social_icon
  • Tag results for rules

ಕಸ ವಿಲೇವಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಹೆಚ್ಚಿಸಿ, ಕ್ರಿಮಿನಲ್ ಕ್ರಮ ಕೈಗೊಳ್ಳಿ: ಹೈಕೋರ್ಟ್

ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ವಿಧಿಸುವ ದಂಡವನ್ನು ಹೆಚ್ಚಿಸಿ ಮತ್ತು ಭಾರತೀಯ ದಂಡ ಸಂಹಿತೆಯ(ಐಪಿಸಿ) ಅಡಿಯಲ್ಲಿ ಕ್ರಿಮಿನಲ್ ಕ್ರಮಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ಅಧಿಕಾರಿಗಳಿಗೆ ಸೂಚಿಸಿದೆ.

published on : 11th September 2023

ತಪ್ಪಾಗಿ ಯೂಟರ್ನ್: ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕನಿಗೆ ಟ್ರಾಫಿಕ್ ಪೊಲೀಸ್ ದಂಡ.... ಫೋಟೋ ವೈರಲ್

ಶಾಲಾ ಬಸ್ ಚಾಲಕ ತಪ್ಪಾದ ರೀತಿಯಲ್ಲಿ ಅಪಾಯಕಾರಿ ಬಸ್ ಯೂಟರ್ನ್ ತೆಗೆದುಕೊಂಡ ಹಿನ್ನಲೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.

published on : 22nd July 2023

ಅಪಾಯಕಾರಿ ವ್ಹೀಲಿಂಗ್ ಮಾಡುವ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು: ಅಪ್ರಾಪ್ತ ಸೇರಿ ಮತ್ತೆ 6 ಮಂದಿ ಬಂಧನ

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವ್ಹೀಲಿಂಗ್ ಪ್ರಕರಣಗಳ ವಿರುದ್ಧ ಸಂಚಾರ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರು ಜನರನ್ನು ಮತ್ತೆ ಬಂಧಿಸಿದ್ದಾರೆ.

published on : 4th July 2023

ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳ ಅಸಭ್ಯ ವರ್ತನೆಗೆ ಬ್ರೇಕ್! ತಿಂಡಿ ತಿನಿಸು ಒಯ್ಯುವಂತಿಲ್ಲ: ಇದಕ್ಕೆ ಅಧಿಕಾರಿಗಳು ಏನಂತಾರೆ? ಏನಂತಾರೆ? 

ಕಬ್ಬನ್ ಪಾರ್ಕ್ ಒಳಗೆ ತಿಂಡಿ-ತೀರ್ಥ ತೆಗೆದುಕೊಂಡು ಹೋಗುವ ಹಾಗಿಲ್ಲ, ಫೋಟೋಗ್ರಾಫರ್ ಗಳು ಫೋಟೋ ತೆಗೆಯುವ ಹಾಗಿಲ್ಲ,  ಲವರ್ಸ್ ಬೇಕಾಬಿಟ್ಟಿ ವರ್ತಿಸುವ ಹಾಕಿಲ್ಲ ಎಂಬಿತ್ಯಾದಿ ಕಠಿಣ ನಿಯಮಗಳನ್ನು ಸಾರ್ವಜನಿಕರಿಗೆ ತೋಟಗಾರಿಕೆ ಇಲಾಖೆ ತಂದಿದೆ ಎಂಬ ಸುದ್ದಿಯನ್ನು ಇತ್ತೀಚೆಗೆ ಕೇಳಿದ್ದೆವು.

published on : 14th April 2023

ನೂತನ ಆರ್ಥಿಕ ವರ್ಷ ಆರಂಭ: ಕೇಂದ್ರದ ಬಜೆಟ್ ಘೋಷಣೆಗಳು ಇಂದಿನಿಂದ ಜಾರಿ; ಔಷಧ, ಟೋಲ್, ಗ್ಯಾಸ್ ದರ ಹೆಚ್ಚಳ

2023-24ನೇ ಹಣಕಾಸು ವರ್ಷ ಶನಿವಾರದಿಂದ ಆರಂಭವಾಗಿದ್ದು, ಹೀಗಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಬಾರಿ ಕೇಂದ್ರದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಹೊಸ ನಿಯಮಗಳು ಜಾರಿಗೆಯಾಗಿವೆ.

published on : 1st April 2023

'ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನನಗೂ ಬೇಡ; ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ನಾನೇನು ಸನ್ಯಾಸಿ ಅಲ್ಲ'

ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ಹಾಗಂತ ನಾನೇನೂ ಸನ್ಯಾಸಿ ಅಲ್ಲ ಎಂದು ಸಚಿವ ವಿ. ಸೋಮಣ್ಣ ಹೇಳುವ ಮೂಲಕ ತಮ್ಮ ಮುಂದಿನ ಹೆಜ್ಜೆಯ ಕುರಿತಾಗಿ ಕುತೂಹಲ ಕೆರಳಿಸಿದ್ದಾರೆ.

published on : 14th March 2023

ಸಂಚಾರ ನಿಯಮ ಪಾಲಿಸಿ: ವಿದ್ಯಾರ್ಥಿಗಳಿಗೆ ಟ್ರಾಫಿಕ್ ಮಂತ್ರ ಹೇಳಿಕೊಟ್ಟ ವಿಶೇಷ ಆಯುಕ್ತ ಸಲೀಂ

ನಾಳೆ ನೀವು ನಾಗರೀಕರಾಗುತ್ತೀರಿ, ಟ್ರಾಫಿಕ್ ನಿಯಮಗಳ ಅನುಸರಿಸುವುದನ್ನು ಕಲಿಯಿರಿ, ಅದು ನೀವು ನಮಗೆ ನೀಡುವ ದೊಡ್ಡ ಧನ್ಯವಾದ ಹಾಗೂ ಕೊಡುಗೆಯಾಗಿದೆ ಎಂದು ವಿದ್ಯಾರ್ಥಿಗಳಿಗೆ ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಹೇಳಿದ್ದಾರೆ.

published on : 1st February 2023

'ಇಸ್ಲಾಮಿಕ್ ನಿಯಮ, ಷರಿಯಾ ಕಾನೂನು ಎತ್ತಿಹಿಡಿಯಿರಿ': ಅಫ್ಘನ್ ಸರ್ಕಾರಕ್ಕೆ ತಾಲಿಬಾನ್‌ ಪರಮೋಚ್ಛ ನಾಯಕ ಕರೆ!

ದೇಶದಲ್ಲಿ ಇಸ್ಲಾಮಿಕ್ ನಿಯಮ ಹಾಗೂ ಷರಿಯಾ ಕಾನೂನನ್ನು ಎತ್ತಿಹಿಡಿಯುವಂತೆ ಅಫ್ಘಾನಿಸ್ತಾನ ನೂತನ ಸರ್ಕಾರಕ್ಕೆ ತಾಲಿಬಾನ್‌ನ ಪರಮೋಚ್ಛ ನಾಯಕ ಹಿಬತುಲ್ಲಾ ಅಖುಂಡಜಾದ ಕರೆ ನೀಡಿದ್ದಾನೆ. 

published on : 8th September 2021

ಐಟಿ ನಿಯಮ ಪ್ರಶ್ನಿಸಿ ಫೇಸ್ ಬುಕ್, ವಾಟ್ಸಾಪ್ ಅರ್ಜಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೊಟೀಸ್ 

ಕೇಂದ್ರ ಸರ್ಕಾರ ತಂದಿರುವ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

published on : 27th August 2021

ದೇಗುಲಗಳನ್ನು ಮುಚ್ಚಬೇಕೆಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು: ಹೈಕೋರ್ಟ್

ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲಿಸಬೇಕು. ದೇಗುಲಗಳನ್ನು ಮುಚ್ಚಬೇಕು ಎಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು.

published on : 19th June 2021

ಕೇಂದ್ರದ ನೂತನ ಐಟಿ ನಿಯಮಗಳ ವಿರುದ್ಧ ಮದ್ರಾಸ್ ಹೈಕೋರ್ಟ್ ಗೆ ಸಂಗೀತಗಾರ ಟಿ ಎಂ ಕೃಷ್ಣ ಅರ್ಜಿ

ಕೇಂದ್ರ ಸರ್ಕಾರದ ನೂತನ ಮಾಹಿತಿ ತಂತ್ರಜ್ಞಾನ ನಿಯಮಗಳ ಸಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿಎಂ ಕೃಷ್ಣ ಗುರುವಾರ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

published on : 10th June 2021

ಹೊಸ ಸಂಚಾರ ನಿಯಮ ಉಲ್ಲಂಘನೆ ದಂಡ ಯಾವಾಗ ಜಾರಿ; ಪೊಲೀಸ್ ಇಲಾಖೆಯಲ್ಲಿಯೇ ಗೊಂದಲ

ವಾಹನ ಸವಾರರೇ ಇನ್ನು ಮುಂದೆ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದರೆ ಭಾರೀ ದಂಡ ಕಟ್ಟಲು ಸಿದ್ದವಾಗಿರಿ. 

published on : 3rd September 2019

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9