social_icon
  • Tag results for rain

ಒಡಿಶಾ ರೈಲು ದುರಂತ: 40 ಪ್ರಯಾಣಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರಬಹುದು

ಒಡಿಶಾದ ಬಾಲಸೋರ್‌ನಲ್ಲಿ ಅಪಘಾತಕ್ಕೀಡಾದ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲಿನಿಂದ ವಶಪಡಿಸಿಕೊಂಡ ಸುಮಾರು 40 ಮೃತದೇಹಗಳಿಗೆ ಯಾವುದೇ ಗಾಯಗಳಾಗಿಲ್ಲ. ಹೀಗಾಗಿ ಈ 40 ಪ್ರಯಾಣಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ ಎಂದು ಜಿಆರ್‌ಪಿ ತಿಳಿಸಿದೆ

published on : 6th June 2023

ಒಡಿಶಾ ತ್ರಿವಳಿ ರೈಲು ದುರಂತ: ಎಫ್‌ಐಆರ್ ದಾಖಲಿಸಿದ ಸಿಬಿಐ, ತನಿಖೆ ಚುರುಕು

ಒಡಿಶಾ ತ್ರಿವಳಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಮಂಗಳವಾರ ತಿಳಿಸಿದೆ.

published on : 6th June 2023

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ': ವೀರಪ್ಪ ಮೊಯ್ಲಿ

ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಮಂಗಳವಾರ, 2017 ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ ಸರ್ಕಾರದ 'ದೊಡ್ಡ ಪ್ರಮಾದ' ಎಂದಿದ್ದು, ಪ್ರತ್ಯೇಕ ಬಜೆಟ್ ಮಂಡಿಸುವ ಅಭ್ಯಾಸವನ್ನು ಮರಳಿ ತರಲು ಕರೆ ನೀಡಿದರು. 

published on : 6th June 2023

ಉಕ್ರೇನಿನ ಸೋವಿಯತ್ ಕಾಲದ ಹಳೆಯ ಡ್ಯಾಂ ಧ್ವಂಸ ಮಾಡಿದ ರಷ್ಯಾ, ತುರ್ತು ಸಭೆ ಕರೆದ ಝೆಲೆನ್ಸ್ಕಿ

ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಉಕ್ರೇನ್ ನಲ್ಲಿರುವ ಸೋವಿಯತ್ ಕಾಲದ ಬೃಹತ್ ಡ್ಯಾಂ ಅನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ.

published on : 6th June 2023

ಒಡಿಶಾ ರೈಲು ದುರಂತ: ಸಿಬಿಐನಿಂದ ತನಿಖೆ ಆರಂಭ, ಸ್ಥಳಕ್ಕೆ ಅಧಿಕಾರಿಗಳ ಭೇಟಿ

278 ಜನರ ಸಾವಿಗೆ ಕಾರಣವಾದ ಒಡಿಶಾದ ಬಾಲಸೋರ್ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI) ಮಂಗಳವಾರ ಅಧಿಕೃತವಾಗಿ ಆರಂಭಿಸಿದೆ.

published on : 6th June 2023

ಒಡಿಶಾ ತ್ರಿವಳಿ ರೈಲು ಅಪಘಾತದ ಹಿಂದೆ ಟಿಎಂಸಿ ಪಿತೂರಿ: ಮಮತಾ ವಿರುದ್ಧ ಸುವೆಂದು ಅಧಿಕಾರಿ ಕಿಡಿ

ಕನಿಷ್ಠ 275 ಜನರು ಸಾವನ್ನಪ್ಪಿದ ಒಡಿಶಾ ರೈಲು ಅಪಘಾತದ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೈವಾಡವಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೆಂದು ಅಧಿಕಾರಿ ಸೋಮವಾರ ಆರೋಪಿಸಿದ್ದಾರೆ.

published on : 6th June 2023

ಒಡಿಶಾ ರೈಲು ದುರಂತ: ಇನ್ನೂ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ!

275 ಮಂದಿಯ ಸಾವಿಗೆ ಕಾರಣವಾಗಿರುವ ಒಡಿಶಾ ರೈಲು ದುರಂತ ಸಂಭವಿಸಿ 4 ದಿನಗಳೇ ಕಳೆದರೂ ಇನ್ನೂ 101 ಮೃತದೇಹಗಳ ಗುರುತೇ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 6th June 2023

ಮುಖ್ಯಾಂಶಗಳ ನಿರ್ವಹಣೆ: ಒಡಿಶಾ ರೈಲು ಅಪಘಾತದ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು; ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಒಡಿಶಾ ರೈಲು ದುರಂತದ ಕುರಿತು ಸಿಬಿಐ ತನಿಖೆಗೆ ಕೋರಿರುವ ಬಗ್ಗೆ ಮಂಗಳವಾರ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು ಮತ್ತು ಈ ಕ್ರಮವನ್ನು ಮುಖ್ಯಾಂಶ ನಿರ್ವಹಣೆ ಎಂದು ಬಣ್ಣಿಸಿದೆ. ಸರ್ಕಾರವು ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಪರಿಹರಿಸುವ ಬದಲು 'ಮುಖ್ಯಾಂಶಗಳ ನಿರ್ವಹಣೆ'ಯಲ್ಲಿ ತೊಡಗಿದೆ ಎಂದು ದೂರಿದೆ. 

published on : 6th June 2023

ಸಮಸ್ಯೆ ಸರಿಪಡಿಸಿದ್ದರೆ ತಪ್ಪಿಸಬಹುದಿತ್ತು ಒಡಿಶಾ ದುರಂತ: ಫ್ರೆಬ್ರವರಿಯಲ್ಲೇ ಸಿಗ್ನಲಿಂಗ್ ಸಮಸ್ಯೆ ಬಗ್ಗೆ ರೈಲ್ವೆ ಅಧಿಕಾರಿ ಪತ್ರ!

ಒಡಿಶಾದಲ್ಲಿ ನಡೆದ ಮೂರು ರೈಲುಗಳ ಅಪಘಾತದಿಂದ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ, ಒಂದು ವೇಳೆ ಸಂಬಂಧಿಸಿದವರು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೇ ಅನಾಹುತ ತಪ್ಪಿಸಬಹುದಿತ್ತು ಎಂದು ಹೇಳಲಾಗಿದೆ.

published on : 6th June 2023

ಒಡಿಶಾ: ತ್ರಿವಳಿ ರೈಲು ದುರಂತ ಸಂಭವಿಸಿದ ಸ್ಥಳಕ್ಕೆ ಸಿಬಿಐ ತಂಡ ಭೇಟಿ, ತನಿಖೆ ಆರಂಭ

10 ಸದಸ್ಯರನ್ನೊಳಗೊಂಡ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ತ್ರಿವಳಿ ರೈಲು ಅಪಘಾತದ ತನಿಖೆಯನ್ನು ಪ್ರಾರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 5th June 2023

ಒಡಿಶಾ ರೈಲು ದುರಂತ: ನಿರ್ಲಕ್ಷ್ಯವೇ ಸಾವಿಗೆ ಕಾರಣ, ರೈಲ್ವೆ ಪೊಲೀಸರಿಂದ ಪ್ರಕರಣ ದಾಖಲು

ಒಡಿಶಾದ ಬಹನಾಗ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ನಿರ್ಲಕ್ಷ್ಯದಿಂದ ಸಾವು, ನೋವಿಗೆ ಕಾರಣವಾಗಿದ್ದಕ್ಕೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

published on : 5th June 2023

ಒಡಿಶಾ ರೈಲು ಅಪಘಾತ: ಪಶ್ಚಿಮ ಬಂಗಾಳ ಸರ್ಕಾರದಿಂದ ಮೃತರ ಸಂಬಂಧಿಕರಿಗೆ ಸರ್ಕಾರಿ ನೌಕರಿ

ಕಳೆದ ಶುಕ್ರವಾರ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ತ್ರಿವಳಿ ಭೀಕರ ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಘೋಷಿಸಿದ್ದಾರೆ.

published on : 5th June 2023

ಒಡಿಶಾ ರೈಲು ದುರಂತ: ತಂದೆಯ ನಂಬಿಕೆಯಿಂದ ಉಳಿಯಿತು ಸತ್ತಿದ್ದಾನೆಂದು ಶವಾಗಾರದಲ್ಲಿ ಇಟ್ಟಿದ್ದ ಮಗನ ಜೀವ!

ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ ಮಡಿದಿದ್ದವರ ಶವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ತನ್ನ ಮಗ ಸತ್ತಿಲ್ಲ ಎಂಬ ದೃಢ ನಂಬಿಕೆಯಿಂದ ಬಾಲಸೋರ್ ಗೆ ತೆರಳಿದ್ದ ತಂದೆಯೊಬ್ಬ ಶವಾಗಾರದಲ್ಲಿ ಇರಿಸಿದ್ದ ಮಗ ಜೀವಂತವಾಗಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಕರೆತಂದಿದ್ದಾರೆ.

published on : 5th June 2023

ಒಡಿಶಾ ರೈಲು ದುರಂತ: ರಕ್ಷಣಾ ಕಾರ್ಯಾಚರಣೆ ಪೂರ್ಣ, ಬೇಸ್ ಕ್ಯಾಂಪ್ ನತ್ತ NDRF ತಂಡಗಳು ವಾಪಸ್

275 ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ಹಿನ್ನಲೆಯಲ್ಲಿ ಘಟನಾ ಪ್ರದೇಶದಲ್ಲಿದ್ದ ಎಲ್ಲಾ 9 NDRF ತಂಡಗಳು ತಮ್ಮ ತಮ್ಮ ಬೇಸ್ ಕ್ಯಾಂಪ್ ಗೆ ಮರಳಲಿವೆ.

published on : 5th June 2023

ಒಡಿಶಾ ರೈಲು ದುರಂತ: ಎಲ್ಲರಿಗಿಂತ ಮೊದಲು ಸ್ಪಂದಿಸಿ 200 ಜನರ ಪ್ರಾಣ ಉಳಿಸಿದ ಆದಿವಾಸಿಗಳು!

ಫೂಲಮಣಿ ಹೆಂಬ್ರುಮ್ ತನ್ನ ಮನೆಯ ಅಂಗಳದಲ್ಲಿ ಅಡುಗೆ ಮಾಡುತ್ತಿದ್ದಾಗ ಕಳೆದ ಶುಕ್ರವಾರ ಸಂಜೆ ಒಂದು ದೊಡ್ಡ ಶಬ್ದ ಕೇಳಿಸಿತು. ತಕ್ಷಣ ಫೂಲಮಣಿ ಮತ್ತು ಅವಳ ಪತಿ ರಘು ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ರೈಲ್ವೆ ಹಳಿಗಳತ್ತ...

published on : 5th June 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9