social_icon
  • Tag results for passes away

ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

published on : 29th March 2023

ಮಲಯಾಳಂನ ಜನಪ್ರಿಯ ನಟ ಇನ್ನೋಸೆಂಟ್ ನಿಧನ

ಮಲಯಾಳಂನ ಜನಪ್ರಿಯ ನಟ ಹಾಗೂ  ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

published on : 27th March 2023

ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ

ಜೈನರ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರವಣಬೆಳಗೊಳದ ದಿಗಂಬರ ಜೈನಮಠದ ಮುಖ್ಯಸ್ಥ ಹಾಗೂ ಧರ್ಮಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಇಹಲೋಕ ತ್ಯಜಿಸಿದರು.

published on : 23rd March 2023

ಇಂದೋರ್: ಕಾಲೇಜು ಪ್ರಾಂಶುಪಾಲರಿಗೆ ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ; ಚಿಕಿತ್ಸೆಗೆ ಸ್ಪಂದಿಸದೆ ಸಾವು

ಫೆಬ್ರುವರಿ 20 ರಂದು ಮಾಜಿ ವಿದ್ಯಾರ್ಥಿಯಿಂದ ಬೆಂಕಿ ಹಚ್ಚಿಸಿಕೊಂಡು ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇಂದೋರ್‌ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಶನಿವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

published on : 25th February 2023

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ಡಾ ದೇವಿಸಿಂಗ್ ಆರ್.ಶೇಖಾವತ್ ನಿಧನ, ಅಂತ್ಯಕ್ರಿಯೆ ಇಂದು

ಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 24th February 2023

ಡಬ್ಬಿಂಗ್ ಮಾಡುವಾಗ ಅಸ್ವಸ್ಥ: ತಮಿಳಿನ ಜನಪ್ರಿಯ ಹಾಸ್ಯನಟ ಆರ್. ಮಯಿಲ್‌ ಸಾಮಿ ನಿಧನ

ತಮಿಳು ಹಾಸ್ಯನಟ ಚಿತ್ರವೊಂದಕ್ಕೆ ಡಬ್ಬಿಂಗ್ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಈ ವೇಳೆ ಅವರ ಕುಟುಂಬ ಸದಸ್ಯರು ಮತ್ತು ಸಹೋದ್ಯೋಗಿಗಳು ಅವರನ್ನು ಚೆನ್ನೈನ ಪೊರೂರು ಶ್ರೀ ರಾಮಚಂದ್ರ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ, ಅವರು ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

published on : 19th February 2023

ಭಾರತೀಯ ಫುಟ್ಬಾಲ್ ದಂತಕಥೆ ತುಳಸಿದಾಸ್ ಬಲರಾಮ್ ನಿಧನ

ಭಾರತೀಯ ಫುಟ್ಬಾಲ್ ದಂತಕಥೆ ತುಳಸಿದಾಸ್ ಬಲರಾಮ್ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ಕೋಲ್ಕತ್ತಾದಲ್ಲಿ ನಿಧನರಾದರು ಎಂದು ಅವರ ಕುಟುಂಬದ ನಿಕಟ ಮೂಲಗಳು ತಿಳಿಸಿವೆ.

published on : 16th February 2023

ರಾಷ್ಟ್ರ ಪ್ರಶಸ್ತಿ, ಪದ್ಮಭೂಷಣ ವಿಜೇತೆ, ಹಿರಿಯ ಗಾಯಕಿ ವಾಣಿ ಜೈರಾಮ್ ನಿಧನ

ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ.

published on : 4th February 2023

ಶಂಕರಾಭರಣಮ್, ಸಾಗರ ಸಂಗಮಮ್ ಸಿನಿಮಾಗಳ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ನಿಧನ

ಸ್ವಾತಿ ಮುತ್ಯಮ್, ಶಂಕರಾಭರಣಂ, ಸಾಗರ ಸಂಗಮಮ್ ಸೇರಿದಂತೆ ಹಲವು ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಕಾಶಿನಾಥುನಿ ವಿಶ್ವನಾಥ್ (ಕೆ.ವಿಶ್ವನಾಥ್) ಗುರುವಾರ (ಫೆ.2) ರಂದು ಇಹಲೋಕ ತ್ಯಜಿಸಿದ್ದಾರೆ. 

published on : 3rd February 2023

ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

published on : 30th January 2023

ಖ್ಯಾತ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿವಿ ದೋಷಿ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಖ್ಯಾತ ಭಾರತೀಯ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ಅವರು ಮಂಗಳವಾರ ಅಹಮದಾಬಾದ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

published on : 24th January 2023

ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ನಿಧನ

ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

published on : 21st January 2023

ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಹೃದಯಾಘಾತದಿಂದ ನಿಧನ

ಸಮಾಜವಾದಿ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್(85) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

published on : 20th January 2023

ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಇಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.

published on : 13th January 2023

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಲಿಂಗೈಕ್ಯರಾಗಿದ್ದಾರೆ.

published on : 12th January 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9