- Tag results for pandemic
![]() | ದೆಹಲಿ ವಿಮಾನ ನಿಲ್ದಾಣ ಅತಿಹೆಚ್ಚು ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವ ವಿಶ್ವದ 2ನೇ ಏರ್ಪೋರ್ಟ್!ದೆಹಲಿಯ ಇಂದಿರಾಗಾಂದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮಾರ್ಚ್ನಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅತಿಹೆಚ್ಚು ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವ ವಿಶ್ವದ ಎರಡನೇ ವಿಮಾನ ನಿಲ್ದಾಣವಾಗಿದೆ. |
![]() | ಸಾಂಕ್ರಾಮಿಕ ಪರಿಣಾಮ? ಮಕ್ಕಳ ಮೇಲೆ ಒತ್ತಡ; ಮೂಲಭೂತ ಕೌಶಲ್ಯ ನಾಶ: ಸಮೀಕ್ಷೆಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮಕ್ಕಳ ಶಿಕ್ಷಣದ ಸ್ಥಿತಿಗತಿ ಕುರಿತು ನಡೆಸಿದ ಸಮೀಕ್ಷೆಯಲ್ಲಿ ಮಕ್ಕಳು ಅತೀವ ಒತ್ತಡದಲ್ಲಿದ್ದು, ಸಾಂಕ್ರಾಮಿಕ ಲಾಕ್ಡೌನ್ಗಳ ನಂತರ ಓದುವ ಮತ್ತು ಬರೆಯುವ ಸಾಮರ್ಥ್ಯದಂತಹ ಮೂಲಭೂತ ಕೌಶಲ್ಯಗಳನ್ನು ಮಕ್ಕಳು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಪಾಂಡೆಮಿಕ್ ನಂತರ ಹಣಕಾಸು ನಿರ್ವಹಣೆಯಲ್ಲಿ ಮಹಿಳೆ (ಹಣಕ್ಲಾಸು)ಹಣಕ್ಲಾಸು-299 -ರಂಗಸ್ವಾಮಿ ಮೂಕನಹಳ್ಳಿ |
![]() | ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಪುನರಾರಂಭಿಸಲು ಡಿಜಿಸಿಎ ನಿರ್ಧಾರಕೊರೊನಾ ಪ್ರಕರಣಗಳು ಹೆಚ್ಚಾಗತೊಡಗಿದಾಗ ಮಾರ್ಚ್ 23, 2020 ರಂದು ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಳಿಸಲಾಗಿತ್ತು. |
![]() | ಪ್ಯಾಂಡಮಿಕ್ ವರ್ಷ 2022 ರಲ್ಲಿ ಪುಟಿದೆದ್ದ ಭಾರತೀಯ ಐಟಿ ಆದಾಯ, ದಶಕದಲ್ಲೇ ವೇಗದ ಬೆಳವಣಿಗೆಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಪ್ಯಾಂಡಮಿಕ್ ಪೀಡಿತ 2022 ನೇ ಆರ್ಥಿಕ ವರ್ಷದಲ್ಲಿ ಬರೊಬ್ಬರಿ 227 ಬಿಲಿಯನ್ ಡಾಲರ್ ಮೌಲ್ಯವನ್ನು ದಾಟಿದೆ. |
![]() | ನಿಮ್ಹಾನ್ಸ್ ಮೂಲಕ 24X7 ಗಂಟೆ ಮಾನಸಿಕ ಆರೋಗ್ಯ ಸೇವೆ ನೀಡಲಿರುವ ಟಿ-ಮನಸ್ಟೆಲಿ ಮಾನಸಿಕ ಆರೋಗ್ಯ ಸಹಾಯ ಮತ್ತು ರಾಷ್ಟ್ರೀಯ ಕಾರ್ಯ ಯೋಜನೆಗೆ ರಾಜ್ಯಗಳ ಟಿ-ಮನಸ್ ಅಭಿಯಾನಗಳಗಳನ್ನು ಕೇಂದ್ರ ಬಜೆಟ್ ನಲ್ಲಿ ಘೋಷಿಸಿರುವಂತೆ ಕಾರ್ಯರೂಪಕ್ಕೆ ತರಲಾಗುತ್ತಿದ್ದು ಅದಕ್ಕೆ ನಿಮ್ಹಾನ್ಸ್ ನೋಡಲ್ ಕೇಂದ್ರಗಳನ್ನು ನೇಮಕ ಮಾಡಿದೆ. ಅದರ ಮೂಲಕ 24*7 ಸಮಯಗಳ ಕಾಲ ಮಾನಸಿಕ ಆರೋಗ್ಯ ನೆರವು ಸಿಗಲಿದೆ. |
![]() | ಸಾಂಕ್ರಾಮಿಕ ವೇಳೆ ಸಾಟಿಯಿಲ್ಲದ ಸಂಕಲ್ಪ, ಭವಿಷ್ಯದ ಸವಾಲು ಎದುರಿಸಲು ದೇಶ ಉತ್ತಮ ಸ್ಥಿತಿಯಲ್ಲಿದೆ- ರಾಷ್ಟ್ರಪತಿಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಆಚರಣೆಗಳು ಇಲ್ಲದಿರಬಹುದು, ಆದರೆ ಉತ್ಸಾಹವು ಎಂದಿನಂತೆ ಮುಂದುವರೆಯಲಿದೆ. ನಾವು ಕೊರೋನಾವೈರಸ್ ವಿರುದ್ಧ ಸಾಟಿಯಿಲ್ಲದ ಸಂಕಲ್ಪ ಹೊಂದಿದ್ದೇವೆ ಎಂದು ಹೇಳಲು ಹೆಮ್ಮೆಪಡುತ್ತೇನೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶದಿಂದ ಮುಖ್ಯ ಅತಿಥಿಗಳಿಲ್ಲ!ಗಣರಾಜ್ಯೋತ್ಸವಕ್ಕೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. |
![]() | ಕೋವಿಡ್-19 ಸಾಂಕ್ರಾಮಿಕದಿಂದ 16 ಕೋಟಿ ಮಂದಿ ಬಡತನಕ್ಕೆ!ಕೋವಿಡ್-19 ನ ಮೊದಲ ಎರಡು ವರ್ಷಗಳಲ್ಲಿ ಮನುಕುಲದಲ್ಲಿ ಶೇ.99 ರಷ್ಟು ಮಂದಿಯ ಆದಾಯ ಕಡಿಮೆಯಾಗಿದ್ದು, 16 ಕೋಟಿ ಮಂದಿ ಬಡತನದ ದವಡೆಗೆ ಸಿಲುಕಿದ್ದಾರೆ. |
![]() | ಅಮೆರಿಕಾದಲ್ಲಿ ಕೊರೊನಾ ರಣಕೇಕೆ: ಒಂದೇ ದಿನ ದಾಖಲೆಯ 5 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಒಮಿಕ್ರಾನ್ ರೂಪಾಂತರಿ ದೇಶದ ಪರಿಸ್ಥಿತಿ ಹದಗೆಡುತ್ತಿರುವುದಕ್ಕೆ ಕಾರಣ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ. |
![]() | ಅಮೆರಿಕ: 7.5 ಲಕ್ಷ ಕೋಟಿ ರೂ. ಕೊರೋನಾ ಪರಿಹಾರ ನಿಧಿ ಕಳವು; ಗುಪ್ತಚರ ಸಂಸ್ಥೆಯಿಂದ ಸ್ಫೋಟಕ ಮಾಹಿತಿ ಬಹಿರಂಗಸುಮಾರು 3.3 ಟ್ರಿಲಿಯನ್'ಡಾಲರ್ ಪರಿಹಾರ ನಿಧಿಯನ್ನು ಸರ್ಕಾರ ಘೋಷಿಸಿತ್ತು. ನಿರುದ್ಯೋಗ ವಿಮಾ ಕ್ಷೇತ್ರದಲ್ಲೇ ಹೆಚ್ಚಿನ ಗೋಲ್ ಮಾಲ್ ನಡೆದಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. |
![]() | ಸಾಂಕ್ರಾಮಿಕ ಎಫೆಕ್ಟ್: ಅಪ್ರಾಪ್ತ ಬಾಲಕಿಯರ ವಿವಾಹ ಸಂಖ್ಯೆಯಲ್ಲಿ ಹೆಚ್ಚಳ!ಕಳೆದ ಎರಡು ವರ್ಷಗಳಲ್ಲಿ ತನ್ನ ಹಳ್ಳಿಯಲ್ಲಿ 21 ಅಪ್ರಾಪ್ತ ಬಾಲಕಿಯರು ಮದುವೆಯಾಗಿರುವುದಾಗಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮುಂದೆ ಇತ್ತೀಚಿಗೆ ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ಬಳ್ಳಾರಿ ಜಿಲ್ಲೆಯ ಜಿಗಳೂರು ಹಳ್ಳಿಯ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾಳೆ. |
![]() | ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,503 ಹೊಸ ಕೇಸು, 624 ಮಂದಿ ಸಾವುಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 3 ಕೋಟಿಯ 46 ಲಕ್ಷದ 74 ಸಾವಿರದ 744ಕ್ಕೆ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ ಒಂದೇ ದಿನ 8 ಸಾವಿರದ 503 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 94 ಸಾವಿರದ 943ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. |
![]() | ಸಾಂಕ್ರಾಮಿಕ ಅಂತ್ಯವನ್ನು ಜಗತ್ತು ಹೇಗೆ ನಿರ್ಧರಿಸುತ್ತದೆ?ಕೋವಿಡ್-18 ಸಾಂಕ್ರಾಮಿಕ ಯಾವಾಗ ಆರಂಭವಾಯಿತು, ಯಾವಾಗ ಅಂತ್ಯಗೊಳ್ಳುತ್ತದೆ ಮತ್ತು ದೇಶಗಳಿಂದ ಹರಡಿ ಜಾಗತಿಕವಾಗಿ ಹೇಗೆ ಭೀತಿಯನ್ನುಂಟು ಮಾಡಿತ್ತು ಎಂಬುದಕ್ಕೆ ಸ್ಪಷ್ಟ ವ್ಯಾಖ್ಯಾನ ಇಲ್ಲ. ಕೋವಿಡ್ ಅಂತ್ಯವನ್ನು ಜಗತ್ತು ಹೇಗೆ ನಿರ್ಧರಿಸುತ್ತದೆ? |
![]() | ಕೋವಿಡ್ ನಿರ್ಬಂಧ ಅಸಂವಿಧಾನಿಕ ಎಂದ ಅರ್ಜಿದಾರನಿಗೆ 1.5 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್!ಕೋವಿಡ್ ನಿರ್ಬಂಧಗಳನ್ನು ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ 1.5 ಲಕ್ಷ ರೂ ದಂಡ ವಿಧಿಸಿದೆ. |