- Tag results for patna
![]() | ಪಾಟ್ನಾದಲ್ಲಿ ಜೂನ್ 23ಕ್ಕೆ ವಿಪಕ್ಷಗಳ ಸಭೆ: ರಾಹುಲ್, ಮಮತಾ, ಕೇಜ್ರಿವಾಲ್, ಸ್ಟಾಲಿನ್ ಭಾಗಿ- ತೇಜಸ್ವಿ ಯಾದವ್2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರು ಇಡುವ ನಿಟ್ಟಿನಲ್ಲಿ ವಿಪಕ್ಷಗಳ ಮೈತ್ರಿಕೂಟ ರಚನೆ ಕಸರತ್ತು ಬಿರುಸಿನಿಂದ ಸಾಗಿದ್ದು, ಪಾಟ್ನಾದಲ್ಲಿ ಜೂನ್ 23 ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 'ವಿಪಕ್ಷಗಳ ಸಭೆ'' ಆಯೋಜಿಸಿದ್ದಾರೆ. |
![]() | ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಪಟ್ನಾಯಕ್ಬಾಲಸೋರ್ ರೈಲು ದುರಂತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರವನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಭಾನುವಾರ ಘೋಷಣೆ ಮಾಡಿದ್ದಾರೆ. |
![]() | ರೈಲು ಅಪಘಾತ ದೊಡ್ಡ ದುರಂತ: ರಕ್ಷಣೆಗೆ ರಾತ್ರೋರಾತ್ರಿ ಶ್ರಮಿಸಿದ ಸ್ಥಳೀಯರು, ರಕ್ಷಣಾ ಪಡೆಗಳಿಗೆ ಧನ್ಯವಾದ ಎಂದ ಒಡಿಶಾ ಸಿಎಂರೈಲು ಅಪಘಾತ ದೊಡ್ಡ ದುರಂತವಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ರಾತ್ರೋರಾತ್ರಿ ಶ್ರಮಿಸಿದ ಸ್ಥಳೀಯರು, ರಕ್ಷಣಾ ಪಡೆಗಳು ಹಾಗೂ ಇತರರಿಗೆ ಧನ್ಯವಾದಗಳನ್ನು ಹೇಳುತ್ತೇನೆಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಶನಿವಾರ ಹೇಳಿದ್ದಾರೆ. |
![]() | ಲೈವ್ ಶೋ ವೇಳೆ ಗಾಯಕಿ ನಿಶಾ ಉಪಾಧ್ಯಾಯಗೆ ಗುಂಡೇಟು, ವಿಡಿಯೋ ವೈರಲ್!ನಿಶಾ ಉಪಾಧ್ಯಾಯ ಭೋಜ್ಪುರಿಯ ಜನಪ್ರಿಯ ಜಾನಪದ ಗಾಯಕಿಗಳಲ್ಲಿ ಒಬ್ಬರು. ಅವರು ತಮ್ಮ ಧ್ವನಿಯಿಂದ ಜನರ ಮೇಲೆ ಸಾಕಷ್ಟು ಮ್ಯಾಜಿಕ್ ಮಾಡಿದ್ದಾರೆ. ಅವರು ಲೈವ್ ಶೋ ಮಾಡುವಾಗಲೆಲ್ಲಾ ಅಭಿಮಾನಿಗಳ ಅಪಾರ ದಂಡು ಸೇರುತ್ತಿತ್ತು. ಆದರೆ, ಲೈವ್ ಶೋ ವೇಳೆ ಅಭಿಮಾನಿಯೊಬ್ಬ ಗುಂಡು ಹಾರಿಸಿದ್ದಾನೆ. |
![]() | 2024 ಲೋಕಸಭಾ ಚುನಾವಣೆ: ಮುಂದಿನ ತಿಂಗಳು ಪಾಟ್ನಾದಲ್ಲಿ ವಿಪಕ್ಷಗಳ ಸಭೆ, ಮಮತಾ ಭಾಗಿ ಸಾಧ್ಯತೆ2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿಪಕ್ಷಗಳು ಕಸರತ್ತಿನಲ್ಲಿ ತೊಡಗಿವೆ. ಇದರ ಭಾಗವಾಗಿ ಮುಂದಿನ ತಿಂಗಳು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆ ನಡೆಯಲಿದ್ದು, ಅದರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವ ನಿರೀಕ್ಷೆಯಿದೆ |
![]() | ಸಂಗೀತ ನಗರಿ ರುದ್ರಪಟ್ಟಣ ಸಮಗ್ರ ಅಭಿವೃದ್ಧಿಯಾಗಲಿದೆ: ಎ ಮಂಜುಅರಕಲಗೂಡು ತಾಲೂಕಿನ ಸಂಗೀತ ಗ್ರಾಮ ಎಂದು ಕರೆಯಲ್ಪಡುವ ರುದ್ರಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಅರಕಲಗೂಡು ಜೆಡಿಎಸ್ ಶಾಸಕ ಎ ಮಂಜು ಅವರು ಹೇಳಿದ್ದಾರೆ. |
![]() | ಚನ್ನಪಟ್ಟಣ ವಿಧಾನಸಭಾ ಚುನಾವಣೆ ಫಲಿತಾಂಶ: ಸಿ.ಪಿ ಯೋಗೇಶ್ವರ್ ಹಿಂದಿಕ್ಕಿ ಹೆಚ್'ಡಿ.ಕುಮಾರಸ್ವಾಮಿ ಮುನ್ನಡೆಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಭರದಿಂದ ಮುಂದುವರೆದಿದ್ದು, ಬೆಳಗ್ಗೆ 10:30ರ ವೇಳೆಗೆ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ 14,400 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. |
![]() | 2024 ಲೋಕಸಭಾ ಚುನಾವಣೆ: ವಿರೋಧ ಪಕ್ಷಗಳೊಂದಿಗೆ ಮೈತ್ರಿ ಇಲ್ಲ- ನವೀನ್ ಪಟ್ನಾಯಕ್2024 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಳ್ಳಿ ಹಾಕಿದ್ದು, ಅವರ ಬಿಜು ಜನತಾ ದಳ (ಬಿಜೆಡಿ) ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. |
![]() | ಕುತೂಹಲ ಮೂಡಿಸಿದ ನವೀನ್- ನಿತೀಶ್ ಭೇಟಿ; ವಿಪಕ್ಷಗಳ ಒಕ್ಕೂಟದ ಬಗ್ಗೆ ಪಟ್ನಾಯಕ್ ಹೇಳಿದ್ದು ಹೀಗೆ...2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಒಕ್ಕೂಟ ರಚಿಸುವ ಪ್ರಯತ್ನದ ಭಾಗವಾಗಿ ಇಂದು ಬಿಹಾರ ಸಿಎಂ ನಿತೀಶ್ ಕುಮಾರ್ ಒಡಿಶಾ ಸಿಎಂ, ಬಿಜು ಜನತಾದಳದ ನಾಯಕ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದರು. |
![]() | ಪ್ರತಿಪಕ್ಷಗಳನ್ನು ಒಗ್ಗೂಡಿಸವ ಯತ್ನ: ಮೇ 9 ರಂದು ನಿತೀಶ್ ಕುಮಾರ್ ರಿಂದ ನವೀನ್ ಪಟ್ನಾಯಕ್ ಭೇಟಿ2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೇ 9 ರಂದು ಒಡಿಶಾ ಮುಖ್ಯಮಂತ್ರಿ ಮತ್ತು ಮತ್ತೊಬ್ಬ ಪ್ರಾದೇಶಿಕ ಪಕ್ಷದ... |
![]() | ಬಿಹಾರ ಸರ್ಕಾರದ ಜಾತಿ ಸಮೀಕ್ಷೆಗೆ ಪಾಟ್ನಾ ಹೈಕೋರ್ಟ್ ತಡೆ; ಜನಗಣತಿ ನಡೆಸಲು ರಾಜ್ಯಕ್ಕೆ ಅಧಿಕಾರವಿಲ್ಲ ಎಂದ ನ್ಯಾಯಾಲಯಪಾಟ್ನಾ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಜಾತಿ ಸಮೀಕ್ಷೆ ನಡೆಸಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ. |
![]() | 7 ತಿಂಗಳ ನಂತರ ಪಾಟ್ನಾಗೆ ಆಗಮಿಸಿದ ಲಾಲು ಭೇಟಿ ಮಾಡಿದ ನಿತೀಶ್ ಕುಮಾರ್ಏಳು ತಿಂಗಳ ನಂತರ ಪಾಟ್ನಾಗೆ ಆಗಮಿಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಭೇಟಿ ಮಾಡಿದ್ದಾರೆ. |
![]() | ಗೊಂಬೆಗಳ ನಾಡು ಚನ್ನಪಟ್ಟಣದಲ್ಲಿ 'ಕಿಂಗ್ ಮೇಕರ್' ಆಗಲಿದ್ದಾರೆಯೇ ಕುಮಾರಸ್ವಾಮಿ? 'ಯೋಗ'ವಿದೆಯೇ ಯೋಗೇಶ್ವರ್ ಗೆ?ಆಟಿಕೆಗಳ ನಾಡು ಚನ್ನಪಟ್ಟಣ ಈ ಬಾರಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಸಿಪಿ ಯೋಗೇಶ್ವರ್ ನಡುವೆ ತೀವ್ರ ರಾಜಕೀಯ ಕದನಕ್ಕೆ ಸಾಕ್ಷಿಯಾಗಲಿದೆ. ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸುವ ಗುರಿ ಹೊಂದಿದ್ದು, ಹಾಲಿ ಎ |
![]() | 2024ರ ಹಾದಿ: ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಯತ್ನದಲ್ಲಿ ನಿತೀಶ್; ಶೀಘ್ರದಲ್ಲೇ ಪಟ್ನಾಯಕ್, ಕೆಸಿಆರ್ ಭೇಟಿಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ಮತ್ತು ಜನತಾದಳ(ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಶೀಘ್ರದಲ್ಲೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ... |
![]() | ಲಾಲು ಪ್ರಸಾದ್ ಮಗನಾಗಿರದಿದ್ದರೆ ತೇಜಸ್ವಿಯೇ ನಿರುದ್ಯೋಗಿ: 10 ಲಕ್ಷ ಉದ್ಯೋಗದ ಭರವಸೆ ಕುರಿತು ಪ್ರಶಾಂತ್ ಕಿಶೋರ್ ವ್ಯಂಗ್ಯಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 10 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ತೇಜಸ್ವಿ, ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಮಗನಾಗಿರದಿದ್ದರೆ ಅವರಿಗೇ ಕೆಲಸ ಸಿಗುತ್ತಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ. |