- Tag results for protest
![]() | ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ; 2 ಗಂಟೆ ಸಭೆ ನಡೆಸಿದ ಆರ್ಬಿಐ!ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ರೈತರು ಪ್ರತಿಭಟನೆ ನಡೆಸಿದರು. |
![]() | ನವದೆಹಲಿ: ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ, ಕಾಂಗ್ರೆಸ್ ಮುಖಂಡರು ಭಾಗಿಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು. |
![]() | 'ಅಗ್ನಿಪಥ್' ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ, 62 ಲಕ್ಷ ಹುದ್ದೆ ಭರ್ತಿ ಮಾಡುವಂತೆ ಕೇಂದ್ರಕ್ಕೆ ಆಗ್ರಹಸಶಸ್ತ್ರ ಪಡೆಗಳ ನೇಮಕಾತಿಗಾಗಿ ಕೇಂದ್ರ ಸರ್ಕಾರ ಘೋಷಿಸಿದ 'ಅಗ್ನಿಪಥ' ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಸೋಮವಾರ ಗುಜರಾತ್ ನ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ದೇಶಾದ್ಯಂತ ಪ್ರತಿಭಟನೆ ನಡೆಸಲು.... |
![]() | ಪಂಚಮಸಾಲಿ 2ಎ ಹೋರಾಟ: ಸರ್ಕಾರದ ಭರವಸೆಯ ನಂತರ ಸಿಎಂ ನಿವಾಸ ಮುತ್ತಿಗೆಗೆ ತಾತ್ಕಾಲಿಕ ತಡೆಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹೋರಾಟಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ. ಇನ್ನೆರಡು ತಿಂಗಳಲ್ಲಿ ಸಮುದಾಯದ ಬೇಡಿಕೆ... |
![]() | ರಾಹುಲ್ ಗಾಂಧಿ ವಿರುದ್ಧ ಇಡಿ ಕ್ರಮಕ್ಕೆ ವಿರೋಧ: ದೆಹಲಿಯಲ್ಲಿಂದು 'ಕೈ' ಶಕ್ತಿ ಪ್ರದರ್ಶನಬೆಂಗಳೂರು: ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. |
![]() | ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಪೊಲೀಸರ ಮೇಲೆ ಉಗುಳಿದ ನಾಯಕಿರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಆ ಪಕ್ಷದ ನಾಯಕಿಯೊಬ್ಬರು ಪೊಲೀಸರ ಮೇಲೆಯೇ ಉಗುಳಿದ ಪ್ರಸಂಗ ನಡೆದಿದೆ. |
![]() | ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ: ಎರಡು ಬಾರಿ ಮೊಹಮ್ಮದ್ ನಲಪಾಡ್ ಬಂಧನಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ದ ರೈಲು ನಿಲ್ದಾಣದ ಹೊರಗಡೆ ಸೋಮವಾರ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಎರಡು ಬಾರಿ ಬಂಧನಕ್ಕೊಳಗಾದರು. |
![]() | ನಕಲಿ ದೇಶಭಕ್ತರನ್ನು ಗುರುತಿಸಿ, ದೇಶ ನಿಮ್ಮ ಜೊತೆ ಇದೆ: 'ಅಗ್ನಿಪಥ್' ವಿರುದ್ಧ ಪ್ರತಿಭಟನೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸಾಥ್ನಕಲಿ ರಾಷ್ಟ್ರೀಯವಾದಿಗಳನ್ನು ಗುರುತಿಸುವಂತೆ ಯುವಕರನ್ನು ಒತ್ತಾಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವವರಿಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ. |
![]() | ದೇವನಾಗರಿ ಲಿಪಿಯಲ್ಲಿ ರಸ್ತೆ ಮಾರ್ಗಸೂಚಿ ಫಲಕಗಳಿಗೆ ಒತ್ತಾಯಿಸಿ ಕೊಂಕಣಿ ಭಾಷಿಕರ ಪ್ರತಿಭಟನೆಕಾರವಾರದ ರಸ್ತೆ ಮಾರ್ಗಸೂಚಿ ಫಲಕಗಳನ್ನು ಕನ್ನಡ ಹಾಗೂ ದೇವನಾಗರಿ ಲಿಪಿಯಲ್ಲಿ ಬರೆಯುವಂತೆ ಆಗ್ರಹಿಸಿ ಕೊಂಕಣಿ ಭಾಷಿಕರು ಪ್ರತಿಭಟನೆ ನಡೆಸಿದರು. ಇದಕ್ಕೆ ಕಾರವಾರ ಪುರಸಭೆ ಪ್ರಚೋದನೆಯೇ ಕಾರಣ |
![]() | ಅಗ್ನಿಪಥ್ ಪ್ರತಿಭಟನೆ ರಾಜಕೀಯ ಪ್ರೇರಿತ, ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಆರೋಪಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಇಡೀ ದೇಶದಲ್ಲಿ ಮಾಡುತ್ತಿದೆ. ಅದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ. ಇಡೀ ಜಗತ್ತಿನಲ್ಲಿ ಅಗ್ನಿಪಥ ಎನ್ನುವುದು ವಿನೂತನ ಯೋಜನೆಯಾಗಿದ್ದು ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಅಗ್ನಿಪಥ್ ಯೋಜನೆ ವಿರೋಧಿಸಿ ಜಂತರ್ ಮಂತರ್ ನಲ್ಲಿ ಕಾಂಗ್ರೆಸ್'ನಿಂದ ಪ್ರತಿಭಟನೆ: ಮಲ್ಲಿಕಾರ್ಜುನ ಖರ್ಗೆಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಯೋಜನೆ ವಿರುದ್ಧ ದೆಹಲಿಯ ಜಂತರ್ಮಂತರ್ನಲ್ಲಿ ಒಂದೆರೆಡು ದಿನದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಶನಿವಾರ ಹೇಳಿದ್ದಾರೆ. |
![]() | ಅಗ್ನಿಪಥ್ ಯೋಜನೆ: ಪ್ರತಿಭಟಿಸುತ್ತಿರುವ ಯುವಕರ ದಾರಿ ತಪ್ಪಿಸಲಾಗಿದೆ; ಜೆ.ಪಿ.ನಡ್ಡಾದೇಶದ ಹೊಸ ಯೋಜನೆಗಳು, ಕಾರ್ಯಕ್ರಮಗಳು, ಅಭಿವೃದ್ಧಿ ಮತ್ತು ಪರಿವರ್ತನೆ ಬಯಸದ ಸಮಾಜದ ಒಂದು ವರ್ಗವು ಅಗ್ನಿಪಥ್ ಯೋಜನೆ ಕುರಿತು ಯುವಕರನ್ನು ಪ್ರಚೋಜಿಸುವ ಮತ್ತು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಆರೋಪಿಸಿದ್ದಾರೆ. |
![]() | ಪ್ರತಿಭಟನಾನಿರತ ಯುವಕರು ಮುಂದೆ ಬೆಲೆ ತೆರಬೇಕಾಗಬಹುದು: ಏರ್ ಚೀಫ್ ಮಾರ್ಷಲ್ ಎಚ್ಚರಿಕೆಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಯುವಕರು ಬೀದಿಗಿಳಿದಿದ್ದು, ಈಗ ಪ್ರತಿಭಟನೆಯಲ್ಲಿ ಭಾಗಿಯಾದ ಯುವಕರು ಮುಂದಿನ ದಿನಗಳಲ್ಲಿ ಬೆಲೆ ತೆರಬೇಕಾಗಬಹುದು ಎಂದು ಧರಣಿಯಲ್ಲಿ ಭಾಗವಹಿಸಿದ ಉದ್ಯೋಗ... |
![]() | ಅಗ್ನಿಪಥ್ ವಿರೋಧಿಸಿ ದೇಶಾದ್ಯಂತ ಉಗ್ರ ಪ್ರತಿಭಟನೆ; ಸೇನಾ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಸಭೆಭಾರತೀಯ ಸೇನೆಗೆ ಈ ವರ್ಷ 17 ರಿಂದ 23 ವರ್ಷದೊಳಗಿನ 46,000 ಯುವಕರನ್ನು ನೇಮಿಸಿಕೊಳ್ಳಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ... |
![]() | 'ಅಗ್ನಿಪಥ್'ಗೆ ವಿರೋಧ: ಧಾರವಾಡದಲ್ಲಿ ಯುವಕರಿಂದ ಮೆರವಣಿಗೆ, ಕಲ್ಲು ತೂರಾಟ; ಕೇರಳದಲ್ಲೂ ವ್ಯಾಪಕ ಪ್ರತಿಭಟನೆಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕರ್ನಾಟಕಕ್ಕೂ ಕಾಲಿಟ್ಟಿದೆ. ಇಂದು ಶನಿವಾರ ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಸುಮಾರು 200 ಯುವಕರು ಯೋಜನೆ ಖಂಡಿಸಿ ರ್ಯಾಲಿ ನಡೆಸಿದರು. |