social_icon
  • Tag results for road accident

ಕಲಬುರಗಿ: ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತ, ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಗರದ ರಿಂಗ್ ರಸ್ತೆಯ ನಾಗನಹಳ್ಳಿ ನಡೆದಿದೆ.

published on : 26th September 2023

ಚಿಕ್ಕಬಳ್ಳಾಪುರ: ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಸವಾರರಿಬ್ಬರ ದುರ್ಮರಣ

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ. 

published on : 24th September 2023

ರಸ್ತೆ ಅಪಘಾತ: ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ 5,830 ಜನರ ಸಾವು- ಅಲೋಕ್ ಕುಮಾರ್

ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 5,830 ಜನರು ಸಾವನ್ನಪ್ಪಿದ್ದಾರೆ. ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

published on : 5th September 2023

ಪ್ರತಿವರ್ಷ ಭಾರತದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ಡಿಜಿಪಿ ಎಂ ಎ ಸಲೀಂ

“ಭಾರತದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಗಾಯಗೊಂಡು ತಮ್ಮ ಇಡೀ ಜೀವನದಲ್ಲಿ ಅಂಗವೈಕಲ್ಯದಿಂದ ಹೋರಾಡುತ್ತಿದ್ದಾರೆ”ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ಅಪರಾಧ ತನಿಖಾ ಇಲಾಖೆ, ಆರ್ಥಿಕ ಅಪರಾಧಗಳು ಮತ್ತು ವಿಶೇಷ ಘಟಕಗಳ ಎಂಎ ಸಲೀಂ ಹೇಳುತ್

published on : 28th August 2023

ಬೆಂಗಳೂರಿನಲ್ಲಿ ಇದೇ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 501 ಜನರ ಸಾವು, 2,598 ಮಂದಿ ಗಾಯ- ಅಧಿಕೃತ ಅಂಕಿ ಅಂಶ 

ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೇ ವರ್ಷ 3,099 ರಸ್ತೆ ಅಪಘಾತಗಳು ಸಂಭವಿಸಿದ್ದು, 501 ಜನರು ಮೃತಪಟ್ಟಿದ್ದು, 2,598 ಮಂದಿ ಗಾಯಗೊಂಡಿದ್ದಾರೆ. ನಗರ ಸಂಚಾರ ಪೊಲೀಸರು ಅಧಿಕೃತವಾಗಿ ಈ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. 

published on : 27th August 2023

ತಿ.ನರಸಿಪುರ ರಸ್ತೆ ಅಪಘಾತದಲ್ಲಿ ರೈತ ಸಾವು: ಹೆದ್ದಾರಿ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

ತಿ. ನರಸಿಪುರ ಕೊಳ್ಳೆಗಾಲ ಹೆದ್ದಾರಿಯಲ್ಲಿ 78 ವರ್ಷದ ರೈತ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರಣ ಅಲ್ಲಿನ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. 

published on : 26th August 2023

ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆ

ಗೊಲ್ಲರದೊಡ್ಡಿಯಲ್ಲಿ ಗೂಡ್ಸ್ ವಾಹನವೊಂದು ಶಾಲಾ ಮಕ್ಕಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ನಾಲ್ಕಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾಲಕಿ ಶವವನ್ನು ರಸ್ತೆ ಮಧ್ಯೆ ಇಟ್ಟು ಸೋಮವಾರ ಪ್ರತಿಭಟನೆ ನಡೆಸಿದರು.

published on : 21st August 2023

ಪಾಕಿಸ್ತಾನ: ಪಂಜಾಬ್ ಪ್ರಾಂತ್ಯದಲ್ಲಿ ಭೀಕರ ರಸ್ತೆ ಅಪಘಾತ; 18 ಮಂದಿ ಸಾವು, ಹಲವರಿಗೆ ಗಾಯ

ಭಾನುವಾರ ಬೆಳಗ್ಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಸಂಭವಿಸಿದ ಮಾರಣಾಂತಿಕ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 18 ಮಂದಿ ಪ್ರಯಾಣಿಕರು ಸಾವಿಗೀಡಾಗಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 20th August 2023

ಬೆಂಗಳೂರು: ಖಾಸಗಿ ಕಂಪನಿಯ ಬಸ್ ಹರಿದು ವೃದ್ಧ ಸಾವು

ಖಾಸಗಿ ಕಂಪನಿಯೊಂದರ ಬಸ್ ಹರಿದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.  79 ವರ್ಷದ ವೃದ್ಧರೊಬ್ಬರ ಬೈಸಿಕಲ್ ಗೆ ಬಸ್ ಡಿಕ್ಕಿ ಹೊಡೆದ ನಂತರ ನಿಯಂತ್ರಣ ಕಳೆದುಕೊಂಡು ರಸ್ತೆ ಮೇಲೆ ಬಿದ್ದ ಅವರ ಬಸ್ ಹರಿದಿದೆ.

published on : 19th August 2023

ಮೈಸೂರು: ಥಾರ್ ಕಾರು-ಪಲ್ಸರ್ ಮುಖಾಮುಖಿ ಡಿಕ್ಕಿ, ಇಬ್ಬರು ಕಾನ್‌ಸ್ಟೇಬಲ್‌ಗಳ ದುರ್ಮರಣ

ಮಹೀಂದ್ರಾ ಥಾರ್ ಮತ್ತು ಪಲ್ಸರ್ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಮೃತಪಟ್ಟಿದ್ದಾರೆ.

published on : 14th August 2023

ಬೆಂಗಳೂರು: ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಪಾದಾಚಾರಿಗಳ ದುರ್ಮರಣ

ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. 

published on : 1st August 2023

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ, ಯುವ ಕಲಾವಿದ ಸಾವು

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಶನಿವಾರ ಮತ್ತೊಂದು ಅಪಘಾತವಾಗಿದೆ. ಮಂಡ್ಯ ತಾಲೂಕಿನ ಯಲಿಯೂರು ಬಳಿ ಮುಂಜಾನೆ ನಡೆದ ಅಪಘಾತದಲ್ಲಿ ಯುವ ಚಿತ್ರಕಲಾ ಕಲಾವಿದ, ನಟ ಲೋಕೇಶ್ ಮೃತಪಟ್ಟಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು.

published on : 29th July 2023

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತ, 121 ಸಾವು: ನಿತಿನ್ ಗಡ್ಕರಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅಂಕಿಅಂಶಗಳನ್ನು ಸಲ್ಲಿಸಿದ್ದಾರೆ.

published on : 28th July 2023

ಬೆಂಗಳೂರು: ಲಾರಿ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಬೈಕ್, ಸ್ಥಳದಲ್ಲೇ ಮೂವರು ದುರ್ಮರಣ

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ನಡೆದಿದೆ. 

published on : 27th July 2023

ಹಾಸನದಲ್ಲಿ ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ: ಲೋಕೋಪಯೋಗಿ ಇಲಾಖೆ ಎಇಇ ಅಧಿಕಾರಿ ಸಾವು!

ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ಸಾವನ್ನಪ್ಪಿದ್ದಾರೆ.

published on : 25th July 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9