- Tag results for quality
![]() | ರಾಜ್ಯದಲ್ಲಿ ಮಾಲಿನ್ಯ ನಿಯಂತ್ರಿಸಿ, 2.4 ವರ್ಷಗಳ ಕಾಲ ಹೆಚ್ಚು ಬದುಕಿ: ವರದಿ“ವಿಶ್ವ ಆರೋಗ್ಯ ಸಂಸ್ಥೆಯ PM 2.5 ಮಾರ್ಗಸೂಚಿಯ 5 μg/m³” ರ ಪ್ರಕಾರ, “ಕರ್ನಾಟಕ ರಾಜ್ಯವು ಸೂಕ್ಷ್ಮವಾದ ಕಣಗಳ ವಾಯು ಮಾಲಿನ್ಯವನ್ನು (PM 2.5) ನಿಯಂತ್ರಿಸಲು ಕಾರ್ಯ ನಿರ್ವಹಿಸಿದರೆ ಕರ್ನಾಟಕದಲ್ಲಿ ಜನರ ಜೀವಿತಾವಧಿ 2.4 ವರ್ಷಗಳಷ್ಟು ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ. |
![]() | BEd ಕಡ್ಡಾಯವಲ್ಲ, ಸರ್ಕಾರದ ಆದೇಶ ವಜಾ: 'ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅನಿಯಂತ್ರಿತ, ಅಸಮಂಜಸ' ಎಂದ ಸುಪ್ರೀಂ ಕೋರ್ಟ್ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು ಮಾತ್ರವಲ್ಲದೇ BEd ಕಡ್ಡಾಯವಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ. |
![]() | 16 ವರ್ಷ, 70 ಲಕ್ಷ ರೋಗಿಗಳಿಗೆ ಚಿಕಿತ್ಸೆ: ಉತ್ತಮ ಗುಣಮಟ್ಟಕ್ಕೆ ಜಯದೇವ ಆಸ್ಪತ್ರೆ- ಡಾ. ಸಿ.ಎನ್ ಮಂಜುನಾಥ್ ಸಾಧನೆ!ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿಎನ್ ಮಂಜುನಾಥ್ ಅವರ ಸೇವಾವಧಿಯನ್ನು ಮುಂದಿನ 6 ತಿಂಗಳವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. |
![]() | ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟದ ಮೇಲೆ ಅಧಿಕಾರಿಗಳ ನಿಗಾ!ನಗರದ ಇಂದಿರಾ ಕ್ಯಾಂಟೀನ್ ಗಳ ಅವ್ಯವಸ್ಥೆ ಸರಿಪಡಿಸುವ ಉದ್ದೇಶದಿಂದ ಒಂದೊಂದು ಕ್ಯಾಂಟೀನ್'ಗೆ ಒಬ್ಬೊಬ್ಬ ಅಧಿಕಾರಿ ನೇಕಮ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. |
![]() | ಕಳಪೆ ಗುಣಮಟ್ಟದ ಕಾಮಗಾರಿಯನ್ನು ಸಹಿಸುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿಮಳೆ ನೀರು ಹೋಗಲು ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ. |
![]() | 400ಕ್ಕೂ ಹೆಚ್ಚು ಎಲ್ ಜಿಬಿಟಿಯ ಪೋಷಕರಿಂದ ಸಿಜೆಐ ಗೆ ಪತ್ರ; ಮಕ್ಕಳಿಗೆ ವಿವಾಹ ಸಮಾನತೆ ಕೊಡುವಂತೆ ಮನವಿಎಲ್ ಜಿಬಿಟಿ ಸಮುದಾಯದ ಪೈಕಿ 400 ಮಂದಿಯ ಪೋಷಕರು ಸಿಜೆಐ ಡಿ.ವೈ ಚಂದ್ರಚೂಡ್ ಗೆ ಪತ್ರ ಬರೆದಿದ್ದು, ತಮ್ಮ ಎಲ್ ಜಿಬಿಟಿಕ್ಯೂಐಎ++ ನ ಮಕ್ಕಳಿಗೆ ವಿವಾಹ ಸಮಾನತೆಯ ಹಕ್ಕನ್ನು ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. |
![]() | ನಮ್ಮ ಬಳಿ ಗುಣಮಟ್ಟವಿದೆ: ಜನಸಂಖ್ಯೆಯಲ್ಲಿ ನಂ.1 ಸ್ಥಾನಕ್ಕೆ ಬಂದ ಭಾರತ ಕುರಿತು ಚೀನಾ ಪ್ರತಿಕ್ರಿಯೆಭಾರತ ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರದ ಪಟ್ಟಕ್ಕೇರಿರುವುದರ ಬಗ್ಗೆ ಚೀನಾ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಳಿ ಗುಣಮಟ್ಟವಿದೆ ಎಂದು ಹೇಳಿದೆ. |
![]() | ಹಗಲಿನಲ್ಲಿ ಆಲಸ್ಯ ತಪ್ಪಿಸಲು ಏನು ಮಾಡಬೇಕು? ಇಲ್ಲಿವೆ ಕೆಲವು ಸಲಹೆಗಳು..ಶಕ್ತಿ ಕುಂಠಿತ, ದೌರ್ಬಲ್ಯ, ಕಡಿಮೆ ಉತ್ಪಾದಕತೆ, ಕಿರಿಕಿರಿ, ನೆನಪಿನ ಶಕ್ತಿಯ ಸಮಸ್ಯೆಗಳು, ವಿವರಿಸಲಾಗದ ನೋವು ಮತ್ತು ಯಾತನೆ ಮತ್ತು ಪ್ರತ್ಯೇಕತೆಯ ಭಾವನೆಗಳು ಕಂಡುಬಂದರೆ ಅವು ಆಯಾಸದ ಚಿಹ್ನೆಗಳಾಗಿರಬಹುದು. ಇದಕ್ಕೆ ಕಾರಣಗಳು ಹಲವಿದ್ದರೂ, ಬದಲಿಸಬೇಕಾದ ಜೀವನಶೈಲಿ ಅಂಶಗಳ ಬಗ್ಗೆ ಇಲ್ಲಿ ಹೇಳಲಾಗಿದೆ. |
![]() | ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 12 ಮಿಮೀ ಮಳೆ ಸುರಿದಿದೆ. ಇದು ಕಳೆದ ಮೂರು ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ದಿನವೊಂದರಲ್ಲಿ ಸುರಿದ ಗರಿಷ್ಠ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. |
![]() | ಲಿಂಗ ಸಮಾನತೆ ಸಾಧಿಸಲು 300 ವರ್ಷ ಬೇಕು: ವಿಶ್ವಸಂಸ್ಥೆಲಿಂಗ ಸಮಾನತೆಯೆಡೆಗಿನ ಪ್ರಗತಿ “ನಮ್ಮ ಕಣ್ಣ ಮುಂದೆ ಕಣ್ಮರೆಯಾಗುತ್ತಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಡಾ.ಆಂಟೋನಿಯೊ ಗುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ. |
![]() | 'ಸಾಕ್ಷಿಗಳ ಪ್ರಮಾಣಕ್ಕಿಂತ, ಗುಣಮಟ್ಟವೇ ಮುಖ್ಯ': ಕೊಲೆ ಪ್ರಕರಣದ ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್'ಸಾಕ್ಷಿಗಳ ಪ್ರಮಾಣಕ್ಕಿಂತ, ಗುಣಮಟ್ಟವೇ ಮುಖ್ಯ' ಎಂದು ಹೇಳುವ ಮೂಲಕ ದೇಶದ ಸರ್ವೋಚ್ಛ ನ್ಯಾಯಾಲಯ ಕೊಲೆ ಪ್ರಕರಣದ ಶಿಕ್ಷೆಯನ್ನು ಎತ್ತಿ ಹಿಡಿದಿದೆ. |
![]() | ಇತರ ರಾಜ್ಯಗಳಲ್ಲಿ ನೀಡುತ್ತಿರುವಂತೆ ಸಮಾನ ವೇತನಕ್ಕೆ ಕರ್ನಾಟಕದ ವೈದ್ಯರ ಒತ್ತಾಯರಾಜ್ಯದಲ್ಲಿ ವೈದ್ಯಕೀಯ ವೃತ್ತಿಪರರು ಇತರ ರಾಜ್ಯಗಳಲ್ಲಿನ ವೈದ್ಯರಿಗೆ ಹೋಲಿಸಿದರೆ ವೇತನದಲ್ಲಿ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಒಂದೇ ರೀತಿಯ ಕೆಲಸದ ಅನುಭವದ ಹೊರತಾಗಿಯೂ ಇಲ್ಲಿನ ವೈದ್ಯರಿಗೆ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ದೂರಿದ್ದಾರೆ. |
![]() | 'ಮಗಳು ಮಗನಿಗೆ ಸಮಾನ, ಗುರುತು ಚೀಟಿ ಪಡೆಯಲು ಸಮಾನ ಅರ್ಹಳು': ಹೈಕೋರ್ಟ್ಲಿಂಗ ಸಮಾನತೆಯನ್ನು ತರಲು, ಮಾಜಿ ಸೈನಿಕರ ಅವಲಂಬಿತರಿಗೆ ಮಾರ್ಗಸೂಚಿ 5 (ಸಿ) ಪ್ರಕಾರ ಗುರುತಿನ ಚೀಟಿ (ಐ-ಕಾರ್ಡ್) ವಿತರಿಸಲು ವಿವಾಹಿತ ಮಗಳನ್ನು ಹೊರಗಿಡುವುದು ಸಂವಿಧಾನದ 14 ಮತ್ತು 15ನೇ ವಿಧಿಗಳ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. |