- Tag results for patna
![]() | ಮುಸ್ಲಿಂ ವಿರೋಧಿ ಹೇಳಿಕೆ: ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲು!ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲಾಗಿದೆ. |
![]() | ಉದಯ್ ಪುರ ತಲುಪಬೇಕಿದ್ದ ಏರ್ ಇಂಡಿಗೋ ವಿಮಾನದ ಪ್ರಯಾಣಿಕ ಬಂದಿಳಿದಿದ್ದು ಪಾಟ್ನಾದಲ್ಲಿ!: ತನಿಖೆಗೆ ಆದೇಶಇತ್ತೀಚಿನ ದಿನಗಳಲ್ಲಿ ಪ್ರಯಾಣಿಕ ವೈಮಾನಿಕ ಕ್ಷೇತ್ರದಲ್ಲಿ ವಿಚಿತ್ರ, ವಿಲಕ್ಷಣ ಎನ್ನುವಂತಹ ಘಟನೆಗಳು ನಡೆಯುತ್ತಿದೆ. |
![]() | ಆಂಧ್ರಪ್ರದೇಶದ ನೂತನ ರಾಜಧಾನಿ ವಿಶಾಖಪಟ್ಟಣ: ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆಆಂಧ್ರಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಜಗನ್ ಮೋಹನ್ ರೆಡ್ಡಿ ಮಂಗಳವಾರ ಘೋಷಣೆ ಮಾಡಿದ್ದಾರೆ. |
![]() | ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ: 5 ಸಾವು, ಹಲವರು ಗಂಭೀರಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮದ್ಯ ಸೇವಿಸಿ ಕನಿಷ್ಠ 5 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. |
![]() | ವಂದೇ ಭಾರತ್ ರೈಲುಗಳ ವಿನ್ಯಾಸ ವಿಮಾನಕ್ಕಿಂತಲೂ ಉತ್ತಮ: ಅಶ್ವಿನಿ ವೈಷ್ಣವ್ವಂದೇ ಭಾರತ್ ರೈಲುಗಳ ವಿನ್ಯಾಸ ವಿಮಾನಕ್ಕಿಂತಲೂ ಉತ್ತಮವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದು ವಂದೇ ಭಾರತ್ ರೈಲು ಆರಾಮದಾಯಕ ಪ್ರಯಾಣದ ಅನುಭವ ನೀಡುತ್ತದೆ ಎಂದು ಹೇಳಿದ್ದಾರೆ. |
![]() | ಸಿಕಂದರಾಬಾದ್-ವಿಶಾಖಪಟ್ಟಣಂ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆತೆಲಂಗಾಣದ ಸಿಕಂದರಾಬಾದ್ ಮತ್ತು ಆಂಧ್ರಪ್ರದೇಶದ ಬಂದರು ನಗರವಾದ ವಿಶಾಖಪಟ್ಟಣ ನಡುವಿನ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದ್ದಾರೆ. |
![]() | ವಿಶಾಖಪಟ್ಟಣಂ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಿದ ಮಕ್ಕಳು; 2 ಕಿಟಕಿ ಗಾಜುಗಳಿಗೆ ಹಾನಿವಿಶಾಖಪಟ್ಟಣಂನ ರೈಲ್ವೆ ಯಾರ್ಡ್ನಲ್ಲಿ ಹೊಸ ವಂದೇ ಭಾರತ್ ರೈಲಿನ ಕೋಚ್ಗೆ ಆಟವಾಡುತ್ತಿದ್ದ ಮಕ್ಕಳು ಕಲ್ಲು ತೂರಿದ್ದು, ಗಾಜಿನ ಕಿಟಕಿ ಒಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಚಾಲನೆಗೂ ಮುನ್ನವೇ ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; ಗಾಜು ಪುಡಿಪುಡಿ, ವಿಡಿಯೋ!ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬೆಳಕಿಗೆ ಬಂದಿದೆ. |
![]() | ಬೀದಿ ಕಸ ಗುಡಿಸುವ ಮಹಿಳೆ ಇದೀಗ ಗಯಾದ ಹೊಸ ಉಪ ಮೇಯರ್!ಗಯಾ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಬೀದಿ ಕಸ ಗುಡಿಸುವ ಮಹಿಳೆಯೊಬ್ಬರು ಅಪರೂಪದ ಸಾಧನೆ ಮಾಡಿದ್ದು, ಗಯಾದ ಉಪ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ. |
![]() | ಮೈಸೂರಿನ ಪಿರಿಯಾಪಟ್ಟಣದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಚರ್ಚ್ ನ ಯೇಸು ಮೂರ್ತಿ ಧ್ವಂಸ, ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನಚರ್ಚಿನ ಒಳಗೆ ಯೇಸುವಿನ ಮೂರ್ತಿಯನ್ನು ಧ್ವಂಸಗೊಳಿಸಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಅಪರಿಚಿದ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಚರ್ಚ್ನಲ್ಲಿದ್ದ ಮತ್ತೊಂದು ಯೇಸುವಿನ ಪ್ರತಿಮೆಗೂ ಹಾನಿ ಮಾಡಿದ್ದಾರೆ. |
![]() | ಮಹೇಂದ್ರ ಸಿಂಗ್ ಧೋನಿ ಹೆಸರು ಬಳಸಿಕೊಂಡು ಜನರನ್ನು ವಂಚಿಸಿದ ಆರೋಪ; ಪಾಟ್ನಾದಲ್ಲಿ ಐವರ ಬಂಧನಯಾದೃಚ್ಛಿಕ ಕರೆಗಳ ಮೂಲಕ ಜನರನ್ನು ವಂಚಿಸಲು ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಹೆಸರನ್ನು ಬಳಸುತ್ತಿದ್ದ ಐವರನ್ನು ಪಾಟ್ನಾ ಪೊಲೀಸರು ಬಂಧಿಸಿದ್ದಾರೆ. |
![]() | ಆಂಧ್ರದಲ್ಲಿ ಬೆಚ್ಚಿ ಬೀಳಿಸೋ ಕೊಲೆ; ಡ್ರಮ್ ನಲ್ಲಿ ಮಹಿಳೆಯ ದೇಹದ ತುಂಡು-ತುಂಡು ಭಾಗಗಳು ಪತ್ತೆ!ಇಡೀ ದೇಶವನ್ನೇ ಬೆಚ್ಚಿ ಬೀಸಿರುವ ದೆಹಲಿಯ ಶ್ರದ್ಧಾ ವಾಲ್ಕರ್ ಕೊಲೆಗೂ ಮುನ್ನ ಅಂತಹುದೇ ರೀತಿಯ ಕೊಲೆಯೊಂದು ಆಂಧ್ರ ಪ್ರದೇಶದಲ್ಲಿ ನಡೆದಿತ್ತು ಎಂಬ ಆಘಾತಕಾರಿ ಮಾಹಿತಿ ಇದೀಗ ಹೊರಬಂದಿದೆ. |
![]() | ಶ್ರೀರಂಗಪಟ್ಟಣ: ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿ ಪ್ರವೇಶಿಸಲು ಬಂದ ಹಿಂದೂ ಕಾರ್ಯಕರ್ತರ ತಡೆದ ಪೊಲೀಸರು!ಶ್ರೀರಂಗಪಟ್ಟಣದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಹಾಗೂ ಹನುಮ ಭಕ್ತರು ಕೇಸರಿ ಧ್ವಜ ಹಿಡಿದು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. |
![]() | ನೋಂದಾಯಿತರು ಆಸ್ಪತ್ರೆ-ಔಷಧಾಲಯ ನಿರ್ವಹಿಸುವಂತೆ ನೋಡಿಕೊಳ್ಳುವುದು ಫಾರ್ಮಸಿ ಕೌನ್ಸಿಲ್, ಸರ್ಕಾರದ ಕರ್ತವ್ಯ: ಸುಪ್ರೀಂನಕಲಿ ಆಸ್ಪತ್ರೆಗಳು, ಔಷಧಾಲಯಗಳು ಮತ್ತು ಮೆಡಿಕಲ್ ಸ್ಟೋರ್ಗಳನ್ನು ನಡೆಸುವುದು ಅಂತಿಮವಾಗಿ ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಟೀಕಿಸಿದ ಸುಪ್ರೀಂ ಕೋರ್ಟ್, ಆಸ್ಪತ್ರೆಗಳು/ಮೆಡಿಕಲ್ ಸ್ಟೋರ್ಗಳನ್ನು ನೋಂದಾಯಿತರು ನಿರ್ವಹಿಸುವಂತೆ ನೋಡಿಕೊಳ್ಳುವುದು ಫಾರ್ಮಸಿ ಕೌನ್ಸಿಲ್ ಮತ್ತು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ಅಭಿಪ್ರಾಯಪಟ್ಟಿದೆ. |
![]() | ಪಾಪ, ನಿಖಿಲ್ ಒಂದು ಕ್ಷೇತ್ರದಲ್ಲಿ ಗೆದ್ದು ತಮ್ಮ ಸಾಮರ್ಥ್ಯ ತೋರಿಸಲಿ; ಅವರಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ: ಯೋಗೇಶ್ವರ್ ತಿರುಗೇಟುಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಎಲ್ಲಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸವಾಲು ಹಾಕಿದ್ದಾರೆ. |