social_icon
  • Tag results for political

ಕಳೆದ 9 ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಆರ್ಥಿಕತೆ ಹೊಸ ದಿಕ್ಕನ್ನು ಕಂಡಿದೆ: ಅಮಿತ್ ಶಾ

ಕಳೆದ ಒಂಬತ್ತು ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಪ್ರಜಾಪ್ರಭುತ್ವ ಮತ್ತು ಟೀಮ್‌ವರ್ಕ್‌ಗೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

published on : 29th September 2023

ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ: ರಾಜಕೀಯ ಪಕ್ಷಗಳು, ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲಿರುವ ಸಮಿತಿ

ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ವಿಷಯವಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಶನಿವಾರ ತನ್ನ ಮೊದಲ ಸಭೆ ನಡೆಸಿದ್ದು, ರಾಜಕೀಯ ಪಕ್ಷಗಳು ಹಾಗೂ ಕಾನೂನು ಆಯೋಗದಿಂದ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿದೆ. 

published on : 23rd September 2023

ಸಿಎಂ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಸಲಹೆಗಾರರ ​​ನೇಮಕವನ್ನು ಪ್ರಶ್ನಿಸಿ ಬೆಂಗಳೂರು ಮೂಲದ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

published on : 13th September 2023

ಚಂದ್ರಬಾಬು ನಾಯ್ಡು ಬಂಧನ ಖಂಡಿಸಿದ ಪವನ್ ಕಲ್ಯಾಣ್; ರಾಜಕೀಯ ಸೇಡು ಎಂದ ಟಾಲಿವುಡ್ ನಟ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್‌ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ.

published on : 9th September 2023

ಮೈಸೂರು: ಖ್ಯಾತ ರಾಜಕೀಯ ವ್ಯಂಗ್ಯಚಿತ್ರಕಾರ ʻಅಜಿತ್ ನಿನನ್ʼ ಹೃದಯಾಘಾತದಿಂದ ನಿಧನ

ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದ ನಂತರ ವ್ಯಂಗ್ಯಚಿತ್ರಕಾರರಾದರು.

published on : 9th September 2023

ಬಿಜೆಪಿಯವರು ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಡಿ ಕೆ ಶಿವಕುಮಾರ್ ಸವಾಲು

ನೂರು ದಿನಗಳ ಆಡಳಿತ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತಿದೆ. ಕಾಂಗ್ರೆಸ್ ನ ರಾಷ್ಟ್ರ ನಾಯಕರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

published on : 30th August 2023

ವಿಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು; ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ

ವಿರೋಧ ಪಕ್ಷಗಳ ಮಿತ್ರಕೂಟಕ್ಕೆ ಇಂಡಿಯಾ ಎಂಬ ಹೆಸರು ನೀಡಿರುವ ಕುರಿತಂತೆ ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

published on : 11th August 2023

ಅಕ್ರಮ ಫ್ಲೆಕ್ಸ್‌, ಹೋರ್ಡಿಂಗ್‌ ಗಳಿಗೆ ರಾಜಕೀಯ ಪಕ್ಷಗಳೇ ಕಾರಣ: ಹೈಕೋರ್ಟ್‌ಗೆ ಬಿಬಿಎಂಪಿ

ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್‌/ಹೋರ್ಡಿಂಗ್‌ ಹಾವಳಿ ಅನಿಯಂತ್ರಿತವಾಗಿದ್ದು, ಬಿಬಿಎಂಪಿ ಅಸಹಾಯಕತೆ ಮತ್ತು ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದಕ್ಕೆ ಕರ್ನಾಟಕ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

published on : 3rd August 2023

'ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು'; ವಿರೋಧ ಪಕ್ಷಗಳ ಮಿತ್ರಕೂಟ INDIA ಕುರಿತು ಎಐಎಂಐಎಂ ಹೇಳಿಕೆ

ಬೆಂಗಳೂರಿನಲ್ಲಿ ಮಂಗಳವಾರ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ 26 ಸಮಾನ ಮನಸ್ಕ ಪಕ್ಷಗಳ ವಿರುದ್ಧ ಕಿಡಿಕಾರಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು ಎಂದು ಅಸಮಾಧಾನ ವ್ಯಕ್ತಪಡಿಸಿದೆ.

published on : 19th July 2023

ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿ

ಮಹಾರಾಷ್ಟ್ರ ರಾಜಕೀಯದಲ್ಲಿ ಇತ್ತೀಚೆಗೆ ಸುನಾಮಿ ಎದ್ದಿದೆ. ಅದ್ರಲ್ಲೂ ಅಜಿತ್ ಪವಾರ್ ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಕೈಕೊಟ್ಟು ಬಿಜೆಪಿ ಮತ್ತು ಶಿವಸೇನೆ ಸರ್ಕಾರದ ಕೈಹಿಡಿದ ಬಳಿಕ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಿದೆ.

published on : 6th July 2023

ಸೋನಿಯಾ ಗಾಂಧಿ ಭೇಟಿ ಮಾಡಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್: ತೆಲಂಗಾಣ ಚುನಾವಣೆ ತಂತ್ರಗಾರಿಕೆ ಕುರಿತು ಚರ್ಚೆ?

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಕುರಿತು ಇಬ್ಬರೂ ಚರ್ಚಿಸಿದ್ದಾರೆ ಎಂಬ ವದಂತಿಗಳು ದಟ್ಟವಾಗಿದೆ. 

published on : 1st July 2023

ರಾಜಕೀಯದಲ್ಲಿ ಆಸಕ್ತಿ ಹೊಂದಿರುವ ಪದವೀಧರರಿಗೆ 'ರಾಜಕೀಯ ತರಬೇತಿ ಕೇಂದ್ರ' ಸ್ಥಾಪನೆ: ಯುಟಿ ಖಾದರ್

ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಬಯಸುವ ಯುವ ಪ್ರತಿಭೆಗಳನ್ನು ಬೆಳೆಸುವ ಪ್ರಯತ್ನದಲ್ಲಿ, ಸ್ಪೀಕರ್ ಯುಟಿ ಖಾದರ್ ಅವರು ಪದವಿ ಹೊಂದಿರುವ ಯುವಜನತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ರಾಜಕೀಯ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಯೋಜನೆಯನ್ನು ಅನಾವರಣಗೊಳಿಸಿದ್ದಾರೆ.

published on : 30th June 2023

ರಾಜಕೀಯ ವಿರೋಧಿಗಳನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ: ಡಿಕೆ ಶಿವಕುಮಾರ್

ರಾಜಕೀಯ ವಿರೋಧಿಗಳನ್ನು ಭೇಟಿಯಾಗುವುದು ತಪ್ಪೇನಲ್ಲ ಮತ್ತು ಪ್ರಜಾಪ್ರಭುತ್ವದಲ್ಲಿ ಇದು ಯಾವಾಗಲೂ ಒಳ್ಳೆಯ ಅಭ್ಯಾಸ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಇಲ್ಲಿ ಹೇಳಿದರು.

published on : 30th June 2023

ಅಮಿತ್ ಮಾಳವಿಯಾ ವಿರುದ್ಧದ ಎಫ್‌ಐಆರ್ ರಾಜಕೀಯ ಪ್ರೇರಿತ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

published on : 28th June 2023

ಗ್ಯಾರಂಟಿಗಳ ಅನುಷ್ಠಾನಕ್ಕೆ ಯಡಿಯೂರಪ್ಪ ಪ್ರತಿಭಟನೆಗೆ ಕರೆ: 'ರಾಜಕೀಯ ಗಿಮ್ಮಿಕ್ ' ಎಂದ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ "ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

published on : 26th June 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9