- Tag results for property
![]() | ಕರ್ನಾಟಕದಾದ್ಯಂತ ಇರುವ ಎಲ್ಲಾ ಆಸ್ತಿಗಳಿಗೆ ಇ-ಖಾತಾ: ಕಾವೇರಿ ಪೋರ್ಟಲ್ ಗೆ ಲಿಂಕ್ ಮಾಡಲು ಸರ್ಕಾರ ಮುಂದು!ಆಸ್ತಿಗಳ ಮಾರಾಟ ಮತ್ತು ಖರೀದಿ ಪ್ರಕ್ರಿಯೆಯನ್ನು ಸುಲಭವಾಗಿಸಲು ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಮುಂದಾಗಿದೆ. ಇದರಿಂದ ಸರ್ಕಾರಕ್ಕೆ ತೆರಿಗೆಯಿಂದ ಹೆಚ್ಚಿನ ಆದಾಯವನ್ನು ಗಳಿಸಬಹುದು. |
![]() | ಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ: 3.0 ರಷ್ಟು ತೀವ್ರತೆ ದಾಖಲುಹರ್ಯಾಣದ ಸೋನಿಪತ್ ನಲ್ಲಿ ಭೂಕಂಪ ಸಂಭವಿಸಿದ್ದು 3.0 ರಷ್ಟು ತೀವ್ರತೆ ದಾಖಲಾಗಿದೆ. |
![]() | ಪುತ್ರಿ ಶ್ವೇತಾಗೆ 50 ಕೋಟಿ ರೂ. ಮೌಲ್ಯದ ಮುಂಬೈ ಬಂಗಲೆ ಗಿಫ್ಟ್ ನೀಡಿದ ಅಮಿತಾಬ್ ಬಚ್ಚನ್!ತಮ್ಮ ಆಸ್ತಿಯಲ್ಲಿ ಇಬ್ಬರೂ ಮಕ್ಕಳಿಗೂ ಸಮಾನ ಪಾಲು ಎಂದು ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಹೇಳಿದ್ದು ಸುದ್ದಿಯಾಗಿತ್ತು. 81 ವರ್ಷದ ಈ ಇಳಿವಯಸ್ಸಿನಲ್ಲಿಯೂ ಕೆಲಸದಲ್ಲಿ ಸಕ್ರಿಯವಾಗಿರುವ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮುಂಬೈನ ಉಪನಗರ ಜುಹುದಲ್ಲಿರುವ ತಮ್ಮ ಬಂಗಲೆಯನ್ನು ತಮ್ಮ ಪುತ್ರಿ ಶ್ವೇತಾ ನಂದಾ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ ಎಂದು ತಿಳಿದುಬಂದಿದ |
![]() | ಆಸ್ತಿ ದಾಖಲೆ ಡಿಜಿಟಲೀಕರಣ: BWSSB, ಬೆಸ್ಕಾಂ ವಿವರ ಕೇಳಿ ಬಿಬಿಎಂಪಿಯಿಂದ SMSತೆರಿಗೆ ಸಂಗ್ರಹದ ಮೂಲಕ ಆದಾಯ ಹೆಚ್ಚಿಸಿಕೊಳ್ಳಲು ಮುಂದಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತನ್ನ ವ್ಯಾಪ್ತಿಯಲ್ಲಿನ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡುತ್ತಿದೆ. ಈ ಸಂಬಂಧ ಆಸ್ತಿ ಮಾಲೀಕರಿಗೆ... |
![]() | ಸಚಿವ ಜಮೀರ್ ಆದಾಯ ಗೊತ್ತಿರುವ ಮೂಲಗಳಿಗಿಂತ ಶೇ.2031ರಷ್ಟಿದೆ ಎಂಬುದಕ್ಕಾದರೂ ತನಿಖೆ ಬೇಕಾಗಿದೆ: ಹೈಕೋರ್ಟ್ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆದಾಯವು ಗೊತ್ತಿರುವ ಮೂಲಗಳಿಂದ ಶೇ 2031ರಷ್ಟಿದೆ ಎಂಬುದಕ್ಕಾದರೂ ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ. |
![]() | ಜಮೀನು ವಿವಾದ: ಸುಡುಗಾಡು ಸಿದ್ದರ 45 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಶಿಕ್ಷೆ; ನಿತ್ಯವೂ ನರಕಯಾತನೆ!ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸುಡಗಾಡು ಸಿದ್ದರು ಸಮುದಾಯದ 45 ಕುಟುಂಬಗಳಿಗೆ ಸದಸ್ಯರೇ ಬಹಿಷ್ಕಾರ ಹಾಕಿದ್ದಾರೆ |
![]() | ವಸತಿ ರಿಯಲ್ ಎಸ್ಟೇಟ್ ವಲಯದಲ್ಲಿ ಹೆಚ್ಚಿನ ಬೇಡಿಕೆ: ಟಾಪ್ 7 ನಗರಗಳಲ್ಲಿ ಬೆಂಗಳೂರಿಗೆ 3ನೇ ಸ್ಥಾನಆಸ್ತಿ ಸಲಹಾ ಸಂಸ್ಥೆ ಅನರಾಕ್(property consulting firm Anarock) ಬಿಡುಗಡೆ ಮಾಡಿರುವ ಮೂರನೇ ತ್ರೈಮಾಸಿಕ ಅಂಕಿಅಂಶಗಳ ಪ್ರಕಾರ, ಹೊಸ ವಸತಿ ಆಸ್ತಿಗಳ ಪ್ರಾರಂಭಿಸುವಿಕೆಯಲ್ಲಿ ಬೆಂಗಳೂರು ನಗರ ಮೂರನೇ ಅತ್ಯಂತ ಮಹತ್ವದ ತ್ರೈಮಾಸಿಕದಲ್ಲಿ (Q-O-Q) ಏರಿಕೆ ದಾಖಲಿಸಿದೆ. |
![]() | ಪಾಲಿಕೆ ವ್ಯಾಪ್ತಿಯ ಆಸ್ತಿ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಗೆ ಅಳವಡಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆಬಿಬಿಎಂಪಿಯು ಹಳೆಯ ಆಸ್ತಿಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಗೆ ಅಳವಡಿಸಬೇಕು. ಇದರಿಂದ ನಿರ್ದಿಷ್ಟ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ವಿದ್ಯುನ್ಮಾನ/ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿವೆ ಎಂದು ಹೈಕೋರ್ಟ್ ಆದೇಶಿಸಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಜೊತೆಗೂಡಿ ಯೋಜನೆಯೊಂದನ್ನು... |
![]() | ಆಸ್ತಿಗಾಗಿ ತಂದೆ, ತಾಯಿ ಸಹೋದರನಿಗೆ ಗುಂಡಿಕ್ಕಿ ಹತ್ಯೆಗೈದ ವ್ಯಕ್ತಿ!ಪಂಜಾಬ್ನ ಜಲಂಧರ್ನಲ್ಲಿ ತ್ರಿವಳಿ ಕೊಲೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಕುಟುಂಬದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. |
![]() | ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ: ಬಿಬಿಎಂಪಿಗೆ ಹೈಕೋರ್ಟ್ ಆದೇಶಯೋಜನೆ ಮಂಜೂರಾತಿಗಳು, ಖಾತಾ ಪ್ರಮಾಣಪತ್ರಗಳು, ತೆರಿಗೆ ಪಾವತಿಸಿದ ರಶೀದಿಗಳು, ಸ್ವಯಂ ಮೌಲ್ಯಮಾಪನ ನಮೂನೆಗಳು ಇತ್ಯಾದಿಗಳು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಕಾರ್ಯವಿಧಾನವನ್ನು ರೂಪಿಸಲು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಸಮನ್ವಯ ಸಾಧಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದೆ. |
![]() | ಆಸ್ತಿ ತೆರಿಗೆ ಪ್ರಕರಣದಲ್ಲಿ ಅನುಕೂಲಕರ ತೀರ್ಪಿಗೆ ಒತ್ತಾಯಿಸಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠಕ್ಕೆ ಬಾಂಬ್ ಬೆದರಿಕೆಆಸ್ತಿ ತೆರಿಗೆ ಪ್ರಕರಣವೊಂದರಲ್ಲಿ ಪ್ರತಿಕೂಲ ತೀರ್ಪು ನೀಡಿದರೆ ಇಬ್ಬರು ನ್ಯಾಯಾಧೀಶರ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠಕ್ಕೆ ಬೆದರಿಕೆ ಪತ್ರ ಬಂದಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಆಸ್ತಿ ತೆರಿಗೆ ವಸೂಲಿಗೆ ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ: ಡಿಕೆ.ಶಿವಕುಮಾರ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹ ನಿರೀಕ್ಷಿತ ಮಟ್ಟದಲ್ಲಿ ನಡೆಯದ ಹಿನ್ನೆಲೆ ಹೊಸ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು. |
![]() | ಶಾಸಕರಿಗಾಗಿ ಕಾನ್ಸ್ಟಿಟ್ಯೂಶನ್ ಕ್ಲಬ್: 'ಬಾಲಬ್ರೂಯಿ' ಬಿಟ್ಟು ಬೇರೆ ಕಡೆ ನಿರ್ಮಿಸಲು ಮರುಚಿಂತನೆ!ಐತಿಹಾಸಿಕ ಬಾಲಬ್ರೂಯಿ ಗೆಸ್ಟ್ಹೌಸ್ನಲ್ಲಿ ಕಾನ್ಸ್ಟಿಟ್ಯೂಷನ್ ಕ್ಲಬ್ ಸ್ಥಾಪಿಸುವ ಯೋಜನೆಯಲ್ಲಿ ಬದಲಾವಣೆ ಕಂಡುಬರುತ್ತಿದೆ. ಬಾಲಬ್ರೂಯಿ ವಿರುದ್ಧ ಶಾಸಕರು ಮತ್ತು ನಾಗರಿಕ ಸಮಾಜದ ನಡುವಿನ ಕದನವು ಈ ಮೂಲಕ ಕೊನೆಗೊಳ್ಳುವ ಸಾಧ್ಯತೆಯಿದೆ. |
![]() | ಕೆನಡಾದಲ್ಲಿ ಹಿಂದೂಗಳಿಗೆ ಬೆದರಿಕೆ ಹಾಕಿದ್ದ ಖಲಿಸ್ತಾನಿ ಉಗ್ರ ಪನ್ನುನ್ ಆಸ್ತಿ-ಪಾಸ್ತಿ ವಶಕ್ಕೆ ಪಡೆದ ಸರ್ಕಾರಈ ಹಿಂದೆ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಬೆದರಿಕೆ ಹಾಕಿದ್ದ ಖಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಸರ್ಕಾರ ಕ್ರ್ಯಾಕ್ ಡೌನ್ ಕಾರ್ಯಾಚರಣೆ ಆರಂಭಿಸಿದೆ. |
![]() | ಮೈಸೂರು: ಆಸ್ತಿ ವಿಚಾರಕ್ಕೆ ಅಣ್ಣ-ಅತ್ತಿಗೆಯನ್ನು ಬರ್ಬರವಾಗಿ ಕೊಂದ ತಮ್ಮ!ಆಸ್ತಿ ವಿಚಾರಕ್ಕೆ ಅಣ್ಣ ಮತ್ತು ಅತ್ತಿಗೆಯನ್ನು ತಮ್ಮನೇ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. |