- Tag results for resigns
![]() | ಕೋಟಕ್ ಮಹೀಂದ್ರಾ ಬ್ಯಾಂಕ್ ಸಿಇಒ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆಕೋಟಕ್ ಮಹೀಂದ್ರಾ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆ ನೀಡಿದ್ದಾರೆ ಎಂದು ಬ್ಯಾಂಕ್ ಶನಿವಾರ ತಿಳಿಸಿದೆ. |
![]() | ವಿವಾಹೇತರ ಸಂಬಂಧ: ಭಾರತೀಯ ಮೂಲದ ಸಿಂಗಾಪುರದ ವಿರೋಧ ಪಕ್ಷದ ಸಂಸದ ರಾಜಿನಾಮೆ!ಸಹ ಸಂಸದೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಸಿಂಗಾಪುರದ ಅತಿದೊಡ್ಡ ವಿರೋಧ ಪಕ್ಷದ ಭಾರತೀಯ ಮೂಲದ ಸಂಸದ ಲಿಯಾನ್ ಪೆರೆರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ. |
![]() | ಬೈಜೂಸ್ಗೆ ಮತ್ತೊಂದು ಸಂಕಷ್ಟ: ಆಡಿಟರ್ ಸಂಸ್ಥೆ ಹೊರಕ್ಕೆ!ಬೆಂಗಳೂರು ಮೂಲದ ಎಜುಟೆಕ್ ಸ್ಟಾರ್ಟಪ್ ಕಂಪನಿ 'ಬೈಜೂಸ್' ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿ, 2021-2022 ರ ಹಣಕಾಸು ವರ್ಷಕ್ಕೆ ಆರ್ಥಿಕ ಹೇಳಿಕೆಗಳ ಸಲ್ಲಿಕೆ ವಿಳಂಬದಿಂದಾಗಿ ಲೆಕ್ಕಪರಿಶೋಧಕ 'ಡೆಲಾಯ್ಟ್ ಹ್ಯಾಸ್ಕಿನ್ಸ್ & ಸೇಲ್ಸ್' ಕಂಪನಿಯು ಬೈಜೂಸ್ಗೆ ತನ್ನ ಆಡಿಟಿಂಗ್ ಸೇವೆಗಳನ್ನು ನಿಲ್ಲಿಸಲು ನಿರ್ಧರಿಸಿದೆ. |
![]() | ಬಿಹಾರ: ನಿತೀಶ್ ಸರ್ಕಾರಕ್ಕೆ ಹಿನ್ನಡೆ, ಸಚಿವ ಸ್ಥಾನಕ್ಕೆ ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಪುತ್ರ ಡಾ.ಸಂತೋಷ್ ಸುಮನ್ ರಾಜೀನಾಮೆಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸಚಿವ ಸ್ಥಾನಕ್ಕೆ ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಪುತ್ರ ಡಾ.ಸಂತೋಷ್ ಸುಮನ್ ರಾಜೀನಾಮೆ ನೀಡಿದ್ದಾರೆ. |
![]() | ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. |
![]() | ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ರಾಜೀನಾಮೆಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವಿರುದ್ಧದ ಬೆದರಿಕೆ ಆರೋಪ ತನಿಖೆ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ತನಿಖೆಯ ಫಲಿತಾಂಶ ಸ್ವೀಕರಿಸಲು ಕರ್ತವ್ಯ ಬದ್ಧನಾಗಿರುವುದಾಗಿ ಭಾವಿಸಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. |
![]() | ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ. |
![]() | ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ರಾಜಿನಾಮೆ!ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | 'ವಂಚಕ' ಕಿರಣ್ ಪಟೇಲ್ ಪ್ರಕರಣದಲ್ಲಿ ಮಗನ ಹೆಸರು ಕೇಳಿಬಂದ ನಂತರ ಗುಜರಾತ್ ಸಿಎಂಒ ಅಧಿಕಾರಿ ರಾಜೀನಾಮೆಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿಯ ಸೋಗಿನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ, ಝಡ್ ಪ್ಲಸ್ ಭದ್ರತೆಯೊಂದಿಗೆ 'ಐಷಾರಾಮಿ' ಪ್ರವಾಸ ಮಾಡಿದ್ದ ವಂಚಕ ಕಿರಣ್ ಪಟೇಲ್ ಪ್ರಕರಣದಲ್ಲಿ ತಮ್ಮ ಮಗನ ಹೆಸರು ಕೇಳಿಬಂದ... |
![]() | ಇಡಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನಿತೇಶ್ ರಾಣಾ ರಾಜೀನಾಮೆವಕೀಲ ನಿತೇಶ್ ರಾಣಾ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ಶನಿವಾರ ರಾಜೀನಾಮೆ ನೀಡಿದ್ದಾರೆ. |
![]() | ತ್ರಿಪುರಾ: ಸರ್ಕಾರ ರಚನೆಗೆ ಹಕ್ಕು ಮಂಡಿಸದ ಮಾಣಿಕ್ ಸಹಾ, ಸಿಎಂ ಸ್ಥಾನಕ್ಕೆ ರಾಜೀನಾಮೆ!ತ್ರಿಪುರಾ ನಿರ್ಗಮಿತ ಮುಖ್ಯಮಂತ್ರಿ ಮಾಣಿಕ್ ಸಹಾ ಅವರಿಂದು ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿಯಾಗಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. |
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ನಿರ್ಬಂಧ ಸಮರ್ಥಿಸಿಕೊಂಡ ಅನಿಲ್ ಆ್ಯಂಟೊನಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ!ಪ್ರಧಾನಿ ಮೋದಿಯವರು ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಕೆ ಆ್ಯಂಟೊನಿ ಅವರ ಪುತ್ರ ಅನಿಲ್ ಕೆ ಆ್ಯಂಟೊನಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. |
![]() | ಪಂಜಾಬ್: ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ರಾಜೀನಾಮೆಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ಶನಿವಾರ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |