social_icon
  • Tag results for press meet

ಕರ್ನಾಟಕ ವಿಧಾನಸಭೆ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಮನೆಯಿಂದಲೇ ಮತ ಚಲಾಯಿಸಲು ವ್ಯವಸ್ಥೆ!

ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

published on : 11th March 2023

ವೇಷ ಬದಲಾಯಿಸಿ ಗುಜರಾತಿನಲ್ಲಿ ತಲೆಮರೆಸಿಕೊಂಡಿದ್ದ 'ಸ್ಯಾಂಟ್ರೋ ರವಿ' ಸೇರಿ ನಾಲ್ವರ ಸೆರೆ: ಎಡಿಜಿಪಿ ಅಲೋಕ್ ಕುಮಾರ್

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಅನೈತಿಕ ದಂಧೆ ಮತ್ತು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿಯನ್ನು ಗುಜರಾತಿನ ಅಹಮಾದಾಬಾದ್ ನಲ್ಲಿ ಬಂಧಿಸುವಲ್ಲಿ ರಾಜ್ಯ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. 

published on : 13th January 2023

ಮಗಳು ಏನು ನಿರ್ಧಾರ ತೆಗೆದುಕೊಳ್ಳುತ್ತಾಳೋ ಅದಕ್ಕೆ ನಾವು ಬದ್ಧ: ನಟಿ ವೈಷ್ಣವಿ ಪೋಷಕರು

ನನ್ನ ಮಗಳು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾಳೆ ಎಂಬ ನಂಬಿಕೆಯಿದೆ. ಒಳ್ಳೆಯ ಜೀವನ ಮಾಡಬೇಕು ಎಂದು ವೈಷ್ಣವಿ ಅಂದುಕೊಂಡಿದ್ದಾಳೆ. ನನ್ನ ಮಗಳು ತಪ್ಪುದಾರಿಗೆ ಹೋಗಲ್ಲ ಎಂಬ ಭರವಸೆ ನನಗಿದೆ.

published on : 26th November 2022

ಬಿಜೆಪಿ ಸರ್ಕಾರದಿಂದ ಮತದಾರರ ಗುರುತಿನ ಚೀಟಿ ಹಗರಣ; ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬೊಮ್ಮಾಯಿಗೆ ಕಾಂಗ್ರೆಸ್ ಆಗ್ರಹ

ಬಿಜೆಪಿ ಸರ್ಕಾರ ಮತ್ತು ಸಂಪುಟ ಸದಸ್ಯರು ಭಾರೀ ಹಗರಣ, ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

published on : 17th November 2022

ಭಾರತ್ ಜೋಡೋ ಯಾತ್ರೆ, ಯಾವುದೇ ವೋಟ್ ಬ್ಯಾಂಕ್ ನೊಂದಿಗೆ ಸಂಬಂಧಿಸಿದ್ದಲ್ಲ: ಜೈರಾಮ್ ರಮೇಶ್

ಭಾರತ್ ಜೋಡೋ ಯಾತ್ರೆ ಯಾವುದೇ ವೋಟ್ ಬ್ಯಾಂಕ್ ನೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.

published on : 15th November 2022

ಪತಿಯನ್ನು ಇಂಗ್ಲೆಂಡ್ ಗೆ ಕಳುಹಿಸಲು ನೆರವಾಗುವಂತೆ ತಮಿಳುನಾಡು ಸರ್ಕಾರಕ್ಕೆ ನಳಿನಿ ಶ್ರೀಹರನ್ ಮನವಿ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದ ನಳಿನಿ ಶ್ರೀಹರನ್ ವೆಲ್ಲೂರು ಜೈಲಿನಿಂದ ಬಿಡುಗಡೆಯಾದ ಬಳಿಕ ಚೆನ್ನೈ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

published on : 14th November 2022

ನೂತನ ಕಾಂಗ್ರೆಸ್ ಅಧ್ಯಕ್ಷರು ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗಲ್ಲ- ರಾಹುಲ್ ಗಾಂಧಿ

ನೂತನ ಕಾಂಗ್ರೆಸ್ ಮುಖ್ಯಸ್ಥರು ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗುತ್ತಾರೆ ಎಂಬ ಸಲಹೆಗಳನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ತಳ್ಳಿ ಹಾಕಿದ್ದಾರೆ. ಈ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಪಾರ ತಿಳುವಳಿಕೆವುಳ್ಳವರಾಗಿದ್ದಾರೆ ಎಂದರು. 

published on : 8th October 2022

2024 ಲೋಕಸಭಾ ಚುನಾವಣೆ ಮೋದಿ, ಕೇಜ್ರಿವಾಲ್ ನಡುವಿನ ಹೋರಾಟ: ಮನೀಶ್ ಸಿಸೋಡಿಯಾ

2024ರ ಲೋಕಸಭಾ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡುವಣ ಹೋರಾಟವಾಗಿರಲಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಹೇಳಿದ್ದಾರೆ. 

published on : 20th August 2022

ಸೋಮವಾರದಿಂದ ವಿಧಾನಮಂಡಲ ಅಧಿವೇಶನ: ಮೇಲ್ಮನೆ ಘನತೆ ಹೆಚ್ಚುವ ರೀತಿಯಲ್ಲಿ ಕಲಾಪ- ಸಭಾಪತಿ ಬಸವರಾಜ ಹೊರಟ್ಟಿ

ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆ.14 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 

published on : 13th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9