- Tag results for politicians
![]() | ರಾಜಕಾರಣಿಗಳು, ದೇಶವಿರೋಧಿಗಳ ವಿರುದ್ಧ ಮಾತನಾಡಿದ ನಂತರ ವರ್ಷಕ್ಕೆ 30-40 ಕೋಟಿ ರೂ. ನಷ್ಟವಾಗುತ್ತಿದೆ: ಕಂಗನಾ ರಣಾವತ್'ರಾಜಕಾರಣಿಗಳು, ದೇಶವಿರೋಧಿಗಳು, ತುಕ್ಡೆ-ತುಕ್ಡೆ ಗ್ಯಾಂಗ್' ವಿರುದ್ಧ ಮಾತನಾಡಿದ್ದರಿಂದ 25 ಬ್ರಾಂಡ್ ಜಾಹೀರಾತುಗಳಿಂದ ನನ್ನನ್ನು ಕೈಬಿಡಲಾಗಿದೆ ಮತ್ತು ಇದರಿಂದ ಪ್ರತಿ ವರ್ಷ 30-40 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ನಟಿ ಕಂಗನಾ ರಣಾವತ್ ಹೇಳಿದ್ದಾರೆ. |
![]() | ವಯಸ್ಸು, ಆರೋಗ್ಯ ಸಮಸ್ಯೆಯಿದ್ದರೂ ಡೋಂಟ್ ಕೇರ್: ಇಳಿ ವಯಸ್ಸಿನಲ್ಲೂ ಬತ್ತದ ಹಿರಿಯರ ರಣೋತ್ಸಾಹ!ರಾಜ್ಯ ವಿಧಾನಸಭೆ ಚುನಾವಣೆ ಮತದಾನದ ಒಂದು ವಾರಕ್ಕಿಂತ ಕಡಿಮೆ ಅವಧಿಯಿರುವಾಗ, ಹಿರಿಯ ರಾಜಕೀಯ ನಾಯಕರು ತಮ್ಮ ವಯಸ್ಸು ಆರೋಗ್ಯ ಲೆಕ್ಕಿಸದೇ ರಾಜ್ಯಾದ್ಯಂತ ಪ್ರತಿದಿನ ಅನೇಕ ರ್ಯಾಲಿಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದಾರೆ. |
![]() | ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಮಾಟ ಮಂತ್ರ ತಂತ್ರದ ಪಾಲಿಟಿಕ್ಸ್...!ಮಾಟ-ಮಂತ್ರ ತಂತ್ರ ಆಚರಣೆಗಳು, ವೂಡೂ ಗೊಂಬೆಗಳಿಂದ ಭವಿಷ್ಯ, ನಿಂಬೆಹಣ್ಣು, ಕುಂಬಳಕಾಯಿ ಇತ್ಯಾದಿ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ರಾಜ್ಯಾದ್ಯಂತ ಚುನಾವಣಾ ಪ್ರಚಾರವು ಉತ್ತುಂಗಕ್ಕೇರಿದ್ದು ಸ್ಟಾರ್ ಪ್ರಚಾರಕರು ಚುನಾವಣಾ ಕಣಕ್ಕಿಳಿದಿದ್ದಾರೆ. |
![]() | ಮತದಾರರೇ ರಾಜಕಾರಣಿಗಳನ್ನು ಭ್ರಷ್ಟರನ್ನಾಗಿಸುತ್ತಿದ್ದಾರೆ: ಹೊರಟ್ಟಿ ಆರೋಪರಾಜಕಾರಣಿಗಳಿಂದ ಉಚಿತ ಕೊಡುಗೆಗಳನ್ನು ಸ್ವೀಕರಿಸುವುದು ಅಥವಾ ಬೇಡಿಕೆ ಇಡುವ ಮೂಲಕ ಜನರೇ ರಾಜಕಾರಣಿಗಳನ್ನು ಭ್ರಷ್ಟಗೊಳಿಸುತ್ತಿದ್ದಾರೆ ಎಂದು ಕರ್ನಾಟಕ ವಿಧಾನಪರಿಷತ್ ನ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ. |
![]() | ಚಂದ್ರಶೇಖರ್ ರಿಂದ ರಾಹುಲ್ ಗಾಂಧಿವರೆಗೆ: ಜನತೆಯ ಗಮನ ಕೇಂದ್ರೀಕರಿಸಲು ರಾಜಕಾರಣಿಗಳು ನಡೆಸಿದ ಯಾತ್ರೆಗಳ ಸಂಪೂರ್ಣ ವಿವರ!ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಳೆದ 145 ದಿನಗಳಲ್ಲಿ ಕಾಲ 12 ರಾಜ್ಯಗಳನ್ನು ದಾಟಿ ಭಾರತ್ ಜೋಡೋ ಯಾತ್ರೆ ಸಂಪೂರ್ಣಗೊಳಿಸಿದ್ದಾರೆ. ಇತ್ತೀಚಿನ ದಶಕಗಳಲ್ಲಿ ಭಾರತದಲ್ಲಿ ರಾಜಕೀಯ ನಾಯಕರು ಕೈಗೊಂಡ ಗಮನಾರ್ಹ ಪಾದಯಾತ್ರೆಗಳ ವಿವರ ಇಲ್ಲಿದೆ. |
![]() | ಬೆಳಗಾವಿಯಿಂದ ವಿಮಾನ ಸೇವೆ ಸ್ಥಗಿತ: ರಾಜಕೀಯ ನಾಯಕರು, ಉದ್ಯಮಿಗಳಿಂದ ಆಕ್ರೋಶಬೆಳಗಾವಿಯಿಂದ ದೇಶದ ವಿವಿಧ ನಗರಗಳಿಗೆ ಸೇವೆ ನೀಡುತ್ತಿದ್ದ ಕೆಲ ವಿಮಾನ ಸೇವೆಗಳು ಸ್ಥಗಿತಗೊಂಡಿದ್ದು, ಈ ಬೆಳವಣಿಗೆಗೆ ರಾಜಕೀಯ ನಾಯಕರು ಹಾಗೂ ಉದ್ಯಮಗಳಿಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. |
![]() | ಸ್ಯಾಂಟ್ರೋ ರವಿಯೊಂದಿಗೆ ರಾಜಕಾರಣಿಗಳ ನಂಟು: ತನಿಖೆ ನಡೆಸುವಂತೆ ಸರ್ಕಾರಕ್ಕೆ ಕೆಪಿಸಿಸಿ ಆಗ್ರಹಸ್ಯಾಂಟ್ರೋ ರವಿ ಜೊತೆಗೆ ರಾಜಕಾರಣಿಗಳು ಹಾಗೂ ಅಧಿಕಾರಿಗಳು ನಂಟು ಹೊಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಬುಧವಾರ ಸರ್ಕಾರಕ್ಕೆ ಆಗ್ರಹಿಸಿದೆ. |