹಾರಾಷ್ಟ್ರ ಸಂಸದ ಶಿವಸೇನೆಯ ರಾಹುಲ್ ಶಿವಳೆ ಎತ್ತಿದ್ದರು. |
![]() | ಗಾಜಿಪುರ್ ಗಡಿಗೆ ಬಂದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಮಹಾತ್ಮಾ ಗಾಂಧೀಜಿ ಮೊಮ್ಮಗಳು!ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ದೆಹಲಿ-ಮೀರತ್ ನ ಗಾಜಿಪುರ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಹಾತ್ಮ ಗಾಂಧಿಯವರ ಮೊಮ್ಮಗಳು ತಾರಾ ಗಾಂಧಿ ಭಟ್ಟಾಚಾರ್ಯ, ತಮ್ಮ ಭೇಟಿಯು ರಾಜಕೀಯೇತರ ಎಂದು ಸ್ಪಷ್ಟಪಡಿಸಿದ್ದಾರೆ. |
![]() | ಹೊನ್ನಾವರ: ಕರಾವಳಿ ಗ್ರಾಮಗಳ ಹಠಾತ್ ಕಣ್ಮರೆ! ರಾಷ್ಟ್ರೀಯ ಗಡಿಯಲ್ಲಿನ ಬದಲಾವಣೆಯಿಂದ ಹೆಚ್ಚಿದ ಆತಂಕಹೊನ್ನಾವರದ ಹಳ್ಳಿಗಳು ಮತ್ತು ಕುಗ್ರಾಮಗಳು ನಾಪತ್ತೆಯಾಗಿವೆಯೆ? ಸ್ಥಳೀಯ ನಿವಾಸಿಗಳು ಮತ್ತು ಕೇಂದ್ರ ಸರ್ಕಾರಿ ಅಧಿಕಾರಿಗಳು ಈಗ ರಾಜ್ಯ ಸರ್ಕಾರವನ್ನು ಕೇಳುತ್ತಿರುವ ಪ್ರಶ್ನೆ ಇದು. |
![]() | ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಿವಾದಾತ್ಮಕ ತೀರ್ಪು ನೀಡಿದ್ದ ಜಡ್ಜ್ ಸೇವಾವಧಿ ಕಡಿತ!ಇತ್ತೀಚಿಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ಜಡ್ಜ್ ಪುಷ್ಪಾ ಗಣದೇವಾಲಾ ಸೇವಾವಧಿಯನ್ನು ಒಂದು ವರ್ಷದ ಮಟ್ಟಿಗೆ ಕಡಿತಗೊಳಿಸಲಾಗಿದೆ. |
![]() | ಪೂರ್ವ ಲಡಾಕ್ ನಲ್ಲಿ ಅಚ್ಚರಿಯ ಬೆಳವಣಿಗೆ: ಯುದ್ಧ ವಾಹನಗಳನ್ನು ಹಿಂತೆಗೆದುಕೊಂಡ ಭಾರತ-ಚೀನಾಭಾರತ-ಚೀನಾ ಗಡಿಯ ಪೂರ್ವ ಲಡಾಕ್ ನಲ್ಲಿ ಸೇನೆ ನಿಯೋಜನೆಯಾಗಿ 9 ತಿಂಗಳುಗಳು ಕಳೆದಿವೆ. ಇಷ್ಟು ಸಮಯ ಸಾಕಷ್ಟು ಸಾವು-ನೋವುಗಳು ಗಡಿಯಲ್ಲಿ ಆಗಿದೆ. ಇದೀಗ ಪರಿಸ್ಥಿತಿ ಕೊಂಚ ಸುಧಾರಿಸುವಂತೆ ಕಾಣುತ್ತಿದೆ. |
![]() | ಈಶಾನ್ಯ ಲಡಾಖ್ ನಲ್ಲಿ ಭಾರತ, ಚೀನಾ ಗಡಿ ಟ್ರೂಪ್ ಗಳಿಂದ ಸೇನಾ ಸಿಬ್ಬಂದಿ ಹಿಂತೆಗೆತ: ಚೀನಾ ರಕ್ಷಣಾ ಸಚಿವಾಲಯಈಶಾನ್ಯ ಲಡಾಖ್ ನ ಪ್ಯಾಂಗಾಂಗ್ ಲೇಕ್ ನ ದಕ್ಷಿಣ ಹಾಗೂ ಉತ್ತರ ತೀರಗಳಿಂದ ಚೀನಾ, ಭಾರತ ಮುನ್ನೆಲೆ ಸೇನಾ ಸಿಬ್ಬಂದಿಗಳನ್ನು ಹಿಂಪಡೆಯುತ್ತಿರುವುದಾಗಿ ಚೀನಾ ರಕ್ಷಣಾ ಸಚಿವಾಲಯ ಹೇಳಿದೆ. |
![]() | ಧ್ವಂಸಗೊಂಡಿರುವ ಹಿಂದೂ ದೇವಾಲಯವನ್ನು ಕೂಡಲೇ ಮರು ನಿರ್ಮಿಸುವಂತೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶಉದ್ರಿಕ್ತರಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿರುವ ಹಿಂದೂ ದೇವಾಲಯದ ಪುನರ್ ನಿರ್ಮಾಣ ಕಾರ್ಯವನ್ನು ಕೂಡಲೇ ಆರಂಭಿಸಬೇಕು ಎಂದು ಖೈಬರ್ -ಪಖ್ತುನ್ಖ್ವಾ ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪೂರ್ಣಗೊಳಿಸುವ ಸಮಯದ ಬಗ್ಗೆ ತಿಳಿಸುವಂತೆಯೂ ಸೂಚಿಸಿದೆ. |
![]() | ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಟಿಕ್ರಿ ಗಡಿಯಲ್ಲಿ ಟ್ರ್ಯಾಕ್ಟರ್-ಟ್ರಾಲಿಯಿಂದ ಬಿದ್ದು ಹರಿಯಾಣ ರೈತ ಸಾವುಕೇಂದ್ರ ಕೃಷಿ ಕಾಯ್ದೆ ವಿರುದ್ಧ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಸ್ವಯಂಪ್ರೇರಿತವಾಗಿ ಸೇವೆ ಒದಗಿಸುತ್ತಿದ್ದ ಹರಿಯಾಣದ ರೋಹ್ಟಕ್ ಜಿಲ್ಲೆಯ 28 ವರ್ಷದ ರೈತ ಟ್ರ್ಯಾಕ್ಟರ್-ಟ್ರಾಲಿಯಿಂದ... |
![]() | 1,178 ಖಾತೆ ನಿರ್ಬಂಧಿಸುವಂತೆ ಆದೇಶ: ಐಟಿ ಸಚಿವರ ಜತೆ ಮಾತುಕತೆಗೆ ಟ್ವಿಟರ್ ಮನವಿಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿ ತಪ್ಪು ಮಾಹಿತಿ ಹರಡುತ್ತಿರುವ ಆರೋಪದಲ್ಲಿ 1,178 ಪಾಕಿಸ್ತಾನಿ–ಖಾಲಿಸ್ತಾನಿ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವಂತೆ... |
![]() | ಟಿಕ್ರಿ ಗಡಿ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ರೈತರೊಬ್ಬರ ಮೃತದೇಹ ಪತ್ತೆ!ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ನಡೆದ ಹೋರಾಟದಲ್ಲಿ ಪಾಲ್ಗೊಂಡಿದ್ದ ಹರಿಯಾಣದ ಜಿಂದ್ ಗ್ರಾಮದ ರೈತರೊಬ್ಬರು, ಪ್ರತಿಭಟನೆ ನಡೆಯುತ್ತಿರುವ ಟಿಕ್ರಿ ಗಡಿಯಿಂದ ಅನತಿ ದೂರದಲ್ಲಿ ಭಾನುವಾರ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | 74ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ದೆಹಲಿ-ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಭಾರೀ ಭದ್ರತೆ ನಿಯೋಜನೆದೆಹಲಿ-ಹರ್ಯಾಣದ ಟಿಕ್ರಿ ಗಡಿಭಾಗದಲ್ಲಿ ಭಾನುವಾರ ಕೂಡ ಭಾರೀ ಭದ್ರತೆ ಮುಂದುವರಿದಿದ್ದು ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 74ನೇ ದಿನಕ್ಕೆ ಕಾಲಿಟ್ಟಿದೆ. |
![]() | ರೈತರನ್ನು ತಡೆಯಲು ಹೆದ್ದಾರಿಯಲ್ಲಿ ಮೊಳೆ ಹಾಕಿದ ಪೊಲೀಸರು: ಹೂವಿನ ಗಿಡ ನೆಟ್ಟು ತಿರುಗೇಟು ನೀಡಿದ ರೈತರುಪ್ರತಿಭಟನಾನಿರತ ರೈತರ ತಡೆಯಲು ಹೆದ್ದಾರಿಗಳಲ್ಲಿ ಮೊಳೆ ಹಾಕಿದ್ದ ಪೊಲೀಸರಿಗೆ ಅದೇ ಜಾಗದಲ್ಲಿಯೇ ಹೂವಿನ ಗಿಡಗಳನ್ನು ನೆಡುವ ಮೂಲಕ ರೈತರು ತಿರುಗೇಟು ನೀಡಿದ್ದಾರೆ. |
![]() | ಯುಪಿ ಸರ್ಕಾರದ ಆದೇಶ ಧಿಕ್ಕರಿಸಿ ಮಹಾಪಂಚಾಯತ್ಗಾಗಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತರುಉತ್ತರ ಪ್ರದೇಶ ಸರ್ಕಾರ ಮಹಾಪಂಚಾಯತ್ ನಡೆಸಲು ಅನುಮತಿ ನಿರಾಕರಿಸಿದರೂ, ಸರ್ಕಾರದ ಆದೇಶ ಧಿಕ್ಕರಿಸಿ ಸಾವಿರಾರು ರೈತರು ಹೊಸದಾಗಿ ಜಾರಿಗೆತಂದ ಮೂರು ಕೃಷಿ ಕಾನೂನುಗಳ ವಿರುದ್ಧ.... |