- Tag results for order
![]() | ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್, ಓರ್ವನ ಬಂಧನಪಂಜಾಬ್ನ ಅಮೃತಸರದಲ್ಲಿ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ (ಐಬಿ) ಬಳಿ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್), ಮಾದಕವಸ್ತುಗಳೊಂದಿಗೆ ಕಳ್ಳಸಾಗಣೆದಾರನನ್ನು ಶನಿವಾರ ಸಂಜೆ ಬಂಧಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ. |
![]() | ಹೊಸ ಸರ್ಕಾರದ ಮೊದಲ ಅಧಿವೇಶನ: ಹಂಗಾಮಿ ಸ್ಪೀಕರ್ ಆಗಿ ದೇಶಪಾಂಡೆ ನೇಮಕ, ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ. |
![]() | ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ಪಂಜಾಬ್ನ ಅಮೃತಸರ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ (ಬಿಎಸ್ಎಫ್) ಹೊಡೆದುರುಳಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ. |
![]() | ಇಂದು, ನಾಳೆ ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ 200 ಮೀಟಲ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ಅವರು ಆದೇಶಿಸಿದ್ದಾರೆ. |
![]() | ‘ದಿ ಕೇರಳ ಸ್ಟೋರಿ’ ನಿಷೇಧ: ಪಶ್ಚಿಮ ಬಂಗಾಳ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರದರ್ಶನ ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇ 8 ರಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿರಾಜ್ಯದ 224 ಕ್ಷೇತ್ರಗಳಲ್ಲಿ ನಿನ್ನೆ ಶಾಂತಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. |
![]() | ನಮಸ್ಕಾರ ಭಾರತ! ಶಾಂತಿ, ಶಾಂತಿ: SCO ಸಭೆಗಾಗಿ ವಾಘಾ ಗಡಿ ಮೂಲಕ ಪಾಕಿಸ್ತಾನಿ ಪತ್ರಕರ್ತರ ನಿಯೋಗ ಭಾರತಕ್ಕೆ ಆಗಮನ!ಗೋವಾದಲ್ಲಿ (ಮೇ 4-5) ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ(ಎಸ್ಸಿಒ)ಯ ವಿದೇಶಾಂಗ ಸಚಿವರ ಸಭೆಗಾಗಿ ಪಾಕಿಸ್ತಾನಿ ಪತ್ರಕರ್ತರ ನಿಯೋಗವು ಪಂಜಾಬ್ನ ವಾಘಾ ಗಡಿಯನ್ನು ದಾಟಿ ಭಾರತವನ್ನು ಪ್ರವೇಶಿಸಿದೆ. |
![]() | ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಮುಖಭಂಗಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ |
![]() | ಆಕಸ್ಮಿಕವಾಗಿ ತನ್ನದೇ ನಗರದ ಮೇಲೆ ಬಾಂಬ್ ಸ್ಫೋಟಿಸಿದ ರಷ್ಯಾ!ಉಕ್ರೇನ್ ಗಡಿಯಲ್ಲಿರುವ ರಷ್ಯಾದ ನಗರವೊಂದರಲ್ಲಿ ನಿನ್ನೆ ಪ್ರಬಲ ಬಾಂಬ್ ಸ್ಫೋಟವಾಗಿದೆ. ಆದರೆ, ಅಲ್ಲಿನ ನಿವಾಸಿಗಳು ಇದು ಶತ್ರುಗಳ ಪ್ರತೀಕಾರ ಎಂದು ಭಾವಿಸಿದರೆ, ತನ್ನದೇ ಆದ ಯುದ್ಧವಿಮಾನಗಳಿಂದ ಆಕಸ್ಮಿಕವಾಗಿ ಬೀಳಿಸಿದ ಬಾಂಬ್ ಎಂದು ರಷ್ಯಾ ಮಿಲಿಟರಿ ಒಪ್ಪಿಕೊಂಡಿದೆ. |
![]() | ಅಸ್ಸಾಂ-ಅರುಣಾಚಲ ನಡುವಿನ 50 ವರ್ಷಗಳ ಗಡಿ ವಿವಾದ ಅಂತ್ಯ: ಅಮಿತ್ ಶಾ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ!ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ನಡುವೆ ಹಲವು ವರ್ಷಗಳಿಂದ ನಡೆಯುತ್ತಿರುವ ಗಡಿ ವಿವಾದ ಇದೀಗ ಬಗೆಹರಿದಿದೆ. |
![]() | ಬಿಲ್ಕಿಸ್ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶದ ಮರುಪರಿಶೀಲನೆಗೆ ಮನವಿ ಮಾಡಲು ಕೇಂದ್ರ, ಗುಜರಾತ್ ಸರ್ಕಾರಗಳ ಚಿಂತನೆಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾ.27 ರಂದು ನೀಡಿದ್ದ ಆದೇಶದ ಮರುಪರಿಶೀಲನೆಗೆ ಗುಜರಾತ್, ಕೇಂದ್ರ ಸರ್ಕಾರಗಳು ಚಿಂತನೆ ನಡೆಸಿವೆ. |
![]() | ಗಡಿಯಲ್ಲಿ ವಾಹನಗಳ ತಪಾಸಣೆ: ಟ್ರಾಫಿಕ್ ಜಾಮ್ ನಿಂದ ಕಿರಿಕಿರಿ; ಸಾರ್ವಜನಿಕರು, ಪ್ರವಾಸಿಗರಿಂದ ದೂರುಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ನಗದು, ಬೆಲೆಬಾಳುವ ವಸ್ತುಗಳ ಸಾಗಣೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸ್ಥಾಪಿಸಲಾದ ನೂರಾರು ಅಂತರರಾಜ್ಯ ಮತ್ತು ಅಂತರ ಜಿಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆಯಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ. |
![]() | ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ಆಘಾತಕಾರಿ: ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತದ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಭಾನುವಾರ ಹೇಳಿದ್ದಾರೆ. |
![]() | ಸಣ್ಣ ಕುದುರೆಗಳು, ಶ್ವಾನಗಳಿಗೆ ತರಬೇತಿ ನೀಡುವಲ್ಲಿಯೂ ಐಟಿಬಿಪಿ ಮಹಿಳಾ ಸಿಬ್ಬಂದಿ ಎತ್ತಿದಕೈ!ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) ನ ಎಂಟು ಮಹಿಳಾ ಸಿಬ್ಬಂದಿ ತಮ್ಮ ಕುದುರೆಗಳು ಮತ್ತು ನಾಯಿಗಳೊಂದಿಗೆ ಬಲಿಷ್ಠ ಮತ್ತು ವಿಶಿಷ್ಟವಾದ ಬಂಧವನ್ನು ಬೆಳೆಸಿಕೊಳ್ಳುತ್ತಿದ್ದಾರೆ. ತಮ್ಮ ಘಟಕಕ್ಕೆ ನಿಷ್ಠಾವಂತ ಸೈನಿಕರಾಗಿಸಲು ಸಣ್ಣ ಕುದುರೆಗಳು ಮತ್ತು ಶ್ವಾನಗಳಿಗೆ ತರಬೇತಿ ನೀಡುತ್ತಿದ್ದಾರೆ. |
![]() | ಗುಜರಾತ್: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್ಎಫ್ಗುಜರಾತ್ನ ಬನಸ್ಕಾಂತ ಜಿಲ್ಲೆಯಲ್ಲಿ ಭಾರತ-ಪಾಕಿಸ್ತಾನ ಗಡಿ ಮೂಲಕ ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |