- Tag results for rape case
![]() | ಬಿಲ್ಕಿಸ್ ಬಾನೊ ಪ್ರಕರಣ: ಪ್ರಸ್ತುತ ಪೀಠದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳ ಪ್ರಯತ್ನ- ಸುಪ್ರೀಂ ಕೋರ್ಟ್ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದ ಅಪರಾಧಿಗಳ ಪರ ವಕೀಲರು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರ ಪೀಠದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆರೋಪಿಸಿದೆ. |
![]() | ವಾಕಪಲ್ಲಿ 11 ಬುಡಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 13 ಪೊಲೀಸರ ಖುಲಾಸೆಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ವಾಕಪಲ್ಲಿಯಲ್ಲಿನ 11 ಬುಡಕಟ್ಟು ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ವಿಶೇಷ ನ್ಯಾಯಾಲಯ ’ಅಸಮರ್ಪಕ ತನಿಖೆ’ ಕಾರಣ ನೀಡಿ 13 ಆರೋಪಿ ಪೊಲೀಸರನ್ನು ಖುಲಾಸೆಗೊಳಿಸಿದೆ. |
![]() | ಅತ್ಯಾಚಾರ ಆರೋಪ: ಕೇಂದ್ರ ಗುರುದ್ವಾರ ಪ್ರಬಂಧಕ್ ಸಮಿತಿಯ ಮಾಜಿ ಅಧ್ಯಕ್ಷನ ಬಂಧನನಕಲಿ ಗುರುತಿನ ಚೀಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಗುರುದ್ವಾರ ಪರ್ಬಂಧಕ್ ಸಮಿತಿಯ (ಸಿಜಿಪಿಸಿ) ಮಾಜಿ ಅಧ್ಯಕ್ಷ ಗುರುಮುಖ್ ಸಿಂಗ್ ಮುಖೆ ಅವರನ್ನು ಜೆಮ್ಶೆಡ್ಪುರದ ಆಸ್ಪತ್ರೆಯಿಂದ ಬಂಧಿಸಲಾಗಿದೆ. |
![]() | ಮಧ್ಯ ಪ್ರದೇಶ: ಗ್ಯಾಂಗ್ರೇಪ್ ಆರೋಪಿಯ ಮನೆ ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು!ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. |
![]() | 2013ರ ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | 2013 ರ ಅತ್ಯಾಚಾರ ಪ್ರಕರಣದಲ್ಲಿ ಅಸಾರಾಮ್ ಬಾಪು ದೋಷಿ: ಗುಜರಾತ್ ಕೋರ್ಟ್ ತೀರ್ಪುಸ್ವ ಘೋಷಿತ ದೇವಮಾನವ ಅಸಾರಾಮ್ ಬಾಪು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಗುಜರಾತ್ ನ ಗಾಂಧಿನಗರ ಕೋರ್ಟ್ ಜ.30 ರಂದು ತೀರ್ಪು ಪ್ರಕಟಿಸಿದೆ. |
![]() | ಉನ್ನಾವೋ ಅತ್ಯಾಚಾರ ಪ್ರಕರಣದ ದೋಷಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ಮಧ್ಯಂತರ ಜಾಮೀನು!2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. |
![]() | ಮೇಲ್ಮನೆಯಲ್ಲೂ ಮೈಸೂರು ಅತ್ಯಾಚಾರ ಪ್ರಕರಣ ಸದ್ದು; ‘ಕೇಸ್ ಮುಚ್ಚಿಹಾಕುವ ಹುನ್ನಾರವಿತ್ತೇ?'ವ್ಯಾಪಕ ಸುದ್ದಿಯಾದ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಘಟನೆ ಮೇಲ್ಮನೆಯಲ್ಲಿ ಬುಧವಾರ ಚರ್ಚೆಯಾಗಿದೆ. |
![]() | ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರ ಬೆನ್ನಿಗೆ ನಿಂತ ಗೃಹ ಸಚಿವ ಆರಗ ಜ್ಞಾನೇಂದ್ರಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಕರಣವನ್ನು ಮುಚ್ಚಿ ಹಾಕುವ ಯಾವುದೇ ಪ್ರಯತ್ನ ಮಾಡಲು ಸಾಧ್ಯವಿಲ್ಲ. ಪೊಲೀಸರು ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು. |
![]() | ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ: ಸಿಎಂ ಬೊಮ್ಮಾಯಿಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ವಿಧಾನಸಭೆಯಲ್ಲಿ ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾರ್ದನಿ: ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದ ಸಿದ್ದರಾಮಯ್ಯಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |