- Tag results for patna
![]() | ಪಿಎಸ್ಐ ನೇಮಕಾತಿ ಅಕ್ರಮ: ಚನ್ನರಾಯಪಟ್ಟಣದ ನಾಲ್ವರನ್ನು ಬಂಧಿಸಿದ ಸಿಐಡಿ ಪೊಲೀಸರು!ಪಿಎಸ್ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷ, ಮಾಜಿ ಅಧ್ಯಕ್ಷ ಸೇರಿ ನಾಲ್ವರನ್ನು ಅಪರಾಧ ತನಿಖಾ ದಳ (ಸಿಐಡಿ) ಬಂಧಿಸಿದೆ. |
![]() | ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪಾಟ್ನಾ ಭೇಟಿ: ಮುಂದಿನ ನಡೆ ಕುರಿತು ಊಹಾಪೋಹ!ಬಿಹಾರದಲ್ಲಿನ ಎನ್ ಡಿಎ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಯು ನಡುವಣ ಸಂಬಂಧ ಹದಗೆಡುತ್ತಿರುವಂತೆಯೇ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಭಾನುವಾರ ಪಾಟ್ನಾ ತಲುಪಿದ್ದು, ರಾಜಕೀಯ ವಲಯದಲ್ಲಿ ತೀವ್ರ ಊಹಾಪೋಹಗಳಿಗೆ ಕಾರಣವಾಗಿದೆ. |
![]() | ದೆಹಲಿ ಸಭೆಗೆ ನಿತೀಶ್ ಕುಮಾರ್ ಗೈರು; ಬಿಹಾರ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಬಿರುಕು?ಕೇಂದ್ರ ಕಾನೂನು ಸಚಿವಾಲಯ ಶನಿವಾರ ದೆಹಲಿಯಲ್ಲಿ ಕರೆದಿರುವ ಮುಖ್ಯಮಂತ್ರಿಗಳ ಸಭೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬದಲಿಗೆ ಕಾನೂನು ಸಚಿವರನ್ನು ತೆರಳುವಂತೆ ನಿತೀಶ್ ಕುಮಾರ್ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | 78 ಸಾವಿರ ಮಂದಿ ಭಾರತೀಯರಿಂದ ರಾಷ್ಟ್ರಧ್ವಜ ಹಾರಾಟ; 18 ವರ್ಷದ ಪಾಕ್ ದಾಖಲೆ ಮುರಿದ ಭಾರತಬರೊಬ್ಬರಿ 78 ಸಾವಿರ ಮಂದಿ ಭಾರತೀಯರಿಂದ ರಾಷ್ಟ್ರಧ್ವಜ ಹಾರಾಟ ಮಾಡುವ ಮೂಲಕ 18 ವರ್ಷಗಳ ಹಳೆಯ ಪಾಕಿಸ್ತಾನದ ಹಳೆಯ ದಾಖಲೆಯನ್ನು ಭಾರತ ಮುರಿದಿದೆ. |
![]() | ಬಿಹಾರ: ರಾಬ್ರಿ ದೇವಿ ಮನೆಯಲ್ಲಿನ ಇಫ್ತಿಯಾರ್ ಕೂಟದಲ್ಲಿ ನಿತೀಶ್ ಕುಮಾರ್ ಭಾಗಿ!ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಇಫ್ತಿಯಾರ್ ಕೂಟದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಲ್ಗೊಂಡಿದ್ದಾರೆ. |
![]() | ದೆಹಲಿ ಭೇಟಿ, ರಾಷ್ಟ್ರಪತಿ ಚುನಾವಣೆ ಬಗ್ಗೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಿಷ್ಟು...ಒಡಿಶಾ ಸಿಎಂ ನವೀನ್ ಪಟ್ನಾಯಕ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು, ರಾಷ್ಟ್ರಪತಿ ಚುನಾವಣೆಯೊಂದಿಗೆ ತಳುಕುಹಾಕಿಕೊಂಡಿದೆ. |
![]() | ರಾಜ್ಯದಲ್ಲೇ ಮೊದಲು: ಚನ್ನಪಟ್ಟಣ ಆಟಿಕೆಗಳ ಮಾರಾಟಕ್ಕೆ ವೇದಿಕೆ ಕಲ್ಪಿಸಿಕೊಟ್ಟ ಕೆಎಸ್ಆರ್ ರೈಲು ನಿಲ್ದಾಣ!ಪ್ರಸಿದ್ಧ ಚನ್ನಪಟ್ಟಣದ ಮರದ ಆಟಿಕೆಗಳನ್ನು ಮಾರಾಟ ಮಾಡುವ ರಾಜ್ಯದ ಮೊದಲ ರೈಲು ನಿಲ್ದಾಣ ಎಂಬ ಹೆಗ್ಗಳಿಕೆಗೆ ಕೆಎಸ್ಆರ್ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ) ಬೆಂಗಳೂರು ರೈಲು ನಿಲ್ದಾಣ ಪಾತ್ರವಾಗಲಿದೆ. |
![]() | ಬಿಹಾರದಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 11ಕ್ಕೆ ಏರಿಕೆಬಿಹಾರದ ಭಾಗಲ್ಪುರದಲ್ಲಿ ಗುರುವಾರ ತಡರಾತ್ರಿ ಮನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ. |
![]() | ಪ್ರೊ ಕಬಡ್ಡಿ: ಪಾಟ್ನಾ ಪೈರಟ್ಸ್ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ದಬಾಂಗ್ ದೆಹಲಿತೀವ್ರ ಕುತೂಹಲ ಮೂಡಿಸಿದ್ದ ಪ್ರೊ ಕಬಡ್ಡಿ ಸೀಸನ್ 8 ರ ಚಾಂಪಿಯನ್ ಆಗಿ ದಬಾಂಗ್ ದೆಹಲಿ ಕೆಸಿ ತಂಡ ಹೊರಹೊಮ್ಮಿದೆ. |
![]() | ನಿಷೇಧಾಜ್ಞೆ: ನಿತೀಶ್ ನಿರಂಕುಶಾಧಿಕಾರಿ ಎಂದ ಬಿಜೆಪಿ ಮುಖಂಡ!ಬಿಹಾರದ ಬಿಜೆಪಿ ಎಸ್ ಮೋರ್ಚಾ ರಾಜ್ಯ ಅಧ್ಯಕ್ಷ ಅಜಿತ್ ಚೌಧರಿ ಭಾನುವಾರ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಮುಖ್ಯಮಂತ್ರಿ ನಿತೀತ್ ಕುಮಾರ್ ಅವರನ್ನು ನಿರಂಕುಶಾಧಿಕಾರಿ ಎಂದು ಕರೆಯುವುದರೊಂದಿಗೆ ಬಿಜೆಪಿ ಹಾಗೂ ಜೆಡಿಯು ನಡುವಣ ಹೊಸ ಬಿಕ್ಕಟ್ಟು ತಲೆದೋರಿದೆ. |
![]() | ಬಿಹಾರ: ಪಾಟ್ನಾದ ನಳಂದಾ ವೈದ್ಯಕೀಯ ಕಾಲೇಜಿನ ಒಟ್ಟಾರೇ 159 ವೈದ್ಯರಿಗೆ ಕೋವಿಡ್-19 ಪಾಸಿಟಿವ್!ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. |
![]() | ಬಿಹಾರ: ನಕಲಿ ದಾಖಲೆ ಸೃಷ್ಟಿಸಿ ರೈಲ್ವೆ ಇಂಜಿನ್ ಮಾರಿದ ಇಂಜಿನಿಯರ್ರೈಲ್ವೆ ಇಂಜಿನಿಯರೊಬ್ಬರು ನಕಲಿ ದಾಖಲೆಗಳನ್ನು ಉಪಯೋಗಿಸಿ ರೈಲಿನ ಎಂಜಿನ್ ಅನ್ನು ಮಾರಾಟ ಮಾಡಿರುವ ಅಪರೂಪದ ಘಟನೆ ಬಿಹಾರದಲ್ಲಿ ನಡೆದಿದೆ. |
![]() | 1,600 ಕೋಟಿ ರೂ. ವೆಚ್ಚದ ಚನ್ನರಾಯಪಟ್ಟಣ- ಮಾಕುಟ್ಟ ಹೆದ್ದಾರಿ ಯೋಜನೆಗೆ ಗಡ್ಕರಿ ಒಪ್ಪಿಗೆ: ಸಂಸದ ಪ್ರತಾಪ್ ಸಿಂಹಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ |
![]() | ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟ: ಹಾಸನದ ಚನ್ನರಾಯಪಟ್ಟಣದ ವಸತಿ ಶಾಲೆಯ 13 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ಧಾರವಾಡ ನಗರದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡು ಕ್ಲಸ್ಟರ್ ಆದ ಬಳಿಕ ಇದೀಗ ಹಾಸನ ಜಿಲ್ಲೆ ಸರದಿ. |
![]() | ಬೆಂಗಳೂರು-ಪಾಟ್ನಾ ಗೋ ಫಸ್ಟ್ ವಿಮಾನ ತುರ್ತು ಭೂಸ್ಪರ್ಶ, 133 ಪ್ರಯಾಣಿಕರು ಸುರಕ್ಷಿತಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶನಿವಾರ ಬೆಳಗ್ಗೆ 9.15ಕ್ಕೆ ಟೇಕಾಫ್ ಆಗಿದ್ದ ಗೋ ಫಸ್ಟ್ ವಿಮಾನದ ಇಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು,... |