- Tag results for problems
![]() | ಅಧಿಕಾರಿಗಳ ನಿರ್ಲಕ್ಷ್ಯ: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮಹಿಳಾ ಕೈದಿಗಳಿಗೆ ಸಂಕಷ್ಟ!ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ನೋಡಿದರೆ ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಎಂದೆನಿಸುತ್ತದೆ. ಆದರೆ, ಒಳಗಿನ ವಾಸ್ತವ ಸ್ಥಿತಿಯೇ ಬೇರೆ ಇದೆ. ಅಧಿಕಾರಿಗಳ ನಿರ್ಲಕ್ಷ್ಯಯುತ ನಡೆಯಿಂದ ಕಾರಾಗೃಹದಲ್ಲಿರುವ ಮಹಿಳಾ ಕೈದಿಗಳು ಪ್ರತಿನಿತ್ಯ ಸಂಕಷ್ಟ ಎದುರಿಸುವಂತಾಗಿದೆ. |
![]() | ಉಕ್ರೇನ್: ರಷ್ಯಾ ಆಕ್ರಮಣದ ನಡುವೆ ಆಹಾರ, ನೀರು, ಹಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳ ಪರದಾಟ!ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ನೀರು ಮತ್ತು ಹಣಕ್ಕಾಗಿ ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ. |
![]() | ಶ್ರವಣ ಸಮಸ್ಯೆ: ಕಿವುಡುತನ ಮತ್ತು ಜಾಗ್ರತೆ (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿ ಅನೇಕ ಜನರನ್ನು ಮಾತನಾಡಿಸಿ ನೋಡಿ. ಅವರು ತಮ್ಮಕತ್ತನ್ನು ನಮ್ಮತ್ತ ತಿರುಗಿಸಿ ‘ಆಂ’ ಎನ್ನುತ್ತಾರೆ. ಎರಡು ಮೂರು ಬಾರಿ ನಾವು ಹೇಳಿದ್ದನ್ನೇ ಹೇಳಬೇಕು. |
![]() | ಹರೆಯದವರ ಸಮಸ್ಯೆಗಳನ್ನು ಅರಿಯುವ, ನಿವಾರಿಸುವ ಸುಲಭ ಉಪಾಯಗಳು ಹೀಗಿವೆ... (ಚಿತ್ತ ಮಂದಿರ)ಹತ್ತು-ಹನ್ನೆರಡು ವರ್ಷ ವಯಸ್ಸಾದಂತೆ, ಮಕ್ಕಳು ಹರೆಯಕ್ಕೆ ಕಾಲಿಡುತ್ತಾರೆ. ಹಾರ್ಮೋನುಗಳ ಸ್ರವಿಕೆಯಿಂದ ಹುಡುಗಿ ಸ್ತ್ರೀಯಾಗಿ, ಹುಡುಗ ಪುರುಷನಾಗಿ, ಪರಿವರ್ತನೆಗೊಳ್ಳಲು ಪ್ರಾರಂಭವಾಗುತ್ತದೆ. |
![]() | ಪ್ರಾಸ್ಟೇಟ್ ಗ್ರಂಥಿಯ ಸಮಸ್ಯೆ (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿ ಪ್ರಾಸ್ಟೇಟ್ ಗ್ರಂಥಿ ಪುರುಷರಲ್ಲಿ ಮೂತ್ರಪಿಂಡದ ಕೆಳಗಡೆ ಇರುವ ಗ್ರಂಥಿ. ಈ ಗ್ರಂಥಿ ಗಾತ್ರದಲ್ಲಿ ಒಂದು ವಾಲ್ನ ಟ್ನಥಷ್ಟು ಇರುತ್ತದೆ. ವೀರ್ಯಾಣುವಿಗೆ ಪೌಷ್ಟಿಕಾಂಶ ಒದಗಿಸುವ ವೀರ್ಯದ್ರವವನ್ನು ಸಂಗ್ರಹಿಸುವುದು ಪ್ರಾಸ್ಟೇಟ್ ಗ್ರಂಥಿಯ ಮುಖ್ಯ ಕೆಲಸ. |
![]() | ವೃದ್ಧಾಪ್ಯ ಅಸಹನೀಯ: ಹದಗೆಡುತ್ತಿರುವ ವೃದ್ಧರ ಮನಸ್ಸು (ಚಿತ್ತ ಮಂದಿರ)-ಡಾ. ಸಿ.ಆರ್. ಚಂದ್ರಶೇಖರ್ ದೀರ್ಘಾಯಸ್ಸು ಒಂದು ವರವಲ್ಲ ಶಾಪ ಎಂದಿದ್ದಾನೆ ಕುರುಕುಲ ಪಿತಾಮಹ ಭೀಷ್ಮ. ನಾವು ಇಳಿವಯಸ್ಸಿಗೆ ಕಾಲಿಡುತ್ತಿದ್ದಂತೆ ಆಗುವ ವಯೋಸಹಜ ಬದಲಾವಣೆಗಳು ಮತ್ತು ಅನಾರೋಗ್ಯ ನಮ್ಮನ್ನು ಕಂಗೆಡಿಸುತ್ತವೆ. |
![]() | ಕಳೆದ ವರ್ಷದಂತೆ ವಲಸಿಗರ ಸಮಸ್ಯೆಗಳು ಪುನಾರಾವರ್ತನೆಯಾಗುವುದಿಲ್ಲ: ಶಿವರಾಮ್ ಹೆಬ್ಬಾರ್ಕಳೆದ ವರ್ಷ ಲಾಕ್ ಡೌನ್ ಸಮಯದಲ್ಲಿ ವಲಸಿಗರಿಗೆ ಉಂಟಾದ ಸಮಸ್ಯೆ ಈ ವರ್ಷ ಮರುಕಳಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. |
![]() | ಪಕ್ಷ ತೊರೆಯುವ ಸುಳಿವು ನೀಡಿದ ಟಿಎಂಸಿ ಸಂಸದೆ ಸತಾಬ್ಡಿ ರಾಯ್, ಶನಿವಾರ ನಿರ್ಧಾರ ಪ್ರಕಟಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರ ಪಕ್ಷಾಂತರ ಪರ್ವ ಮುಂದುವರೆದಿದ್ದು, ಬಿರ್ಭುಮ್ ಸಂಸದೆ ಸತಾಬ್ಡಿ ರಾಯ್ ಅವರು ಆಡಳಿತ ಪಕ್ಷ ತೊರೆಯುವ ಸುಳಿವು ನೀಡಿದ್ದು, ಈ ಬಗ್ಗೆ ಶನಿವಾರ "ನಿರ್ಧಾರ" ತೆಗೆದುಕೊಳ್ಳುವುದಾಗಿ ಸೋಮವಾರ ಹೇಳಿದ್ದಾರೆ. |