social_icon
  • Tag results for poll

ಸಂದರ್ಶನ: ಬಿಜೆಪಿ ಸುಳ್ಳುಗಳ ಬಯಲಿಗೆಳೆಯುವುದೇ ಕಾಂಗ್ರೆಸ್ ಮುಂದಿರುವ ಪ್ರಮುಖ ಸವಾಲು; ರಾಮಲಿಂಗಾರೆಡ್ಡಿ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಂತೆ ಚುನಾವಣೆಗೆ ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಚುನಾವಣೆ ಸಿದ್ಧತೆಗಳು ಹಾಗೂ ತಂತ್ರಗಳ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ನಡೆಸಿದ ಸಂದರ್ಶನದಲ್ಲಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವ ರಾಮಲಿಂಗಾ

published on : 26th March 2023

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಎದುರಿಸಲು ಯುವಕರ ಕಣಕ್ಕಿಳಿಸಿದ ಕಾಂಗ್ರೆಸ್!

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಹಿರಿಯ ನಾಯಕರ ಬದಲಿಗೆ ಯುವಕರನ್ನು ಕಾಂಗ್ರೆಸ್ ಬದಲಿಗೆ ಕಣಕ್ಕಿಳಿಸಿದೆ.

published on : 26th March 2023

ಚುನಾವಣೆಗೆ ಸಿದ್ಧತೆ: ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದು!

ವಿಧಾನಸಭೆ ಚುನಾವಣೆ ಹತ್ತಿರಬರುತ್ತಿದ್ದು, ಸದ್ಯದಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ.

published on : 25th March 2023

ಚಿಕ್ಕಬಳ್ಳಾಪುರ: ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪ ನಮನ, ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದು, ಈ ವೇಳೆ ಸರ್ ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ್ದು, ಮಧುಸೂದನ ಸಾಯಿ ಮೆಡಿಕಲ್ ಕಾಲೇಜನ್ನು ಉದ್ಘಾಟನೆ ಮಾಡಿದರು.

published on : 25th March 2023

ವಿಧಾನಸಭಾ ಚುನಾವಣೆ: ಜೆಡಿಎಸ್ ಪರ ಮಮತಾ ಬ್ಯಾನರ್ಜಿ ಪ್ರಚಾರ- ಹೆಚ್'ಡಿ ಕುಮಾರಸ್ವಾಮಿ

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಜೆಡಿಎಸ್ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆಂದು ಜಾತ್ಯಾತೀತ ಜನತಾದಳ ಪಕ್ಷ(ಜೆಡಿಎಸ್)ದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದರು.

published on : 25th March 2023

ಮೀಸಲಾತಿ ಬದಲಾವಣೆ ಚುನಾವಣಾ ಗಿಮಿಕ್: ಸಿದ್ದರಾಮಯ್ಯ

ಮೀಸಲಾತಿ ಬದಲಾವಣೆಯಿಂದ ಯಾರಿಗೂ ಪ್ರಯೋಜನವಾಗದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಪ್ರಯತ್ನಗಳ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

published on : 25th March 2023

ಮತಕ್ಕಾಗಿ ಆಮಿಷ ಒಡ್ಡುವವರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಮುಂದು; 'ಕಂಟ್ರೋಲ್ ರೂಮ್' ಸ್ಥಾಪನೆ!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ರಾಜಕೀಯ ನಾಯಕರು ಮತಕ್ಕಾಗಿ ಹಣ, ಉಡುಗೊರೆಯ ಆಮಿಷಗಳ ಒಡ್ಡುವಂತಹ ಬೆಳವಣಿಗೆಗಳು ಕಂಡು ಬರುತ್ತಿವೆ. ಇಂತಹ ಆಮಿಷಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದ್ದು, ದೂರುಗಳ ಸ್ವೀಕರಿಸಲು ನಿಯಂತ್ರಣ ಕೊಠಡಿಯನ್ನು ತೆರೆದಿದೆ.

published on : 24th March 2023

ನಗರಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಮುಂದು!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಕಳೆದ ಬಾರಿಯ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಬೂತ್‌ಗಳಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವತ್ತ ಚುನಾವಣಾ ಆಯೋಗ ವಿಶೇಷ ಗಮನ ಹರಿಸಿದೆ.

published on : 22nd March 2023

ಪ್ರಚಾರದ ವೇಳೆ ಜನರಿಗೆ ಉಡುಗೊರೆ ನೀಡುವ ಬದಲು ಆರೋಗ್ಯ ತಪಾಸಣೆಗಳ ನಡೆಸಿ: ರಾಜಕೀಯ ನಾಯಕರಿಗೆ ತಜ್ಞರ ಸಲಹೆ

ಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ರಾಜಕೀಯ ನಾಯಕರು, ಜನರಿಗೆ ಉಡುಗೊರೆಗಳ ನೀಡುವ ಬದಲು ಹೃದ್ರೋಗ, ಮಧುಮೇಹ ಮತ್ತು ನೆಫ್ರಾಲಜಿ ಕ್ಷೇತ್ರದ ಆರೋಗ್ಯ ವೃತ್ತಿಪರರೊಂದಿಗೆ ಉಚಿತ ಆರೋಗ್ಯ ತಪಾಸಣೆಗಳ ನಡೆಸಿ ಎಂದು ರಾಜಕೀಯ ನಾಯಕರಿಗೆ ತಜ್ಞರು ಸಲಹೆ ನೀಡಿದ್ದಾರೆ.

published on : 22nd March 2023

ಮಾ. 25ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಕೆ.ಆರ್‌.ಪುರ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ, ದಾವಣಗೆರೆ ರ್ಯಾಲಿಯಲ್ಲಿ ಭಾಗಿ

ಮಾರ್ಚ್ 25 ರಂದು ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಈ ವೇಳೆ ಕೆ.ಆರ್‌.ಪುರ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ ನೀಡಿ, ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.

published on : 22nd March 2023

ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಮುಂದಿನ 5 ದಿನಗಳಲ್ಲಿ 2 ಬಾರಿ ರಾಜ್ಯಕ್ಕೆ ಅಮಿತ್ ಶಾ ಭೇಟಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಾಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ಚುನಾವಣಾ ಪ್ರಚಾರ ವೇಗ ಪಡೆದುಕೊಳ್ಳುತ್ತಿದೆ.

published on : 22nd March 2023

ಚನ್ನಪಟ್ಟಣದಲ್ಲಿ ನಟಿ ರಮ್ಯಾ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳಲ್ಲ: ಹೆಚ್‌ಡಿ ಕುಮಾರಸ್ವಾಮಿ

ಚಿತ್ರ ನಟಿ ರಮ್ಯಾ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

published on : 21st March 2023

ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

published on : 21st March 2023

2024 ಲೋಕಸಭಾ ಚುನಾವಣೆ: ಕಾಂಗ್ರೆಸ್ ಇಲ್ಲದ ವಿಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ- ಜೈರಾಮ್ ರಮೇಶ್

ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಜೆಪಿ ಎದುರಿಸಲು ಸಾಧ್ಯವಿಲ್ಲ ಮತ್ತು 2024ರ ಲೋಕಸಭಾ ಚುನಾವಣೆಗೆ  ಒಕ್ಕೂಟ ರಚನೆಯಾದರೆ, ಅದರಲ್ಲಿ ಪಕ್ಷವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

published on : 19th March 2023

ವಿಧಾನಸಭೆ ಚುನಾವಣೆ ವೇಳೆ ಜಿಗಿ ನೆಗೆದಾಟ: 'ಕಾಂಗ್ರೆಸ್ ತಕ್ಕಡಿ'ಗೆ ಹಾರದಂತೆ ನಾಯಕರನ್ನು ಕಟ್ಟಿ ಹಾಕಲು ಬಿಜೆಪಿ ಹೆಣಗಾಟ!

ಟಿಕೆಟ್​​ಗಾಗಿ ಪಕ್ಷದ ಅಭ್ಯರ್ಥಿಗಳ ಮಧ್ಯೆ ಈಗಾಗಲೇ ಹಗ್ಗಜಗ್ಗಾಟ ಜೋರಾಗಿದ್ದು, ಕೆಲವರು ಟಿಕೆಟ್​ ಸಿಗಲ್ಲ ಎಂದು ಕಾತರಿಯಾಗುತ್ತಿದ್ದಂತೆ ಒಂದು ಪಕ್ಷದಿಂದ ಮತ್ತೊಂದು ಪಕ್ಷದತ್ತೆ ವಲಸೆ ಹೋಗುತ್ತಿದ್ದಾರೆ.

published on : 18th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9