- Tag results for residence
![]() | ಎಸ್ ಎಸ್ ಸಿ ನೇಮಕಾತಿ ಹಗರಣ: ಟಿಎಂಸಿ ಮುಖಂಡ ಪಾರ್ಥ ಚಟರ್ಜಿ ನಿವಾಸದಲ್ಲಿ ಇಡಿ ಶೋಧಶಾಲಾ ಸೇವಾ ಆಯೋಗದ (ಎಸ್ ಎಸ್ ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಹಾಗೂ ಟಿಎಂಸಿ ಮುಖಂಡ ಪಾರ್ಥ ಚಟರ್ಜಿ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಕೈಗೊಂಡಿದೆ. |
![]() | ಪಶ್ಚಿಮ ಬಂಗಾಳ ಸಿಎಂ ನಿವಾಸಕ್ಕೆ ನುಗ್ಗಿ ರಾತ್ರಿಯಿಡೀ ಅಲ್ಲೇ ಕಳೆದ ವ್ಯಕ್ತಿ, ಮಮತಾಗೆ ಭದ್ರತೆಯ ಭೀತಿದಕ್ಷಿಣ ಕೋಲ್ಕತ್ತಾದ ಕಾಲಿಘಾಟ್ ಪ್ರದೇಶದಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದೆ. ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಸಿಎಂ ನಿವಾಸಕ್ಕೆ ನುಗ್ಗಿ... |
![]() | ಆಲ್ಟ್ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬೆಂಗಳೂರಿನ ನಿವಾಸದಲ್ಲಿ ಶೋಧ ನಡೆಸಿದ ದೆಹಲಿ ಪೊಲೀಸರು!ದೆಹಲಿ ಪೊಲೀಸ್ ತಂಡ ಇಂದು ಆಲ್ಟ್ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ನನ್ನು ಬೆಂಗಳೂರಿಗೆ ಕರೆತಂದಿದ್ದು 2018ರ ಜುಬೈರ್ ಟ್ವೀಟ್ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಸುಮಾರು ಮೂರು ಗಂಟೆಗಳ ಕಾಲ ಅವರ ಮನೆಯಲ್ಲಿ ಶೋಧ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೇಜ್ರಿವಾಲ್ ನಿವಾಸ ಧ್ವಂಸ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಸೂರ್ಯಗೆ ದೆಹಲಿ ಪೊಲೀಸರ ಸೂಚನೆದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ... |
![]() | ಸಚಿವ ಕೆ ಎಸ್ ಈಶ್ವರಪ್ಪ ಬಂಧನಕ್ಕೆ ಆಗ್ರಹ; ಕಾಂಗ್ರೆಸ್ ನಾಯಕರಿಂದ ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಯತ್ನ; ಪೊಲೀಸರ ವಶಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು (Congress Leaders) ಇಂದು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM) ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದಾಗ ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆಯಿತು. |
![]() | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಧ್ವಂಸ ಪ್ರಕರಣ: 8 ಮಂದಿ ಬಂಧನದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿ ನಡೆದ ಧ್ವಂಸ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. |
![]() | ಸಿಎಂ ನಿವಾಸದ ಬಳಿಯೇ ಪೆಡ್ಲರ್ ಗಳ ಜೊತೆ ಗಾಂಜಾ ದಂಧೆಗಿಳಿದಿದ್ದ ಇಬ್ಬರು ಪೊಲೀಸರ ಬಂಧನ!ಮುಖ್ಯಮಂತ್ರಿ ನಿವಾಸದಲ್ಲಿದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾಗದಲೇ ಮಾದಕ ದ್ರವ್ಯ ದಂಧೆಕೋರರ ಜತೆ ಡೀಲ್ ಕುದುರಿಸಲು ಯತ್ನಿಸಿದ್ದ ಇಬ್ಬರು ಪೊಲೀಸರನ್ನು ಆರ್ಟಿ ನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಕಳೆದ 200 ವರ್ಷಗಳಲ್ಲಿ ಚೆನ್ನೈಯಲ್ಲಿ ಈ ವರ್ಷ ಅತಿಹೆಚ್ಚು ಮಳೆ: ಸಾಮಾನ್ಯ ಜನರ ಜೀವನ ಅಸ್ತವ್ಯಸ್ತಮಹಾನಗರಿ ಚೆನ್ನೈಯಲ್ಲಿ ಕೆಲ ದಿನಗಳ ಹಿಂದೆ ಪ್ರವಾಹ ರೀತಿಯಲ್ಲಿ ಮಳೆ ಸುರಿದು ಅನಾಹುತ ಸಂಭವಿಸಿದ್ದನ್ನು ಜನರು ನೋಡಿದ್ದಾರೆ. ನಿನ್ನೆ ಮತ್ತೆ ಚೆನ್ನೈಯಲ್ಲಿ ಮೋಡ ಕವಿದ ವಾತಾವರಣ ಕಂಡು ಜನ ಭೀತರಾಗಿದ್ದರು. ಚೆನ್ನೈಯಲ್ಲಿ ಈ ವರ್ಷ ಸುರಿದ ಧಾರಾಕಾರ ಮಳೆಯ ರೀತಿ ಮಹಾನಗರಿ ಮಳೆ ಕಂಡಿದ್ದು 200 ವರ್ಷಗಳ ಹಿಂದೆಯಂತೆ! |
![]() | ಪುನೀತ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಬೊಮ್ಮಾಯಿಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಇಂದು ಸಂಜೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುನೀತ್ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮುಂದೆ ನಡೆಯಬೇಕಾದ ಕಾರ್ಯಗಳ ಕುರಿತು ಚರ್ಚೆ ನಡೆಸಿದರು. |
![]() | ಇದು ಅಧಿಕೃತ: ಸಿಎಂ ಬೊಮ್ಮಾಯಿಗೆ ನಂ.1 ರೇಸ್ ವ್ಯೂ ಕಾಟೇಜ್ ನಿವಾಸ ಹಂಚಿಕೆಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಸುಮಾರು 20 ದಿನಗಳು ಕಳೆದ ನಂತರ ಬಸವರಾಜ ಬೊಮ್ಮಾಯಿಯವರಿಗೆ ಅಧಿಕೃತ ನಿವಾಸ ಸಿಕ್ಕಿದೆ. |
![]() | ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು. |
![]() | ಮಂಗಳೂರು: ಐಎಸ್ಐಎಸ್ ನಂಟು ಶಂಕೆ; ಉಳ್ಳಾಲ ಮಾಜಿ ಶಾಸಕ ಬಿಎಂ ಇದಿನಬ್ಬ ಪುತ್ರನ ನಿವಾಸದ ಮೇಲೆ ಎನ್ಐಎ ದಾಳಿಉಳ್ಳಾಲದ ಮಾಜಿ ಶಾಸಕ ಬಿಎಂ ಇದಿನಬ್ಬ ಪುತ್ರನ ನಿವಾಸದ ಮೇಲೆ ಆ.04 ರಂದು ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆದಿರುವುದು ಖಾಸಗಿ ಸುದ್ದಿ ಜಾಲತಾಣವೊಂದು ವರದಿಯಿಂದ ಬಹಿರಂಗಗೊಂಡಿದೆ. |
![]() | ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮ ನಿವಾಸಿ ಪ್ರಮಾಣಪತ್ರ ನೀಡಿದ ಮಾಜಿ ಕೌನ್ಸಿಲರ್ ಸೆರೆಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮವಾಗಿ ನಿವಾಸಿ ಪ್ರಮಾಣಪತ್ರವನ್ನು (residence certificate) ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್ ಅವರನ್ನು ಬಂಧಿಸಲಾಗಿದ್ದು, ಇದು ಮತದಾನದ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮುಕೇಶ್ ಅಂಬಾನಿ ನಿವಾಸ ಹೊರಗೆ ಸ್ಫೋಟಕ ಪತ್ತೆಯ ತನಿಖೆ: ಮುಂಬೈಯಲ್ಲಿ ಇನ್ನೊವಾ ಕಾರು ವಶಪಡಿಸಿಕೊಂಡ ಎನ್ ಐಎಉದ್ಯಮಿ ಮುಕೇಶ್ ಅಂಬಾನಿಯವರ ಮುಂಬೈ ನಿವಾಸದ ಹೊರಗೆ ಸ್ಫೋಟಕ್ಕೆ ಬಳಸಿದ್ದ ವಾಹನಕ್ಕೆ ತಪಾಸಣೆ ಮಾಡುತ್ತಿರುವ ರಾಷ್ಟ್ರೀಯ ತನಿಖಾ ತಂಡದ(ಎನ್ ಐಎ)ಅಧಿಕಾರಿಗಳು ಭಾನುವಾರ ಬಿಳಿ ಬಣ್ಣದ ಇನ್ನೊವಾ ಕಾರನ್ನು ವಶಪಡಿಸಿಕೊಂಡಿದ್ದಾರೆ. |
![]() | ಸಾಲದ ಸುಳಿಯಲ್ಲಿ ದ್ವಾರಕೀಶ್: 'ಕುಳ್ಳ' ನ ಪ್ರೀತಿಯ ಬಂಗಲೆ ರಿಷಬ್ ಶೆಟ್ಟಿ ಪಾಲುಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ತಮ್ಮ ಎಚ್ಎಸ್ಆರ್ ಲೇಔಟ್ನ ಮನೆಯನ್ನು ಮಾರಾಟ ಮಾರಿದ್ದು, ಅದನ್ನು ನಿರ್ದೇಶಕ ರಿಷಬ್ ಶೆಟ್ಟಿ ಖರೀದಿಸಿದ್ದಾರೆ. |