social_icon
  • Tag results for poll result

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಫಲಿತಾಂಶ ನಮ್ಮ ಆದೇಶಕ್ಕೆ ಒಳಪಟ್ಟಿರುತ್ತದೆ: ಕೋಲ್ಕತ್ತಾ ಹೈಕೋರ್ಟ್

ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆ ಮತ್ತು ಅದರ ಫಲಿತಾಂಶಗಳು ನಮ್ಮ  ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಕೋಲ್ಕತ್ತಾ ಹೈಕೋರ್ಟ್ ಬುಧವಾರ ಹೇಳಿದೆ.

published on : 12th July 2023

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ 

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಆಡಳಿತಾರೂಢ ಬಿಜೆಪಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

published on : 13th May 2023

ಕರ್ನಾಟಕ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಪ್ರಧಾನಿಯಾಗುವ ವಿಶ್ವಾಸವಿದೆ: ಸಿದ್ದರಾಮಯ್ಯ

ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಗಾಂಧಿ ದೇಶದ ಪ್ರಧಾನಮಂತ್ರಿಯಾಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

published on : 13th May 2023

ಬಿಜೆಪಿ ಸೋಲಿನ ಹೊಣೆ ಹೊತ್ತುಕೊಂಡ ನಳಿನ್ ಕುಮಾರ್ ಕಟೀಲ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

published on : 13th May 2023

ಸೋಲು, ಗೆಲುವು ಸಹಜ, ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್: ಶೋಭಾ ಕರಂದ್ಲಾಜೆ

ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.

published on : 13th May 2023

ಸೋಲು, ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ: ಹೆಚ್‌ಡಿ.ಕುಮಾರಸ್ವಾಮಿ

ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆಂದು ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.

published on : 13th May 2023

ಕಾಂಗ್ರೆಸ್​ಗೆ ಅಭೂತಪೂರ್ವ ಗೆಲುವು: ಡಿಕೆ ಶಿವಕುಮಾರ್​ ಭಾವುಕ

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶಯಲ್ಲಿ ಅಭೂತಪೂರ್ವ ಗೆಲುವಿನತ್ತ ಕಾಂಗ್ರೆಸ್ ಸಾಗಿದ್ದು, ಕಾಂಗ್ರೆಸ್ ಪಕ್ಷದ ಸಾಧನೆ ಕುರಿತು ಕಾರ್ಯಕರ್ತರು ಹಾಗೂ ಪಕ್ಷದ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಧನ್ಯವಾದ ಸಲ್ಲಿಸಿದ್ದಾರೆ.

published on : 13th May 2023

ಶಿರಸಿಯಲ್ಲಿ ವಿಶ್ವೇಶ್ವರ ಕಾಗೇರಿಗೆ ಸೋಲು!

ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.

published on : 13th May 2023

ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್: 'ಕೈ' ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ, ನಾಳೆ ಸಿಎಲ್'ಪಿ ಸಭೆ!

ಕರ್ನಾಟಕ ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ ಸ್ಪಷ್ಟ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ 129 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಳ್ಳುವ ಮೂಲಕ ಮ್ಯಾಜಿಕ್ ನಂಬರ್ ದಾಟಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

published on : 13th May 2023

ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲು

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸೋಲು ಕಂಡಿದ್ದಾರೆ.

published on : 13th May 2023

ಕಾಂಗ್ರೆಸ್ ಅಭ್ಯರ್ಥಿಗಳಿಗೆ ವಿಜಯಮಾಲೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು; ಚಳ್ಳಕೆರೆ ಟಿ ರಘುಮೂರ್ತಿಗೆ ಜಯ!

ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ  ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 40 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

published on : 13th May 2023

ರಾಜ್ಯ ವಿಧಾನಸಭಾ ಚನಾವಣೆ ಫಲಿತಾಂಶ 2023: ಸರ್ವಜ್ಞನಗರದಲ್ಲಿ ಕೆಜೆ.ಜಾರ್ಜ್ ಗೆಲುವು

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ 2023 ಪ್ರಕಟಗೊಂಡಿದ್ದು, ಸರ್ವಜ್ಞನಗರದಲ್ಲಿ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಅವರು ಗೆಲುವು ಸಾಧಿಸಿದ್ದಾರೆ.

published on : 13th May 2023

ಚನ್ನಪಟ್ಟಣ ವಿಧಾನಸಭಾ ಚುನಾವಣೆ ಫಲಿತಾಂಶ: ಸಿ.ಪಿ ಯೋಗೇಶ್ವರ್‌ ಹಿಂದಿಕ್ಕಿ ಹೆಚ್'ಡಿ.ಕುಮಾರಸ್ವಾಮಿ ಮುನ್ನಡೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಭರದಿಂದ ಮುಂದುವರೆದಿದ್ದು, ಬೆಳಗ್ಗೆ 10:30ರ ವೇಳೆಗೆ ಜೆಡಿಎಸ್‌ ಅಭ್ಯರ್ಥಿ ಕುಮಾರಸ್ವಾಮಿ 14,400 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

published on : 13th May 2023

ರಾಜ್ಯ ಚುನಾವಣೆ ಫಲಿತಾಂಶ 2023: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್'ಗೆ ಹಿನ್ನಡೆ

ರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಸಿರವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಹಿನ್ನಡೆಯುಂಟಾಗಿದೆ.

published on : 13th May 2023

ರಾಜ್ಯ ವಿಧಾನಸಭಾ ಚುನಾವಣೆ 2023: ಶಿಕಾರಿಪುರದಲ್ಲಿ ವಿಜಯೇಂದ್ರಗೆ ಮುನ್ನಡೆ

ತೀವ್ರ ಕುತೂಹಲ ಕೆರಳಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ.

published on : 13th May 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9