- Tag results for safe
![]() | ಕಾರ್ಮಿಕರ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ತೋರುವ ಗುತ್ತಿಗೆದಾರರಿಗೆ ದಂಡ ವಿಧಿಸಲು ಬಿಬಿಎಂಪಿ ಮುಂದುಶ್ರೀನಗರದ ಕಾಳಿದಾಸ ಬಸ್ ನಿಲ್ದಾಣದ ಬಳಿ ರಾಜಕಾಲುವೆ ಮೇಲ್ಭಾಗದಲ್ಲಿ ಕಾಂಕ್ರೀಟ್ ಬೆಡ್ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಗಾಯಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ, ಇದೀಗ ಕಾರ್ಮಿಕರ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ತೋರುವ ಗುತ್ತಿಗೆದಾರರಿಗೆ ದಂಡ ವಿಧಿಸಲು ಮುಂದಾಗಿದೆ. |
![]() | ಧಾರವಾಡಕ್ಕೆ ಜೈವಿಕ ಸುರಕ್ಷತೆ 3ನೇ ಹಂತದ ಪ್ರಯೋಗಾಲಯ: ಕೋವಿಡ್-19 ನಂತಹ ವೈರಸ್ ಗಳ ಅಧ್ಯಯನಕ್ಕೆ ಸಹಕಾರಿಸಾಂಕ್ರಾಮಿಕ ರೋಗಗಳ ವಿರುದ್ಧ ಲಸಿಕೆಗಳನ್ನು ತಡೆಗಟ್ಟಲು ಅಧ್ಯಯನ ಮಾಡಲು ಮತ್ತು ಅಭಿವೃದ್ಧಿಪಡಿಸಲು, ಕೇಂದ್ರ ಸರ್ಕಾರವು ದೇಶದಲ್ಲಿ 10 ರಾಷ್ಟ್ರೀಯ ಜೈವಿಕ ಸುರಕ್ಷತೆ ಮಟ್ಟ -3 ಪ್ರಯೋಗಾಲಯಗಳನ್ನು ಸ್ಥಾಪಿಸುತ್ತಿದೆ. ಧಾರವಾಡದಲ್ಲಿ ಅಂತಹ ಒಂದು ಕೇಂದ್ರ ತಲೆಯೆತ್ತಲಿದೆ. |
![]() | ಆಹಾರೋತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಪ್ರಯೋಗಾಲಯ ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆಆಹಾರ ಸುರಕ್ಷತಾ ಮಾನದಂಡಗಳ ಪ್ರಕಾರ ಸರಿಯಾದ ಮತ್ತು ಸಾಕಷ್ಟು ಸಿಬ್ಬಂದಿಯೊಂದಿಗೆ ಮಾದರಿಗಳ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಸರಿಯಾದ ಪ್ರಯೋಗಾಲಯವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. |
![]() | ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ ಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಮಾನ್ಯತೆ!ರಾಜ್ಯದ ಮುಜರಾಯಿ ಇಲಾಖೆಯ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಭಕ್ತರಿಗೆ ನೀಡುವ ಭೋಜನ ಪ್ರಸಾದಕ್ಕೆ ರಾಷ್ಟ್ರೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಪ್ರಮಾಣಪತ್ರ ದೊರಕಿದೆ. |
![]() | ಬೆಂಗಳೂರು ನಗರ ಸಂಚಾರ ಪೊಲೀಸರ 'ಗುಣಮಟ್ಟದ ಹೆಲ್ಮೆಟ್ ಜಾಗೃತಿ' ಅಭಿಯಾನ: ವಿಡಿಯೊದಲ್ಲಿ ಪುನೀತ್, ಶಿವಣ್ಣ ಸಂದೇಶಸಮಾಜ ಪರ ಕಾಳಜಿಯುಳ್ಳ ಯಾವುದೇ ಸಂದೇಶವನ್ನು ಎಲ್ಲಾ ವಯೋಮಾನದ ಜನರಿಗೆ ತಲುಪಿಸಲು ಪುನೀತ್ ಅವರಿಗಿಂತ ಸೂಕ್ತ ವ್ಯಕ್ತಿ ಯಾರೂ ಇಲ್ಲ. 'ಜೇಮ್ಸ್' ಸಿನಿಮಾ ಪ್ರದರ್ಶನಕ್ಕೂ ಮುನ್ನ ಚಿತ್ರಮಂದಿರಗಳಲ್ಲಿ ರಸ್ತೆ ಸಂಚಾರ ಜಾಗೃತಿ ಮೂಡಿಸುವ ಈ ವಿಡಿಯೋ ಸಂದೇಶ ಪ್ರದರ್ಶನಗೊಳ್ಳಲಿದೆ ಎನ್ನುವುದು ವಿಶೇಷ. |
![]() | ನಮ್ಮ ಕ್ಷಿಪಣಿ ವ್ಯವಸ್ಥೆ ಅತ್ಯಂತ ಸುರಕ್ಷಿತ: ರಾಜ್ಯಸಭೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆಆಕಸ್ಮಿಕವಾಗಿ ಭಾರತದ ಕ್ಷಿಪಣಿಯೊಂದು ಪಾಕಿಸ್ತಾನದ ನೆಲದಲ್ಲಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿಂದು ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಮ್ಮ ಕ್ಷಿಪಣಿ ವ್ಯವಸ್ಥೆ ಅತ್ಯಂತ ಸುರಕ್ಷಿತ ಮತ್ತು ಭದ್ರತೆಯಿಂದ ಕೂಡಿದೆ ಎಂದರು. |
![]() | ಉಕ್ರೇನ್ ನ ಸುಮಿಯಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ಕರೆತರಲು ಸುರಕ್ಷಿತ ಕಾರಿಡಾರ್ ಇಲ್ಲ: ವಿಶ್ವಸಂಸ್ಥೆಯಲ್ಲಿ ಭಾರತ ಕಳವಳಉಕ್ರೇನ್ ನಲ್ಲಿ ಯುದ್ಧ ನಡೆಯುತ್ತಿರುವುದರ ಮಧ್ಯೆ ತನ್ನ 20,000 ಕ್ಕೂ ಹೆಚ್ಚು ಪ್ರಜೆಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ಯಶಸ್ವಿಯಾಗಿರುವ ಭಾರತ, ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಸುಮಿ ನಗರದಲ್ಲಿ ಸಿಲುಕಿ ಹಾಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ಕಾರಿಡಾರ್ ಮೂಲಕ ಕರೆತರಲು ಸಾಧ್ಯವಾಗಿಲ್ಲ ಎಂದು ವಿಶ್ವ |
![]() | ಮೋದಿ ಜೊತೆ ಪುಟಿನ್ ಚರ್ಚೆ: ಉಕ್ರೇನ್ ಜೊತೆ ನೇರ ಮಾತುಕತೆಗೆ ಸಲಹೆ; ಸುಮಿ ನಗರದಿಂದ ಭಾರತೀಯರ ಸುರಕ್ಷಿತ ಸ್ಥಳಾಂತರದ ಭರವಸೆಯುದ್ಧಪೀಡಿತ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆಗೆ 50 ನಿಮಿಷಗಳ ಕಾಲ ದೂರವಾಣಿ ಮೂಲಕ ಮಾತನಾಡಿದ್ದಾರೆ. |
![]() | ಬೆಂಗಳೂರಿಗೆ ದೇಶದಲ್ಲೇ ಅತ್ಯುತ್ತಮ 'ಗೇಟೆಡ್ ಕಮ್ಯುನಿಟಿ'ಗಳಿರುವ ನಗರ: ಸಮೀಕ್ಷೆಅಹಮದಾಬಾದ್, ಪುಣೆ, ಮುಂಬೈ, ದೆಹಲಿ ಸೇರಿದಂತೆ ಪ್ರಮುಖ ನಗರಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿತ್ತು. |
![]() | ಆರೋಗ್ಯ ಕಾರ್ಯಕರ್ತರಿಗೆ ಉತ್ತಮ ಸುರಕ್ಷತಾ ಮಾನದಂಡ ರೂಪಿಸಲು ಡಬ್ಲ್ಯೂಹೆಚ್ ಒ ಕರೆಕೋವಿಡ್ ಸಾಂಕ್ರಾಮಿಕದ ಪ್ರಭಾವದಿಂದ ಬಳಲುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ರೂಪಿಸುವಂತೆ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ದೇಶಗಳನ್ನು ಕೇಳಿದೆ. |
![]() | ಶಾಲಾ-ಕಾಲೇಜು ‘ಕಟ್ಟಡ ಮತ್ತು ಅಗ್ನಿ ಸುರಕ್ಷತೆ’ ಪ್ರಮಾಣಪತ್ರ ನೀಡಿಕೆ ಸರಳೀಕರಣಕ್ಕೆ ಪ್ರಯತ್ನ: ಸಚಿವ ಬಿಸಿ ನಾಗೇಶ್ಶಾಲಾ-ಕಾಲೇಜುಗಳ ‘ಕಟ್ಟಡ ಮತ್ತು ಅಗ್ನಿ ಸುರಕ್ಷತೆ’, ಹೊಸ ಮಾನ್ಯತೆ ಮತ್ತು ಮಾನ್ಯತೆ ನವೀಕರಣವನ್ನು ಸರಳೀಕರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. |
![]() | ಹೊಲದಲ್ಲಿ ಸೇನಾ ವಿಮಾನ ಪತನ: ಅದೃಷ್ಟವಶಾತ್ ಇಬ್ಬರು ಟ್ರೈನಿ ಪೈಲಟ್ಗಳು ಬಚಾವ್!ಸೇನಾ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಪತನಗೊಂಡಿದ್ದು ಅದೃಷ್ಟವಶಾತ್ ಇಬ್ಬರು ತರಬೇತು ಪೈಲಟ್ ಗಳು ಬಚಾವ್ ಆಗಿದ್ದಾರೆ. |
![]() | ತಡ ರಾತ್ರಿ ಪೊಲೀಸರಿಂದಲೇ ಮಹಿಳೆಯರಿಗೆ ಮನೆ ತನಕ ಡ್ರಾಪ್: ಆಂಧ್ರ ಪೊಲೀಸರ ನೂತನ ಯೋಜನೆಗೆ ಶ್ಲಾಘನೆಕಾಕಿನಾಡ ನಗರದ ನಿವಾಸಿ ಯಶ್ವಂತಿ ವಿಶಾಖಪಟ್ಟಣಂ ನಿಂದ ನಗರಕ್ಕೆ ಬರುವಾಗ ತಡವಾಗಿತ್ತು. ಸಂಜೆ ತಲುಪಬೇಕಿದ್ದ ಬಸ್ಸು, ದಾರಿ ಮಧ್ಯ ಕೆಟ್ಟಿದ್ದರಿಂದ ತಡವಾಗಿತ್ತು. |
![]() | ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರನ್ನು ಬಲಿ ಪಡೆದ ಹೆಲಿಕಾಪ್ಟರ್ ಅವಘಡಕ್ಕೆ ಹವಾಮಾನ ಕಾರಣ: ಮಾಜಿ ಯುದ್ಧವಿಮಾನ ಚಾಲಕ ಶಂಕೆಕಳೆದ 30- 40 ವರ್ಷಗಳಲ್ಲಿ Mi-17V-5 ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾದ ಎಮರ್ಜೆನ್ಸಿ ಸನ್ನಿವೇಶಗಳು ಒಂದೆರಡು ಬಾರಿ ಬಂದಿರಬಹುದು ಅಷ್ಟೇ ಎನ್ನುತ್ತಾರೆ ಚೆನ್ನೈ ಮೂಲದ ಮಾಜಿ ವಾಯುಪಡೆ ಪೈಲಟ್. |
![]() | ರಾಜ್ಯದಲ್ಲಿ ಶಾಲೆಗಳ ಪುನರಾರಂಭದೊಂದಿಗೆ ಕೋವಿಡ್ ಸುರಕ್ಷತೆ, ಅರಿವು ಮೂಡಿಸಲು ಶಾಲೆಗಳಿಗೆ ಸರ್ಕಾರದ ಸೂಚನೆಕೋವಿಡ್-19 ಶಿಷ್ಟಾಚಾರದ ಬಗ್ಗೆ ಅರಿವು ಮೂಡಿಸಲು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 268. 21 ಲಕ್ಷ ರೂ.ಗಳನ್ನು ಪ್ರಾಥಮಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. |