- Tag results for release
![]() | ನಟ ಪ್ರಭಾಸ್ ನಟನೆ 'ಸಲಾರ್' ರಿಲೀಸ್ ಡೇಟ್ ಫಿಕ್ಸ್!ಪ್ರಭಾಸ್ ನಟನೆಯ ‘ಸಲಾರ್’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್ ಹೊಸ ಮುಹೂರ್ತ ನಿಗದಿ ಮಾಡಿದೆ. |
![]() | 'ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ, ರಿಲೀಸ್ ಡೇಟ್ ಮುಂದಕ್ಕೆ!ನಟ ರಕ್ಷಿತ್ ಶೆಟ್ಟಿ ಅಭಿನಯದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸಿನಿಮಾ ಸೆಪ್ಟೆಂಬರ್ 1 ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು ಮತ್ತು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು. |
![]() | ರಣಬೀರ್ ಕಪೂರ್ ಹುಟ್ಟುಹಬ್ಬದಂದು ಬಹುನಿರೀಕ್ಷಿತ 'ಅನಿಮಲ್' ಚಿತ್ರದ ಟೀಸರ್ ಬಿಡುಗಡೆ, ರಶ್ಮಿಕಾ ಮಂದಣ್ಣ ಕ್ಯೂಟ್ರಣಬೀರ್ ಕಪೂರ್ 41ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 'ಅನಿಮಲ್' ಚಿತ್ರತಂಡ ಚಿತ್ರದ ಟೀಸರ್ ಅನ್ನು ಗುರುವಾರ ಬಿಡುಗಡೆ ಮಾಡಿದೆ. 'ಅರ್ಜುನ್ ರೆಡ್ಡಿ' ಮತ್ತು 'ಕಬೀರ್ ಸಿಂಗ್' ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಪ್ಯಾನ್-ಇಂಡಿಯಾ ಸಿನಿಮಾದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದಾರೆ. |
![]() | ಹೊಂಬಾಳೆ ಫಿಲ್ಮ್ಸ್ನ ಬಹುನಿರೀಕ್ಷಿತ 'ಸಲಾರ್', 'ಯುವ' ಚಿತ್ರ ಒಂದೇ ದಿನ ಬಿಡುಗಡೆ?ಹೊಂಬಾಳೆ ಫಿಲ್ಮ್ಸ್ ಹೊರ ತರುತ್ತಿರುವ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ಸಲಾರ್ ಹಾಗೂ ಕನ್ನಡ ಚಿತ್ರರಂಗ ಮೇರು ನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ ಯುವರಾಜ್ ಕುಮಾರ್ ನಟನೆಯ ಯುವ ಚಿತ್ರ ಒಂದೇ ದಿನ ಬಿಡುಗಡೆಯಾಗಲು ಸಜ್ಜಾಗಿವೆ. |
![]() | ಅದಿತಿ ಪ್ರಭುದೇವ ನಟನೆಯ ಅಲೆಕ್ಸಾ ಚಿತ್ರ ನವೆಂಬರ್ 3ಕ್ಕೆ ಬಿಡುಗಡೆಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ ‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆಯಾಗಲಿದೆ. |
![]() | ಸೆಪ್ಟೆಂಬರ್ 28ಕ್ಕೆ ತೋತಾಪುರಿ 2 ಚಿತ್ರ ಬಿಡುಗಡೆಜಗ್ಗೇಶ್ ಹಾಗೂ ಡಾಲಿ ಧನಂಜಯ್ ಅಭಿನಯದ “ತೋತಾಪುರಿ’ ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗಲಿದೆ. |
![]() | ಕಾವೇರಿ ವಿವಾದ: ವಿರೋಧ, ಪ್ರತಿಭಟನೆಗಳ ನಡುವೆಯೇ ತಮಿಳುನಾಡಿಗೆ ನೀರು ಬಿಡುಗಡೆತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ತೀವ್ರಗೊಂಡಿರುವ ನಡುವಲ್ಲೇ ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿರುವ ರಾಜ್ಯ ಸರ್ಕಾರ ತಮಿಳುನಾಡು ರಾಜ್ಯಕ್ಕೆ ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯದಿಂದ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡುತ್ತಿದೆ. |
![]() | ಜಮ್ಮು-ಕಾಶ್ಮೀರ: 4 ವರ್ಷಗಳ ಬಳಿಕ ಗೃಹ ಬಂಧನದಿಂದ ಮಿರ್ವೈಜ್ ಫಾರೂಕ್'ಗೆ ಮುಕ್ತಿ4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್ನ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. |
![]() | ರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ತೆಲುಗು ಆವೃತ್ತಿ ಬಿಡುಗಡೆಗೆ ದಿನಾಂಕ ನಿಗದಿ!ಕಳೆದ ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ಸಿನಿಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಜತೆಗೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರವು ಇದೀಗ ತೆಲುಗಿನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಮಾಹಿತಿ ಅಧಿಕೃತವಾಗಿ ಪ್ರಕಟಗೊಂಡಿದೆ. |
![]() | ಡಾರ್ಲಿಂಗ್ ಕೃಷ್ಣ ಅಭಿನಯದ 'ಕೌಸಲ್ಯಾ ಸುಪ್ರಜಾ ರಾಮ' ಒಟಿಟಿಯಲ್ಲಿ ಬಿಡುಗಡೆ!ಶಶಾಂಕ್ ಬರೆದು ನಿರ್ದೇಶಿಸಿದ ಇತ್ತೀಚಿನ ಕನ್ನಡ ಚಲನಚಿತ್ರ ಕೌಸಲ್ಯ ಸುಪ್ರಜಾ ರಾಮ ಇದೀಗ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ಗೆ ಲಭ್ಯವಾಗಿದೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ನಾಗಭೂಷಣ್ ಮತ್ತು ಬೃಂದಾ ಆಚಾರ್ಯ ನಟಿಸಿದ್ದಾರೆ. |
![]() | ವಿಜಯ ದೇವರಕೊಂಡ-ಸಮಂತಾ ಅಭಿನಯದ 'ಖುಷಿ' ಸಿನಿಮಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್!ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು ಅಭಿನಯದ ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ತೆರೆಕಂಡಿತು. ದೇವರಕೊಂಡ ಮತ್ತು ಸಮಂತಾ ಅಭಿಮಾನಿಗಳಿಗೆ ಸಖತ್ ಖುಷಿ ಕೊಟ್ಟ ಸಿನಿಮಾ, ಗಲ್ಲಾಪೆಟ್ಟಿಗೆಯಲ್ಲಿಯೂ ಕಮಾಲ್ ಮಾಡಿತು. ಇದೀಗ, ಚಿತ್ರತಂಡ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. |
![]() | 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ಒಟಿಟಿ ಎಂಟ್ರಿಗೆ ದಿನಾಂಕ ಫಿಕ್ಸ್!ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಜುಲೈ 21ರಂದು ಬಿಡುಗಡೆಯಾಯಿತು ಮತ್ತು ವಿಮರ್ಶಾತ್ಮಕ ಮೆಚ್ಚುಗೆ ಗಳಿಸಿದ ಚಿತ್ರವು ಇದೀಗ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. |
![]() | ಹೊಸಬರೇ ನಟಿಸಿರುವ ಬನ್-ಟೀ ಸಿನಿಮಾ ಬಿಡುಗಡೆಗೆ ಸಿದ್ಧ2019ರಲ್ಲಿ ತೆರೆಕಂಡ 'ಕಾರ್ಮೋಡ ಸರಿದು' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದ ಸಂಕಲನಕಾರ-ನಿರ್ದೇಶಕ ಉದಯ್ ಕುಮಾರ್, ಸೆಪ್ಟೆಂಬರ್ 22ರಂದು ಬಿಡುಗಡೆಯಾಗಲಿರುವ ಬನ್-ಟೀ ಎಂಬ ಎರಡನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ |
![]() | ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. |
![]() | 'ಗೋಲ್ಡನ್ ಸ್ಟಾರ್' ಗಣೇಶ್ ನಟನೆಯ 'ಬಾನದಾರಿಯಲ್ಲಿ' ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ ‘ಬಾನದಾರಿಯಲ್ಲಿ’ ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗಲಿದೆ. |