- Tag results for rainfall
![]() | ದಾಖಲೆ ಬರೆದ ಬೆಂಗಳೂರು ಮಳೆ: ಯಲಹಂಕದಲ್ಲಿ 164 ಮಿ.ಮೀ, 21 ಪ್ರದೇಶಗಳಲ್ಲಿ ಸರಾಸರಿ 64.5 ಮಿ.ಮೀ ಮಳೆ!ನಿನ್ನೆ ಬೆಂಗಳೂರಿನಲ್ಲಿ ರಾತ್ರಿ ಇಡೀ ಸುರಿದ ಧಾರಾಕಾರ ಮಳೆ ದಾಖಲೆಯನ್ನೇ ಬರೆದಿದ್ದು, ನಗರದ ಯಲಹಂಕ ಪ್ರದೇಶವೊಂದರಲ್ಲೇ ದಾಖಲೆಯ 164 ಮಿ.ಮೀ ಮಳೆಯಾಗಿದೆ. |
![]() | ಬೆಂಗಳೂರಿನಲ್ಲಿ ಭಾರಿ ಮಳೆ: ಮಧ್ಯರಾತ್ರಿ BBMP ವಾರ್ ರೂಂಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಬೆಂಗಳೂರಿನಲ್ಲಿ ನಿನ್ನೆ ಇಡೀ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಡೀ ನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆ ಪರಿಸ್ಥಿತಿಯ ಮಾಹಿತಿ ಪಡೆಯಲು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬಿಬಿಎಂಪಿ ವಾರ್ ರೂಂಗೆ ಭೇಟಿ ನೀಡಿದ್ದರು. |
![]() | ಬೆಂಗಳೂರಿನಲ್ಲಿ ವರುಣಾಘಾತ: ರಾತ್ರಿ ಇಡೀ ಸುರಿದ ಮಳೆ, ಇನ್ನೂ 3 ದಿನ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಬೆಂಗಳೂರು ಜನತೆ ಹೈರಾಣಾಗಿದ್ದು, ರಸ್ತೆಗಳು ಜಲಾವೃತವಾಗಿ, ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡುವಂತಾಯಿತು. |
![]() | ಬೆಂಗಳೂರಿನಲ್ಲಿ ಧಾರಾಕಾರ ಮಳೆ: ನಾಳೆ ರಾಜ್ಯದ 6 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಣೆರಾಜಧಾನಿ ಬೆಂಗಳೂರಿನ ಹಲವು ಕಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. |
![]() | ರಾಜ್ಯದಲ್ಲಿ ಮುಂಗಾರು ಅಂತ್ಯ: 236 ತಾಲ್ಲೂಕುಗಳ ಪೈಕಿ ಕೇವಲ 4 ತಾಲ್ಲೂಕುಗಳಲ್ಲಿ ಮಾತ್ರ ಅತ್ಯಧಿಕ ಮಳೆ!ರಾಜ್ಯದಲ್ಲಿ ನೈರುತ್ಯ ಮುಂಗಾರು ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಎನ್ನಲಾಗುತ್ತದೆ. ಈ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದ 236 ತಾಲ್ಲೂಕುಗಳ ಪೈಕಿ ಕೇವಲ 4 ತಾಲ್ಲೂಕುಗಳಲ್ಲಿ ಮಾತ್ರ ಈ ಬಾರಿ ಅತ್ಯಧಿಕ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತ ಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಭೀಕರ ಬರ: ಬಳ್ಳಾರಿ ಜಿಲ್ಲೆಯಲ್ಲಿ 73 ಸಾವಿರ ಹೆಕ್ಟೇರ್ ಗಿಂತಲೂ ಅಧಿಕ ಕೃಷಿ ಭೂಮಿಯಲ್ಲಿ ಬೆಳೆ ನಷ್ಟ!ಜಿಲ್ಲೆಯಲ್ಲಿ ಬರಗಾಲಕ್ಕೆ ತುತ್ತಾಗಿರುವ 73,813 ಹೆಕ್ಟೇರ್ ಕೃಷಿ ಭೂಮಿಯನ್ನು ಸಮೀಕ್ಷೆ ನಡೆಸಿ ಜಿಲ್ಲಾಡಳಿತ ಗುರುತಿಸಿದೆ. ರಾಜ್ಯ ಸರಕಾರಕ್ಕೆ ಆಡಳಿತ ಕಳುಹಿಸಿರುವ ವರದಿ ಪ್ರಕಾರ 569 ಕೋಟಿ ರೂಪಾಯಿಗಳಷ್ಟು ಬೆಳೆ ನಷ್ಟವಾಗಿದ್ದು, ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿಯೇ ಅತಿ ಹೆಚ್ಚು ಬೆಳೆ ನಷ್ಟವಾಗಿದೆ. |
![]() | ಮಳೆ ಕೊರತೆ, ಕರ್ನಾಟಕದಿಂದ ತಗ್ಗಿದ ಕಾವೇರಿ ನೀರು ಒಳಹರಿವು: ತಮಿಳು ನಾಡಿನಲ್ಲಿ ಜಲ ವಿದ್ಯುತ್ ಉತ್ಪಾದನೆ ಕುಸಿತಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಮಳೆಯ ಅಭಾವ ಮತ್ತು ಕರ್ನಾಟಕದಿಂದ ನೀರಿನ ಒಳಹರಿವು ಕಡಿಮೆಯಾದ ಕಾರಣ ತಮಿಳುನಾಡು ಸರ್ಕಾರಿ ಸ್ವಾಮ್ಯದ ಜಲವಿದ್ಯುತ್ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತ ಉಂಟಾಗಿದೆ. |
![]() | ಬಳ್ಳಾರಿ: ಜಿಲ್ಲೆಯಲ್ಲಿ ಆಗಸ್ಟ್ ನಲ್ಲಿ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ!ಬಳ್ಳಾರಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಕಳೆದ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದ್ದು, ಶೇ. 45 ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ |
![]() | ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. |
![]() | ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಮುಂದಿನ ಐದು ದಿನ ಭಾರಿ ಮಳೆ- ಹವಾಮಾನ ಇಲಾಖೆ ಮುನ್ಸೂಚನೆರಾಜ್ಯದ ಕರಾವಳಿ, ಮಳೆನಾಡಿನಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಮುಂದಿನ 24 ಗಂಟೆಗಳಲ್ಲಿ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಳದಿ ಆಲರ್ಟ್ ಘೋಷಿಸಲಾಗಿದೆ. |
![]() | ಭಾರಿ ಮಳೆಯಿಂದಾಗಿ ಕರ್ನಾಟಕದಲ್ಲಿ ಟೊಮೇಟೊ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ!ಟೊಮೇಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಇದೀಗ ಮತ್ತೊಮ್ಮೆ ಶಾಕ್ ಆಗುವ ಸಾಧ್ಯತೆ ಇದೆ. ಕಡಿಮೆಯಾಗಿದ್ದ ಟೊಮೇಟೊ ಬೆಲೆ ಇದೀಗ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. |
![]() | ಧಾರಾಕಾರ ಮಳೆಯ ಪರಿಣಾಮ ಕೊಡಗಿನಲ್ಲಿ ಜನಜೀವನ ಅಸ್ತವ್ಯಸ್ತಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಜಿಲೆಯಾದ್ಯಂತ ಭೂಕುಸಿತ, ವಿದ್ಯುತ್ ಲೈನ್ ಗಳಿಗೆ ಹಾನಿ, ಪ್ರವಾಹ ವರದಿಯಾಗಿದೆ. |
![]() | ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ: ಕೊಡಗಿನಲ್ಲಿ ಸರಾಸರಿ ಮಳೆ ಕಡಿಮೆಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂ.ಮೀ ಮಳೆಯಾಗಿದ್ದು, ಸಾಮಾನ್ಯ 35.35 ಸೆಂ.ಮೀ ಮಳೆಯಾಗಿದ್ದು, ಶೇ. 23ರಷ್ಟು ಕೊರತೆ ಕಂಡಿದೆ. |
![]() | ಹಳಿಗಳ ಮೇಲೆ ನೀರು: 300 ಮೇಲ್/ಎಕ್ಸ್ಪ್ರೆಸ್, 406 ಪ್ಯಾಸೆಂಜರ್ ರೈಲುಗಳು ರದ್ದುಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಳಿಗಳ ಮೇಲೆ ನೀರು ನಿಂತಿರುವುದರಿಂದ ಜುಲೈ 7 ರಿಂದ ಜುಲೈ 15 ರ ನಡುವೆ 300ಕ್ಕೂ ಹೆಚ್ಚು ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳು ಹಾಗೂ 406 ಪ್ಯಾಸೆಂಜರ್... |
![]() | ದೆಹಲಿಯಲ್ಲಿ ಕಳೆದ 41 ವರ್ಷಗಳಲ್ಲೇ ದಾಖಲೆಯ 153 ಮಿ.ಮೀ ಮಳೆರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಮತ್ತು ಭಾನುವಾರ ಬೆಳಗಿನವರೆಗೂ ಕಳೆದ 41 ವರ್ಷಗಳಲ್ಲೇ ದಾಖಲೆಯ 153 ಮಿಮೀ ಮಳೆ ಆಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜುಲೈ 25, 1982ರ ನಂತರ ಒಂದೇ ದಿನದಲ್ಲಿ ಇಷ್ಟೊಂದು ದಾಖಲೆಯ ಮಳೆಯಾಗಿದೆ. |