- Tag results for pandemic
![]() | ಕೋವಿಡ್-19 ಸಾಂಕ್ರಾಮಿಕ ನಿರ್ವಹಣೆ: ಯೋಗಿ ಸರ್ಕಾರದ ವಿರುದ್ಧ ಸಚಿವರಿಂದಲೇ ಅಸಮಾಧಾನ, ಪತ್ರ ವೈರಲ್ಉತ್ತರ ಪ್ರದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ನಿರ್ವಹಣೆ ಕುರಿತಂತೆ ಆ ರಾಜ್ಯದ ಸಚಿವರೇ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ. |
![]() | ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಏಪ್ರಿಲ್ 17ರಂದು ಕಾರ್ಯಕಾರಿ ಸಮಿತಿ ಸಭೆ: ಕಾಂಗ್ರೆಸ್ದೇಶದ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಏಪ್ರಿಲ್ 17 ರಂದು ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ ಎಂದು ತಿಳಿದುಬಂದಿದೆ. |
![]() | ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ: ಎಸ್ ಜೈಶಂಕರ್ ಸ್ಪಷ್ಟನೆಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಎಲ್ಲ ದೇಶಗಳು ಸಮನಾಗಿ ಲಸಿಕೆಗಳನ್ನು ಪಡೆಯಲು ಜಾಗತಿಕ ನ್ಯಾಯಸಮ್ಮತ ಒಕ್ಕೂಟವನ್ನು ನಿರ್ಮಿಸಬೇಕು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಹೇಳಿದ್ದಾರೆ. |
![]() | ಜಗತ್ತಿನ ಪ್ರಮುಖ ಲಸಿಕೆ ತಯಾರಕ ಸಂಸ್ಥೆಗಳನ್ನು ಹೊಂದಿರುವ ಭಾರತ ಧನ್ಯ: ವಿಶ್ವಬ್ಯಾಂಕ್ಕೊವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಜಗತ್ತಿನ ಪ್ರಮುಖ ಲಸಿಕೆ ತಯಾರಕ ಸಂಸ್ಥೆಗಳನ್ನು ಹೊಂದಿರುವ ಭಾರತ ನಿಜಕ್ಕೂ ಅದೃಷ್ಟವಂತ ದೇಶ ಎಂದು ವಿಶ್ವಬ್ಯಾಂಕ್ ಶ್ಲಾಘಿಸಿದೆ. |
![]() | ಥಿಂಕ್ ಎಡು ಕಾನ್ ಕ್ಲೇವ್ 2021: ಕೋವಿಡ್-19 ಸಾಂಕ್ರಾಮಿಕದ ನಡುವೆಯೂ ಅಮೇಜಾನ್ 2 ಲಕ್ಷ ಉದ್ಯೋಗ ಸೃಷ್ಟಿಸಿದ್ದು ಹೇಗೆ?ಕಳೆದ ವರ್ಷ ಕೊರೋನಾ ಸಾಂಕ್ರಾಮಿಕದ ನಡುವೆಯೂ ಅಮೇಜಾನ್ ಸಂಸ್ಥೆ 2 ಲಕ್ಷ ಉದ್ಯೋಗ ಸೃಷ್ಟಿ ಮಾಡಿತ್ತು. ಈ ಕುರಿತು ಅಮೆಜಾನ್ ಇಂಡಿಯಾದ ಮುಖ್ಯಸ್ಥ ಅಮಿತ್ ಅಗರ್ವಾಲ್ ಅವರು ಮಾಹಿತಿ ನೀಡಿದ್ದಾರೆ. |
![]() | ಮದ್ಯ ಸೇವನೆ ವಯೋಮಿತಿಯನ್ನು ಬಿಜೆಪಿ 25ಕ್ಕೆ ಏರಿಸಿದರೆ, ನಾವು 30ಕ್ಕೆ ಏರಿಸುತ್ತೇವೆ: ಆಪ್ ಸವಾಲುಮದ್ಯ ಸೇವನೆ ವಯೋಮಿತಿಯನ್ನು25 ರಿಂದ 21 ವರ್ಷಕ್ಕೆ ಇಳಿಸಿದ ಆಪ್ ಸರ್ಕಾರದ ನಡೆಯನ್ನು ಟೀಕಿಸಿದ ಬಿಜೆಪಿಗೆ ಆಮ್ ಆದ್ಮಿ ಪಕ್ಷ ತಿರುಗೇಟು ನೀಡಿದ್ದು, ಮೊದಲು ಬಿಜೆಪಿ ಮದ್ಯ ಸೇವನೆ ವಯೋಮಿತಿಯನ್ನು ತನ್ನ ಆಡಳಿತವಿರುವ ರಾಜ್ಯಗಳಲ್ಲಿ 25ಕ್ಕೆ ಏರಿಸಿದರೆ ನಾವು 30ಕ್ಕೆ ಏರಿಸುತ್ತೇವೆ ಎಂದು ಸವಾಲು ಹಾಕಿದೆ. |
![]() | ಕೋವಿಡ್-19: ರೂಪಾಂತರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 795ಕ್ಕೆ ಏರಿಕೆ: ಆರೋಗ್ಯ ಸಚಿವಾಲಯದೇಶದಲ್ಲಿ ರೂಪಾಂತರಿ ಕೊರೋನಾ ವೈರಸ್ ಸೋಂಕಿತರ ಗಣನೀಯವಾಗಿ ಏರಿಕೆಯಾಗಿದ್ದು, ಮಾರ್ಚ್ 18ರಂದು ಒಂದೇ ದಿನ 400 ರೂಪಾಂತರಿ ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. |
![]() | ಕೋವಿಡ್ ಸಂಕಷ್ಟ: ಆದಾಯ ಹೆಚ್ಚಿಸಿಕೊಳ್ಳಲು ಮದ್ಯಪಾನದ ವಯೋಮಿತಿ 25 ರಿಂದ 21 ವರ್ಷಕ್ಕೆ ಕಡಿತಗೊಳಿಸಿದ ದೆಹಲಿ ಸರ್ಕಾರಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ದೆಹಲಿಯಲ್ಲಿ ಮದ್ಯಪಾನಕ್ಕೆ ವಯಸ್ಸಿನ ಮಿತಿ ಹೇರಿದ್ದ ಕೇಜ್ರಿವಾಲ್ ಸರ್ಕಾರ ಇದೀಗ ಅನಿವಾರ್ಯವಾಗಿ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ತಾನೇ ಮಾಡಿದ್ದ ನೀತಿಗೆ ವಿನಾಯಿತಿ ತಂದಿದೆ. |
![]() | 'ಕೆಲಸ ಹೆಚ್ಚಿಸಲೇಬೇಕಾಯ್ತು!': ಮನ್ರೇಗಾ ಯೋಜನೆಯನ್ನು ಮೂದಲಿಸಿದ್ದ ಪ್ರಧಾನಿಗೆ ರಾಹುಲ್ ಗಾಂಧಿಸಂಸತ್ ನಲ್ಲಿ ಮನ್ರೇಗಾ ಯೋಜನೆಯನ್ನು ಮೂದಲಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಯುಪಿಎ ಜಾರಿಗೆ ತಂದಿದ್ದ ಯೋಜನೆ ಕೋವಿಡ್-19 ಪ್ಯಾಂಡಮಿಕ್ ಅವಧಿಯಲ್ಲಿ ದೇಶದ ಜನತೆಯ ರಕ್ಷಣೆಗೆ ಸಹಕಾರಿಯಾಗಿದ್ದನ್ನು ಒಪ್ಪಲೇಬೇಕಾಯ್ತು ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ಏಪ್ರಿಲ್ 1 ರಿಂದ 30 ರವರೆಗೆ ಮಹಾಕುಂಭ-2021: ಕೋವಿಡ್ ಕಾರಣದಿಂದ ವಿಶೇಷ ರೈಲುಗಳು ಇಲ್ಲಉತ್ತರಾಖಂಡ್ ನ ಹರಿದ್ವಾರದಲ್ಲಿ ಏಪ್ರಿಲ್ 1-30 ವರೆಗೆ ಮಹಾಕುಂಭಮೇಳ-2021 ನಡೆಯಲಿದ್ದು, ಕೋವಿಡ್-19 ಕಾರಣದಿಂದ ಯಾವುದೇ ವಿಶೇಷ ರೈಲುಗಳೂ ಇಲ್ಲ ಎಂದು ಸರ್ಕಾರ ಘೋಷಿಸಿದೆ. |
![]() | ಚೀನಾ ತೊರೆಯುತ್ತಿರುವ ಉದ್ಯಮಗಳಿಗೆ ಭಾರತ ಪ್ರಥಮ ಆದ್ಯತೆಯಲ್ಲ!ಕೋವಿಡ್ ಸಾಂಕ್ರಾಮಿಕದ ಬಳಿಕ ಚೀನಾ ತೊರೆಯುತ್ತಿರುವ ಉದ್ಯಮಗಳಿಗೆ ಭಾರತ ಪ್ರಥಮ ಆದ್ಯತೆಯ ತಾಣವಲ್ಲ ಎಂದು ವರದಿಯೊಂದು ಹೇಳಿದೆ. |
![]() | ಪ್ಯಾಂಡೆಮಿಕ್ ಟು ಎಂಡೆಮಿಕ್; ಮಾರಕ ಕೊರೋನಾ ವೈರಸ್ ನ ಹೆಡೆಮುರಿಕಟ್ಟಿದ ಭಾರತ..! ಇಷ್ಟಕ್ಕೂ ತಜ್ಞರು ಹೇಳಿದ್ದೇನು?ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಾರಕ ಕೊರೋನಾ ವೈರಸ್ ಇದೀಗ ಭಾರತದಲ್ಲಿ ಸಾಂಕ್ರಾಮಿಕ ರೋಗವಾಗಿ ಉಳಿದಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಕಾಲ್ನಡಿಗೆಯಲ್ಲಿ ಪೋಲೀಸರ ಗಸ್ತು ಅಪರಾಧಗಳ ತಡೆಯಲು ಉತ್ತಮ ಮಾರ್ಗ: ತಜ್ಞರ ವರದಿಒಂಟಿಯಾಗಿ ಸಿಕ್ಕುವ ಪಾದಚಾರಿಗಳು ಹಾಗೂ ಬೈಕ್ ಸವಾರರನ್ನು ದರೋಡೆಕೋರರು ಹಾಗೂ ಇತರರ ದಾಳಿಯಿಂದ ರಕ್ಷಿಸಲು, ಭದ್ರತಾ ತಜ್ಞರು ನರದಾದ್ಯಂತ ಕಳೆದ ಕೆಲ ವರ್ಷಗಳಿಂದ ಚಾಲ್ತಿಯಲ್ಲಿರುವ ಯಾಂತ್ರಿಕೃತ ಗಸ್ತಿನ ಜತೆಗೆ ಪೊಲೀಸ್ ಕಾಲ್ನಡಿಗೆ ಗಸ್ತು ಪುನರಾರಂಭಿಸಬೇಕೆಂದು ಸೂಚಿಸಿದ್ದಾರೆ. |
![]() | ಸರ್ಕಾರದ ಸಮಯೋಚಿತ ನಿರ್ಧಾರ ಲಕ್ಷಾಂತರ ನಾಗರೀಕರ ಜೀವ ಉಳಿಸಿದೆ: ಮೋದಿ ಸರ್ಕಾರ ಕೊಂಡಾಡಿದ ರಾಷ್ಟ್ರಪತಿ ಕೋವಿಂದ್ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ತೀವ್ರ ಹಣಾಹಣಿ ನಡೆಯುವ ಸಾಧ್ಯತೆಯಿರುವ ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದೆ. |
![]() | ಕೊರೋನಾ ನಡುವೆಯೂ 100 ಭಾರತೀಯರು ಗಳಿಸಿದ್ದು, 13.8 ಕೋಟಿ ಬಡ ಭಾರತೀಯರಿಗೆ ತಲಾ 94,000 ರೂ ನೀಡುವಷ್ಟು ಹಣ!ಕೊರೋನಾ-19 ಸಾಂಕ್ರಾಮಿಕ ರೋಗ ಜಾಗತಿಕ ಮಟ್ಟದಲ್ಲಿ ಅಸಮಾನತೆಯನ್ನು ದಾಖಲೆಯ ಪ್ರಮಾಣದಲ್ಲಿ ಹೆಚ್ಚಿಸಿದ್ದು, ಬಡವರ ಆರ್ಥಿಕ ಚೇತರಿಕೆಗೆ ದಶಕಗಳೇ ಬೇಕೆನ್ನುತ್ತಿದೆ ಆಕ್ಸ್ ಫಾಮ್ಸ್ ಅಸಮಾನತೆ ವೈರಸ್ ವರದಿ |