- Tag results for properties
![]() | ಆದಾಯ ಹೆಚ್ಚಳಕ್ಕೆ ಕ್ರಮ: 8 ಲಕ್ಷ ಆಸ್ತಿಗಳ ತೆರಿಗೆ ವ್ಯಾಪ್ತಿಗೆ ತರಲು ಬಿಬಿಎಂಪಿ ಮುಂದು!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಂಡಿದ್ದು, ಇನ್ನೂ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡದ ಆಸ್ತಿಗಳನ್ನು ಪತ್ತೆ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. |
![]() | ಅಕ್ರಮ ಹಣವರ್ಗಾವಣೆ ಪ್ರಕರಣ: 538 ಕೋಟಿ ರೂಪಾಯಿ ಮೌಲ್ಯದ ಜೆಟ್ ಏರ್ವೇಸ್ ಆಸ್ತಿಗಳು ಮುಟ್ಟುಗೋಲುಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಜೆಟ್ ಏರ್ವೇಸ್ ನ 538 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ. |
![]() | ತೆರಿಗೆ ಸಂಗ್ರಹ ಹೆಚ್ಚಿಸಲು ಆಸ್ತಿಗಳ ಮರು ಸಮೀಕ್ಷೆ; ನಾಗರಿಕರ ಅನುಕೂಲಕ್ಕಾಗಿ 'ನನ್ನ ಸ್ವತ್ತು' ಕಾರ್ಯಕ್ರಮ: ಡಿ.ಕೆ ಶಿವಕುಮಾರ್ರಾಜ್ಯ ಸರಕಾರಕ್ಕೆ ಆಸ್ತಿ ತೆರಿಗೆ ದರ ಏರಿಸುವ ಉದ್ದೇಶವಿಲ್ಲ. ಆದರೆ, ನಗರದ ಶೇ. 50 ಜನ ಮಾತ್ರ ತೆರಿಗೆ ಪಾವತಿಸುತ್ತಿದ್ದು, ಉಳಿದವರು ಕಟ್ಟುತ್ತಿಲ್ಲ. ಕೆಲವೆಡೆ ಆಸ್ತಿ ಮಾಲೀಕರು ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಮರು ಸಮೀಕ್ಷೆ ಅನಿವಾರ್ಯವಾಗಿದೆ. |
![]() | 525 ಕೋಟಿ ವಂಚನೆ ಪ್ರಕರಣ: ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ 40 ಕೋಟಿ ರೂ. ಸ್ಥಿರಾಸ್ತಿ ಜಪ್ತಿ ಮಾಡಿದ ಇ.ಡಿ525 ಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) 40.22 ಕೋಟಿ ಮೌಲ್ಯದ 12 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದೆ. ಈ ಆಸ್ತಿಗಳು ಶೀತಲ್ ಕುಮಾರ್ ಮನೆರೆ, ಅವರ ಕುಟುಂಬ ಸದಸ್ಯರು ಮತ್ತು ಶೀತಲ್ ಜಿನೇಂದ್ರ ಮಗ್ದುಮ್ ಅವರಿಗೆ ಸೇರಿದೆ. |
![]() | ಬೆಂಗಳೂರಿನಲ್ಲಿನ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಬೆಂಗಳೂರಿನಲ್ಲಿರುವ ಆಸ್ತಿಗಳ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು ಮತ್ತು ಯಾರೂ ಹಾಳುಮಾಡಲು ಸಾಧ್ಯವಾಗದ ಖಚಿತವಾದ ಗುರುತುಗಳನ್ನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ. |
![]() | ಆಸ್ತಿಗಳಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯ: ಉದ್ಯಮಿ ಅಮಿತ್ ಕುಮಾರ್ ಅಗರ್ವಾಲ್ (ಸಂದರ್ಶನ)ಬೆಂಗಳೂರು ಸಿಟಿ (Bengaluru city) ಕೇವಲ ದೇಶದ ಸಿಲಿಕಾನ್ ಕಣಿವೆ ಮಾತ್ರವಲ್ಲ, ರಿಯಲ್ ಎಸ್ಟೇಟ್ ಮಾರುಕಟ್ಟೆಯ ಕೇಂದ್ರವೂ ಆಗಿದೆ. ಆಸ್ತಿ ಮಾಲೀಕರಿಗೆ ಆರಂಭಿಕ ಠೇವಣಿ ನಿರ್ಧರಿಸಲು ಅಥವಾ ದಾಖಲೆಗಳನ್ನು ಪರಿಶೀಲಿಸಲು ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸಲು ಪ್ರಕ್ರಿಯೆಗಳನ್ನು ಉತ್ತಮವಾಗಿ ಹೊಂದಿಸಲು ನಗರವು ಮಾನದಂಡವನ್ನು ಹೊಂದಿಸುತ್ತದೆ. |
![]() | ಹಣ ವರ್ಗಾವಣೆ ಪ್ರಕರಣ: ಕಾರ್ತಿ ಚಿದಂಬರಂಗೆ ಸೇರಿದ 11.04 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆಐಎನ್ ಎಕ್ಸ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಸೇರಿದ ರೂ. 11.04 ಕೋಟಿ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಜನಾರ್ಧನ ರೆಡ್ಡಿ ಅಕ್ರಮ ಆಸ್ತಿ ಹೊಂದಿದ್ದು, ಶೀಘ್ರದಲ್ಲೇ ಅಮಿತ್ ಶಾಗೆ ಪತ್ರ ಬರೆಯುವೆ: ಅನಿಲ್ ಲಾಡ್ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಮೂಲಕ ಗಳಿಸಿರುವ ಆಸ್ತಿಗಳ ವಿವರವನ್ನು ಶೀಘ್ರದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸುತ್ತೇನೆಂದು ಎಂದು ಬಳ್ಳಾರಿ ನಗರ ಮಾಜಿ ಶಾಸಕ ಅನಿಲ್ ಲಾಡ್ ಅವರು ಆರೋಪಿಸಿದ್ದಾರೆ. |
![]() | ಬಿಡಿಎ ಮತ್ತು ಬಿಬಿಎಂಪಿ ಆಸ್ತಿಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ; ಬೆಂಗಳೂರು ಕಸದ ಸಿಟಿಯಾಗಲು ಬಿಡುವುದಿಲ್ಲ: ಸಿಎಂ ಬೊಮ್ಮಾಯಿಬಿಡಿಎ ಮತ್ತು ಬಿಬಿಎಂಪಿ ಆಸ್ತಿಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಸ್ತಿ ವಿಲೇವಾರಿ ಮಾಡುವಂತೆ ಕೇಳಿದ ವಿಶೇಷ ನ್ಯಾಯಾಲಯಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಂದ ವಶಪಡಿಸಿಕೊಂಡಿರುವ ಆಸ್ತಿಯನ್ನು ವಿಲೇವಾರಿ ಮಾಡಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಅನ್ನು ನೇಮಿಸುವಂತೆ ವಿಶೇಷ ನ್ಯಾಯಾಲಯವು ಕರ್ನಾಟಕ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದೆ. |
![]() | ಜನಾರ್ಧನ ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ಅನುಮತಿ ನೀಡದ ಸರ್ಕಾರ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಆಸ್ತಿ ಜಪ್ತಿಗೆ ರಾಜ್ಯ ಸರಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. |
![]() | ಹರಾಜಿನ ಮೂಲಕವೇ ಸರ್ಕಾರಿ ಆಸ್ತಿಗಳ ಹಂಚಿಕೆ ಮಾಡಬೇಕು: ಸರ್ಕಾರಕ್ಕೆ ಹೈಕೋರ್ಟ್ ತಾಕೀತುಸರ್ಕಾರಿ ಆಸ್ತಿಯನ್ನು ಹಂಚಿಕೆ ಮಾಡುವ ವಿಚಾರದಲ್ಲಿ ನಡೆಯವ ರಾಜಕೀಯ ಹಸ್ತಕ್ಷೇಪದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಸಾರ್ವಜನಿಕ ಆಸ್ತಿ ಹಂಚಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಗುರುವಾರ ತಾಕೀತು ಮಾಡಿದೆ. |
![]() | ಭಾರತ ಸರ್ಕಾರಕ್ಕೆ ಸೇರಿದ 20 ಆಸ್ತಿಗಳ ಮುಟ್ಟುಗೋಲಿಗೆ ಫ್ರಾನ್ಸ್ ಕೋರ್ಟ್ ಆದೇಶ!1.7 ಬಿಲಿಯನ್ ಯುಎಸ್ ಡಾಲರ್ ನಷ್ಟವನ್ನು ವಸೂಲಿ ಮಾಡಲು ಭಾರತ ಸರಕಾರದ ಸುಮಾರು 20 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಬ್ರಿಟನ್ನ ಕೇರ್ನ್ ಎನರ್ಜಿ ಸಂಸ್ಥೆಗೆ ಫ್ರಾನ್ಸ್ ನ್ಯಾಯಾಲಯ ಅವಕಾಶ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |