social_icon
  • Tag results for region

ಸರ್ವಪಕ್ಷ ಸಭೆ: ಮಹಿಳಾ ಮೀಸಲಾತಿ ಮಸೂದೆಗೆ ಹಲವು ಪ್ರಾದೇಶಿಕ ಪಕ್ಷಗಳು ಆಗ್ರಹ

ಸೋಮವಾರದಿಂದ ಪ್ರಾರಂಭವಾಗುವ ಐದು ದಿನಗಳ ಸಂಸತ್ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ ಅಂಗೀಕರಿಸುವಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ಭಾನುವಾರ ಆಗ್ರಹಿಸಿವೆ.

published on : 17th September 2023

ಚಂದ್ರನಲ್ಲಿ ಸಲ್ಫರ್ ಇರುವುದನ್ನು ಪತ್ತೆ ಮಾಡಿದ ಪ್ರಜ್ಞಾನ್ ರೋವರ್

ಚಂದ್ರನ ಮೇಲ್ಮೈ ನಲ್ಲಿ ಸಲ್ಫರ್ ಇರುವುದನ್ನು ಪ್ರಜ್ಞಾನ್ ರೋವರ್ ನ ಮತ್ತೊಂದು ಉಪಕರಣ ದೃಢಪಡಿಸಿದೆ. 

published on : 31st August 2023

ಮುಂಬೈ ಸಭೆಯಲ್ಲಿ ಇನ್ನಷ್ಟು ಪ್ರಾದೇಶಿಕ ಪಕ್ಷಗಳು 'INDIA' ಸೇರಬಹುದು: ನಿತೀಶ್ ಕುಮಾರ್

ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ಇನ್ನಷ್ಟು ಪ್ರಾದೇಶಿಕ ಪಕ್ಷಗಳು 'INDIA' ಸೇರುವ ಸಾಧ್ಯತೆ ಇದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ...

published on : 27th August 2023

ಚಂದ್ರನ ಮೇಲೆ ಸಮತಟ್ಟಾದ ಪ್ರದೇಶವನ್ನು ಗುರುತಿಸಿದ ಲ್ಯಾಂಡರ್: ಇತ್ತೀಚಿನ ಫೋಟೋಗಳಲ್ಲಿ ಸೆರೆ!

ಚಂದ್ರಯಾನ-3 ಮಿಷನ್ ನ ಲ್ಯಾಂಡರ್ ವಿಕ್ರಮ್ ಚಂದ್ರನ ಮೇಲ್ಮೈ ನಲ್ಲಿ ಇಳಿಯುವುದಕ್ಕೆ ಸಮತಟ್ಟಾದ ಪ್ರದೇಶವನ್ನು ಗುರುತಿಸಿದೆ. 

published on : 24th August 2023

ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಪ್ರಿಯಾಂಕ್ ಖರ್ಗೆ

ಕಲಬುರಗಿ ಅಥವಾ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಭಾಗದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.

published on : 12th August 2023

ಕರಾವಳಿ, ಮಲೆನಾಡು ಭಾಗಗಳಲ್ಲಿ ಎಡೆಬಿಡದ ಮಳೆ: ರೆಡ್ ಅಲರ್ಟ್ ಘೋಷಣೆ, ಶಾಲಾ ಕಾಲೇಜುಗಳಿಗೆ ರಜೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

published on : 27th July 2023

ಪ್ರಾದೇಶಿಕ ವಾಹಿನಿಗಳ ಬಂದ್ ಮಾಡದಂತೆ ಕೇಂದ್ರಕ್ಕೆ ಸಚಿವ ಶಿವರಾಜ್ ತಂಗಡಗಿ ಮನವಿ

ಪ್ರಾದೇಶಿಕ ವಾಹಿನಿಗಳ ಬಂದ್ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

published on : 22nd July 2023

ಎನ್‌ಡಿಎನೂ ಇಲ್ಲ, ಯುಪಿಎನೂ ಇಲ್ಲ, ಸ್ವತಂತ್ರವಾಗಿ ಹೋರಾಡಿ ಪ್ರಾದೇಶಿಕ ಪಕ್ಷ ಉಳಿಸುತ್ತೇವೆ: ಹೆಚ್ ಡಿ ದೇವೇಗೌಡ

2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು. 

published on : 21st July 2023

ಮಹಾರಾಷ್ಟ್ರ ಬಸ್ ದುರಂತ: ಅಪಘಾತ ತಡೆಗಟ್ಟಲು ಕ್ರಮ- ಸಿಎಂ ಏಕನಾಥ್ ಶಿಂಧೆ

25 ಮಂದಿಯ ಸಾವಿಗೆ ಕಾರಣವಾದ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಬಸ್ ದುರಂತದ ಬೆನ್ನಲ್ಲೇ ಇಂತಹ ಅಪಘಾತಗಳನ್ನು ತಪ್ಪಿಸಲು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೇಳಿದ್ದಾರೆ.

published on : 1st July 2023

ಮಹಾರಾಷ್ಟ್ರ ಬಸ್ ಅಗ್ನಿ ದುರಂತ, 25 ಮಂದಿ ಸಜೀವ ದಹನ: ನಿದ್ರೆಗೆ ಜಾರಿದ್ದ ಚಾಲಕ?, 'ಟೈರ್ ಸ್ಫೋಟದಿಂದ ಅಪಘಾತವಾಗಿಲ್ಲ'.. ಆರ್ ಟಿಒ ಹೇಳಿದ್ದೇನು?

25 ಮಂದಿಯ ಸಜೀವ ದಹನಕ್ಕೆ ಕಾರಣವಾದ ಮಹಾರಾಷ್ಟ್ರ ಬಸ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಬಸ್ ದುರಂತಕ್ಕೆ ಕಾರಣವಾದ ನಾನಾ ಅಂಶಗಳ ಕುರಿತು ವ್ಯಾಪಕ ಚರ್ಚೆಯಾಗುತ್ತಿದೆ.

published on : 1st July 2023

ಪಾಕಿಸ್ತಾನದ ಪಂಜಾಬ್‌ನಲ್ಲಿ ಚೀನಾ ಅಣುಸ್ಥಾವರ ನಿರ್ಮಾಣ!

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ತುತ್ತಾಗಿರುವ ಪಾಕಿಸ್ತಾನದಲ್ಲಿ ಅದರ ಆಪ್ತ ರಾಷ್ಟ್ರ ಚೀನಾ ಅಣುಸ್ಥಾವರ ನಿರ್ಮಾಣಕ್ಕೆ ಮುಂದಾಗಿದೆ.

published on : 20th June 2023

ಇಂದು ಗುಜರಾತ್ ತೀರಕ್ಕೆ ಅಪ್ಪಳಿಸಲಿರುವ 'ಬಿಪೊರ್ ಜೋಯ್' ಚಂಡಮಾರುತ: ಶಾಲಾ-ಕಾಲೇಜು, ಕಚೇರಿ, ಧಾರ್ಮಿಕ ಕೇಂದ್ರಗಳು ಬಂದ್

ಭೀಕರ ಪರಿಣಾಮವನ್ನುಂಟುಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವ ಬಿಪೊರ್ ಜೋಯ್ ಚಂಡಮಾರುತ(Cyclone Biparjoy) ಇಂದು ಜೂನ್ 15 ಗುರುವಾರ ಗುಜರಾತ್ ನ ಕಚ್ ಜಿಲ್ಲೆಯ ಜಕ್ಕೂರ್ ಬಂದರಿನಲ್ಲಿ ನೆಲೆಯಾಗಲಿದೆ ಎಂದು ಹೇಳಿದೆ.

published on : 15th June 2023

ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಇಂದು ಗೃಹ ಸಚಿವ ಜಿ ಪರಮೇಶ್ವರ ಭೇಟಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಂಗಳವಾರ ಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಈ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ ಮತ್ತು ಗೋರಕ್ಷಕರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.

published on : 6th June 2023

ಇಂಡೋ-ಪೆಸಿಫಿಕ್‌ ಯಶಸ್ಸು, ಭದ್ರತೆ ಇಡೀ ಜಗತ್ತಿಗೆ ಪ್ರಮುಖವಾಗಿದೆ: ಕ್ವಾಡ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ

ಇಂಡೋ-ಪೆಸಿಫಿಕ್ ಪ್ರದೇಶ ಜಾಗತಿಕ ವ್ಯಾಪಾರ, ನಾವೀನ್ಯತೆ ಮತ್ತು ಅಭಿವೃದ್ಧಿಯ ಎಂಜಿನ್ ಆಗಿದ್ದು, ಅದರ ಯಶಸ್ಸು ಮತ್ತು ಭದ್ರತೆ ಇಡೀ ಜಗತ್ತಿಗೆ ಪ್ರಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

published on : 20th May 2023

ವಿಧಾನಸಭೆ ಚುನಾವಣೆ ಅಬ್ಬರ: ರಾಷ್ಟ್ರೀಯ ಪಕ್ಷಗಳ ಪ್ರಾದೇಶಿಕ ನಾಯಕರುಗಳ ಯುಗಾಂತ್ಯ!

ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ರಾಜ್ಯ ರಾಜಕೀಯದಲ್ಲಿ ಒಂದು ಕಾಲದಲ್ಲಿ ಪ್ರಾದೇಶಿಕ ನಾಯಕರು ತಮ್ಮ ಹಿಡಿತ ಸಾಧಿಸಿದ್ದರು,

published on : 6th May 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9