- Tag results for rain
![]() | ಬೆಳಗಾವಿಯ ಮೂಡಲಗಿ ಬಳಿ ಚರಂಡಿಯಲ್ಲಿ 7 ಭ್ರೂಣಗಳು ಪತ್ತೆ!ಬೆಳಗಾವಿ ಸಮೀಪದ ಮೂಡಲಗಿಯ ಸೇತುವೆ ಬಳಿಯ ತೆರೆದ ಚರಂಡಿಯಲ್ಲಿ ಐದು ಚಿಕ್ಕ ಡಬ್ಬಿಗಳಲ್ಲಿ ಏಳು ಭ್ರೂಣಗಳು ಶುಕ್ರವಾರ ತೇಲಿ ಬಂದಿದ್ದು, ಇದನ್ನು ಕಂಡ ಜನರು ಬೆಚ್ಚಿ ಬಿದ್ದಿದ್ದಾರೆ. |
![]() | ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಐಐಎಸ್ಸಿ ಕ್ಯಾಂಪಸ್ ಗೋಡೆ ಕುಸಿದು ಕಾರ್ಮಿಕ ಸಾವು!ಬೆಂಗಳೂರು ಮಳೆಗೆ ಮತ್ತೊಂದು ಬಲಿಯಾಗಿದ್ದು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಕ್ಯಾಂಪಸ್ನಲ್ಲಿ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಕಟ್ಟಡ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. |
![]() | ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋದ ಪೊಲೀಸರು: ಅಸ್ಸಾಂ ಮಹಾಮಳೆಗೆ ಬಲಿಯಾದವರ ಸಂಖ್ಯೆ 72ಕ್ಕೆ ಏರಿಕೆ!ಅಸ್ಸಾಂನಲ್ಲಿ ಬಾರಿ ಮಳೆಯಾಗುತ್ತಿದ್ದು ನಾಗಾಂವ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದ ಸೆಳೆತಕ್ಕೆ ಸಿಕ್ಕಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೆಬಲ್ ಕೊಚ್ಚಿಹೋಗಿದ್ದಾರೆ. |
![]() | ಭಾರತ- ದಕ್ಷಿಣ ಆಫ್ರಿಕಾ ಪಂದ್ಯ ರದ್ದು ಹಿನ್ನೆಲೆ ಟಿಕೆಟ್ ಪಡೆದಿದ್ದವರಿಗೆ ಶೇ.50 ರಷ್ಟು ಹಣ ವಾಪಸ್!ನೆನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಟಿಕೆಟ್ ಪಡೆದವರಿಗೆ ಶೇ.50 ರಷ್ಟು ಹಣ ವಾಪಸ್ ಸಿಗಲಿದೆ. |
![]() | ಬೆಂಗಳೂರಿನಲ್ಲಿ ಪ್ರಧಾನಿ ಮೋದಿ: ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಸುಮಾರು 15 ಸಾವಿರ ಕೋಟಿ ರೂಪಾಯಿಗಳ ಬೆಂಗಳೂರು ಉಪ ನಗರ ರೈಲು ಯೋಜನೆ ಸೇರಿದಂತೆ 33 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಹಲವು ಮಹತ್ವದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. |
![]() | 'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. |
![]() | ಭಾರತ vs ದಕ್ಷಿಣ ಆಫ್ರಿಕಾ: 5ನೇ ಟಿ20 ಪಂದ್ಯ ರದ್ದು; ಶೇ.50ರಷ್ಟು ಟಿಕೆಟ್ ಹಣ ಮರುಪಾವತಿ ಎಂದ KSCAಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಹಾಗೂ ಕೊನೆಯ ಟಿ20 ಪಂದ್ಯ ಮಳೆಯಿಂದಾಗಿ ಸ್ಥಗಿತವಾದ ಹಿನ್ನಲೆಯಲ್ಲಿ ಪಂದ್ಯ ವೀಕ್ಷಣೆಗಾಗಿ ಬಂದಿದ್ದ ಜನರ ಟಿಕೆಟ್ ದರ ಶೇ.50ರಷ್ಟು ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದೆ. |
![]() | ಕ್ರಿಕೆಟ್: ಭಾರತ-ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯ ಮಳೆಯಿಂದ ರದ್ದು!ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. |
![]() | 5ನೇ ಟಿ20 ಪಂದ್ಯ: ಸರಣಿ ನಿರ್ಣಾಯಕ ಪಂದ್ಯದ ಟಾಸ್ ಗೆದ್ದ ಆಫ್ರಿಕಾ, ಟೀಂ ಇಂಡಿಯಾ ಬ್ಯಾಟಿಂಗ್, ಪಂದ್ಯಕ್ಕೆ ಮಳೆ ಅಡ್ಡಿ!ಟೀಂ ಇಂಡಿಯಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಅಸ್ಸಾಂನಲ್ಲಿ ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಭೀಕರ: 42 ಮಂದಿ ಸಾವು, ಹೆದ್ದಾರಿ ಸಂಪರ್ಕ ಕಳೆದುಕೊಂಡ ಮೇಘಾಲಯ!ರಾಷ್ಟ್ರದ ಈಶಾನ್ಯ ಭಾಗದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ನೆರೆಯಿಂದಾಗಿ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 42ಕ್ಕೇರಿದೆ. ಪ್ರವಾಹದಿಂದ ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ. |
![]() | ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ 24 ವರ್ಷದ ಯುವಕನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. |
![]() | ಅಗ್ನಿಪಥ್ ಪ್ರತಿಭಟನೆ: ಸಿಕಂದರಾಬಾದ್ ಘರ್ಷಣೆ ಸೂತ್ರಧಾರನ ಬಂಧನ!ಕೇಂದ್ರ ಸರ್ಕಾರದ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ಸಿಕಂದರಾಬಾದ್ ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸೇನಾ ತರಬೇತಿ ಕೇಂದ್ರದ ಮಾಲೀಕನನ್ನು ಬಂಧಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ಮಳೆ ಅನಾಹುತ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ 24 ವರ್ಷದ ಯುವಕಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ. ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ. |
![]() | 300 ರೈಲುಗಳ ಮೇಲೆ ಅಗ್ನಿಪಥ್ ಪ್ರತಿಭಟನೆಯ ಪರಿಣಾಮ: 200 ರೈಲುಗಳು ರದ್ದುಸೇನಾ ಸೇವೆಗಳಿಗೆ ನೇಮಕಾತಿ ಮಾಡುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಹಲವೆಡೆ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ರೈಲುಗಳಿಗೆ ಬೆಂಕಿ ಹೊತ್ತಿಸುತ್ತಿರುವ ಪರಿಣಾಮ 200 ರೈಲುಗಳನ್ನು ಈ ವರೆಗೆ ಸ್ಥಗಿತಗೊಳಿಸಲಾಗಿದೆ. |
![]() | ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತ-ದಕ್ಷಿಣ ಆಫ್ರಿಕಾ ಟಿ20 ಬೆಂಗಳೂರು ಪಂದ್ಯ; ಮಧ್ಯರಾತ್ರಿವರೆಗೂ ಮೆಟ್ರೋ ರೈಲು ಕಾರ್ಯಾಚರಣೆ!ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂ.19ರಂದು ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ 1 ಗಂಟೆ ತನಕ ವಿಸ್ತರಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ. |