- Tag results for passed away
![]() | ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಸ್. ವಿಶ್ವನಾಥ್ ನಿಧನ: ಸಿಎಂ ಸೇರಿ ಹಲವು ಗಣ್ಯರ ಸಂತಾಪಸಹಕಾರಿ ದಿಗ್ಗಜ, ವಿಧಾನ ಪರಿಷತ್ತಿನ ಮಾಜಿ ಸದಸ್ಯರೂ ಆದ ಬಿ.ಎಸ್ ವಿಶ್ವನಾಥ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. |
![]() | ನಟ ದಿವಂಗತ ವಿಷ್ಣುವರ್ಧನ್ ಆಪ್ತ, ನಿರ್ದೇಶಕ- ಸಂಭಾಷಣೆಕಾರ ವಿ.ಆರ್ ಭಾಸ್ಕರ್ ವಿಧಿವಶನಟ ದಿವಂಗತ ಡಾ.ವಿಷ್ಣುವರ್ಧನ್ ಅವರಿಗೆ ಬಹುಕಾಲ ಸಹಾಯಕರಾಗಿದ್ದ ನಟ, ಸಾಹಿತಿ ಹಾಗೂ ನಿರ್ದೇಶಕ ವಿ.ಆರ್. ಭಾಸ್ಕರ್ ಇಂದು ಮುಂಜಾನೆ 3 ಗಂಟೆಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಭಾಸ್ಕರ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. |
![]() | ಸರ್ಕಾರಿ ಕೆಲಸ ಬಿಟ್ಟು ಮರುಭೂಮಿಯಲ್ಲಿ ಕಾಡು ಸೃಷ್ಟಿಸಿದ ಆದಿತ್ಯ ಸಿಂಗ್ ನಿಧನ!ಕಾಡುಗಳನ್ನು ಕಡಿದು ಆ ಸ್ಥಳಗಳಲ್ಲಿ ಕಟ್ಟಡಗಳು ಮತ್ತು ಕಾರ್ಖಾನೆಗಳನ್ನು ನಿರ್ಮಿಸುವುದು ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಇಂದು ನಾವು ಸಂಪೂರ್ಣವಾಗಿ ವಿಭಿನ್ನವಾದ ಘಟನೆಯ ಬಗ್ಗೆ ಹೇಳುತ್ತೇವೆ. ಓರ್ವ ವ್ಯಕ್ತಿಯು ಅರಣ್ಯವನ್ನು ಸೃಷ್ಟಿಸಿದ್ದಾರೆ. ಅದು ಕೂಡ ಬಂಜರು ಭೂಮಿಯಲ್ಲಿ. |
![]() | ಎಂ ಆರ್ ಎಸ್ ರಾವ್ ಎಂದೇ ಖ್ಯಾತರಾಗಿದ್ದ ವಿಜ್ಞಾನಿ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ನಿಧನಖ್ಯಾತ ಭಾರತೀಯ ವಿಜ್ಞಾನಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ.ಆರ್.ಎಸ್.ರಾವ್ ಎಂದೇ ಖ್ಯಾತರಾದ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ಆಗಸ್ಟ್ 13ರಂದು ಬೆಂಗಳೂರಿನ ಟಾಟಾ ನಗರದಲ್ಲಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ |
![]() | 'ಗಾಡ್ ಫಾದರ್', 'ಹಿಟ್ಲರ್' ಸಿನಿಮಾಗಳ ಖ್ಯಾತಿಯ ನಿರ್ದೇಶಕ ಸಿದ್ಧಿಕಿ ವಿಧಿವಶಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಡೈರೆಕ್ಟರ್ ಸಿದ್ಧಿಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. |
![]() | ಹಾಸ್ಯ ಚಕ್ರವರ್ತಿ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ಚಾಪ್ಲಿನ್ ವಿಧಿವಶಅಮೆರಿಕ ಮೂಲದ ಮೀಡಿಯಾ ಔಟ್ ಲೆಟ್ ವರೈಟಿ ಪ್ರಕಾರ, ಚಾಪ್ಲಿನ್ ಜುಲೈ 13 ರಂದು ಪ್ಯಾರಿಸ್ನಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ. ಜೋಸೆಫೀನ್ ಅವರು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. |
![]() | ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಮೋಹನ್ ನಿಧನಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ಮಾಪಕ, ನವರಂಗ್ ಚಿತ್ರಮಂದಿರದ ಮಾಲೀಕ ಕೆ.ಸಿ.ಎನ್ ಮೋಹನ್ ಭಾನುವಾರ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. |
![]() | ಬೆಳಗಾವಿ: ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದ ಸಾವು!ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಬಾರಿಗೆ ಶಾಸಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು: ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರುಣ್ ಅವಧಾನಿ ಪತ್ನಿ, ಪುತ್ರ ಸೇರಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. |
![]() | ಹಿರಿಯ ಯಕ್ಷಗಾನ ಕಲಾವಿದ ತೋನ್ಸೆ ಜಯಂತ್ ಕುಮಾರ್ ನಿಧನಹಿರಿಯ ಯಕ್ಷಗಾನ ಕಲಾವಿದ ತೋನ್ಸೆ ಜಯಂತ್ ಕುಮಾರ್ ಸೋಮವಾರ ಮುಂಜಾನೆ ಉಡುಪಿಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. |
![]() | ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಇಂದು ನಿಧನರಾಗಿದ್ದಾರೆ. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ಆಪರೇಶನ್ ಗೆ ಒಳಗಾಗಿದ್ದ ಅವರು ಬಳಿಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. |
![]() | ಜಗ್ಗೇಶ್ ನಟನೆಯ 'ಸರ್ವರ್ ಸೋಮಣ್ಣ' ಸಿನಿಮಾ ನಿರ್ದೇಶಿಸಿದ್ದ ತೆಲುಗಿನ ಪ್ರಸಿದ್ಧ ಡೈರೆಕ್ಟರ್ ಕೆ.ವಾಸು ನಿಧನತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ವಾಸು ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಕೆಲವು ವರ್ಷಗಳಿಂದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. |
![]() | 'ಅಮೃತವರ್ಷಿಣಿ' ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ವಿಧಿವಿಶಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಅವರು ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. |
![]() | ನೂತನ ಶಾಸಕ ಪ್ರದೀಪ್ ಈಶ್ವರ್ ಗೆ ಆಘಾತ: ಸಾಕು ತಾಯಿ ರತ್ನಮ್ಮ ವಿಧಿವಶಮಾಜಿ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. |
![]() | ಬೆಂಗಳೂರು: ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗ ಶೆಟ್ಟಿಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ಮೃತಪಟ್ಟ ಬಳಿಕವೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. |