Ramya

ಅಪರಾಧಿಗಳ ಪಾಲಿಗೆ ಸಿಂಹಸ್ವಪ್ನ, ಪ್ರಾಮಾಣಿಕ ಹಾಗೂ ಪತ್ತೆದಾರಿಕೆಯಲ್ಲಿ ನುರಿತಿದ್ದ ಪೋಲೀಸ್ ಶ್ವಾನ "ರಮ್ಯಾ" ನಿಧನವಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು ಬಜೆಟ್ ಮತ್ತು ಮೋದಿ ಸರ್ಕಾರದ ಬಗ್ಗೆ ರಮ್ಯಾ ವ್ಯಂಗ್ಯವಾಡಿದ್ದಾರೆ.

ಅಭಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ರಮ್ಯಾ ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ...

ಈ ಹಿಂದೆ ನಟ ಅಂಬರೀಶ್ ಅವರ ಅಂತ್ಯ ಸಂಸ್ಕಾರಕ್ಕೆ ಗೈರಾಗಿ ಅವರ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ನಟಿ ಹಾಗೂ ಕಾಂಗ್ರೆಸ್ ಪಕ್ಷ ಸಾಮಾಜಿಕ ತಾಲತಾಣ ವಿಭಾಗ ಮುಖ್ಯಸ್ಥೆ ರಮ್ಯಾ ಅವರು ದುಬೈ ಪ್ರವಾಸದ ಫೋಟೋಗಳು ವೈರಲ್ ಆಗುತ್ತಿವೆ.

ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮಕಾಡೆ ಮಲಗಿದ್ದು ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಂಸದೆ, ನಟಿ ರಮ್ಯಾ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ಟ್ವೀಟ್ ಅನ್ನೇ ಬಳಸಿ...

ಮಾಜಿ ಸಂಸದೆ ಹಾಗೂ ನಟಿ ರಮ್ಯಾ ರಾತ್ರೋರಾತ್ರಿ ಮಂಡ್ಯದಲ್ಲಿದ್ದ ತಮ್ಮ ಮನೆಯನ್ನು ಖಾಲಿ ಮಾಡಿದ್ದಾರೆ.

ಹಿರಿಯ ನಟ ಅಂಬರೀಷ್ ನಿಧನ ಹೊಂದಿದ ಸಂದರ್ಭದಲ್ಲಿ ಅಂತಿಮ ದರ್ಶನಕ್ಕೆ, ಕೊನೆಗೆ ಅಂತ್ಯ ಸಂಸ್ಕಾರಕ್ಕೆ...

ಕಾಲು ನೋವಿನಿಂದಾಗಿ ರಮ್ಯಾ ಅವರು ಅಂಬರೀಷ್ ಅವರ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ...

ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ ಅಂತ್ಯ ಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾರಿಗೆ ನವರಸ ನಾಯಕ ಜಗ್ಗೇಶ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ...

ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಮಂಡ್ಯ ಜನರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು ಸಾಮಾಜಿಕ ...

ಹೃದಯಾಘಾತದಿಂದ ವಿಧಿವಶರಾದ ಕನ್ನಡ ಚಿತ್ರರಂಗದ ಮೇರು ನಟ ಅಂಬರೀಷ್ ಅವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸದ ಮಾಜಿ ...

ನಟ ಅಂಬರೀಷ್ ಅವರ ನಿಧನದ ಸುದ್ದಿ ತಿಳಿದಿದ್ದರೂ, ಸ್ವತಃ ಮಂಡ್ಯ ಮಾಜಿ ಸಂಸದೆ ರಮ್ಯಾ ಅವರು ಅಂತಿಮ ದರ್ಶನಕ್ಕೆ ಬಾರದೆ, ಟ್ವಿಟರ್ ನಲ್ಲಿ ಸಂತಾಪ ಸೂಚಿಸಿರುವುದಕ್ಕೆ ಅಭಿಮಾನಿಗಳ ವಲಯದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ...

ಪ್ರಧಾನಿ ಮೋದಿಯನ್ನ ಹಕ್ಕಿಯ ಹಿಕ್ಕೆಗೆ ಹೋಲಿಸಿ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಏಕತಾ ಮೂರ್ತಿ ಕೆಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಿಂತಿರುವ ಚಿತ್ರದ ಕುರಿತು ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಕಾಂಗ್ರೆಸ್'ನ ಸಾಮಾಜಿಕ ಮಾಧ್ಯಮ ವಿಭಾಗದ ಮೇಲ್ವಿಚಾರಣೆ ನಡೆಸುತ್ತಿರುವ...