Rahul Dravid

ಕನ್ನಡಿಗ, ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಇದೀಗ ಪಾಕ್ ಗೆ ಸಹ ಪ್ರೇರಣೆಯಾಗಿದ್ದಾರೆ.

ಮೇ 30ರಿಂದ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ಆರಂಭಗೊಳ್ಳಲಿರುವ 2019 ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಫೇವರಿಟ್ ತಂಡವಾಗಿದ್ದು, ಟೀಂ ಇಂಡಿಯಾ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿರುವುದಾಗಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಭಾರತ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ಲಯನ್ಸ್ ತಂಡವನ್ನು ಟೀಂ ಇಂಡಿಯಾ ಎ ತಂಡ 4-1 ಅಂತರದಿಂದ ಏಕದಿನ ಸರಣಿಯಲ್ಲಿ ಭರ್ಜರಿ ಜಯ ಗಳಿಸಿದೆ.

ಗೋಡೆಗಳಿಗೂ ಕಿವಿ ಇರುತ್ತದೆ ಎಂದು ಕೇಳಿದ್ದೇನೆ.. ಆದರೆ ಈ ವಿಶೇಷ ಗೋಡೆಗೆ ಕಿವಿ ಜೊತೆಗೆ ಗೋಡೆಯಷ್ಟೇ ದೊಡ್ಡದಾದ ಮನಸ್ಸು ಕೂಡ ಇದೆ ಎಂದು ಹೇಳುವ ಮೂಲಕ ಭಾರತೀಯ ಕ್ರಿಕೆಟ್ ತಂಡ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ರಾಹುಲ್ ದ್ರಾವಿಡ್ ಅವರಿಗೆ ಜನ್ಮ ದಿನದ ಶುಭಾಶಯ ಕೋರಿದ್ದಾರೆ.

ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಗೆ ಟ್ವೀಟಿಗರು ತೀವ್ರ ತರಾಟೆ ತೆಗೆದುಕೊಂಡಿದ್ದು, ಭಾರತ ತಂಡದ ಸವ್ಯಸಾಚಿ ಆಟಗಾರ ರಾಹುಲ್ ದ್ರಾವಿಡ್ ಅವರ ಹಳೆಯದೊಂದು ವಿಡಿಯೋ ಮೂಲಕ ಕ್ರಿಕೆಟಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾ ಬೌಲಿಂಗ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇದೇ ರೀತಿಯ ಬೌಲಿಂಗ್ ದಾಳಿ ಮುಂದುವರೆಸಿದ್ದಲ್ಲಿ ಪ್ರತಿ ಟೆಸ್ಟ್ ನಲ್ಲಿ 20 ವಿಕೆಟ್ ಕಬಳಿಸಬಹುದು ಎಂದು ಮಾಜಿ ಟೀಂ ಇಂಡಿಯಾ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಅವರನ್ನು ಸವ್ಯಸಾಚಿ ಮತ್ತು ಭಾರತೀಯ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಹೋಲಿಕೆ ಮಾಡಲಾಗುತ್ತಿದೆ. ಆದರೆ ಕಾಕತಾಳಿಯವೋ ಏನೋ ಎಂಬಂತೆ ಈ ಹಿಂದೆ ದ್ರಾವಿಡ್ ಮಾಡಿದ್ದ ಅದೇ ಸಾಧನೆಯನ್ನು ಪೂಜಾರ ಮಾಡಿದ್ದಾರೆ.

ಎನ್ ಪಿಎಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಆರ್ ಬಿಐ ನಡುವೆ ಉಂಟಾಗಿರುವ ತಿಕ್ಕಾಟದ ಬಗ್ಗೆ ಮಾಜಿ ಆರ್ ಬಿಐ ಗೌರ್ನರ್ ರಘುರಾಮ್ ರಾಜನ್ ಪ್ರತಿಕ್ರಿಯೆ ನೀಡಿದ್ದು, ಕ್ರಿಕೆಟ್ ನ ಉದಾಹರಣೆಯನ್ನು

ಭಾರತೀಯ ಕ್ರಿಕೆಟ್ ದೇವರು ಸಚಿನ್ ಗೆ ಏಕೆ ಈ ಗೌರವ ಇನ್ನೂ ಸಿಕ್ಕಿಲ್ಲ ಎಂಬ ಪ್ರಶ್ನೆ ಹಲವರನ್ನು ಕಾಡಿತ್ತು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ನೀಡುವ ಪ್ರತಿಷ್ಠಿತ ಐಸಿಸಿ 'ಹಾಲ್ ಆಫ್ ಫೇಮ್' ಗೌರವಕ್ಕೆ ಭಾರತೀಯ ಕ್ರಿಕೆಟ್ ನ ದಂತಕಥೆ ಮತ್ತು ಟೀಂ ಇಂಡಿಯಾದ 'ದಿ ವಾಲ್' ರಾಹುಲ್ ದ್ರಾವಿಡ್ ಪಾತ್ರರಾಗಿದ್ದಾರೆ.