- Tag results for schools
![]() | ರಾಜ್ಯದಾದ್ಯಂತ ಶಾಲೆಗಳು ಇಂದಿನಿಂದ ಪುನಾರಂಭ: ತಳಿರು ತೋರಣಗಳಿಂದ ಅಕ್ಷರ ದೇಗುಲಗಳ ಸಿಂಗರಿಸಿ, ಮಕ್ಕಳ ಸ್ವಾಗತಿಸುತ್ತಿರುವ ಶಾಲೆಗಳುರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಂಡಿದ್ದು, ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಅಕ್ಷರ ದೇಗುಲಗಳನ್ನು ತಳಿರು ತೋರಣಗಳಿಂದ ಸಿಂಗರಿಸಿರುವ ಶಾಲೆಗಳು, ಮಕ್ಕಳನ್ನು ಸಂತಸದಿಂದ ಸ್ವಾಗತಿಸುತ್ತಿದ್ದಾರೆ. |
![]() | ಮೇ 16ರಿಂದ ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳು ಆರಂಭರಾಜ್ಯದಲ್ಲಿ ಮೇ 16ರಿಂದ ‘ಕಲಿಕಾ ಚೇತರಿಕೆ’ಯೊಂದಿಗೆ ಶಾಲೆಗಳು ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ನಾಗೇಶ್ ಅವರು ತಿಳಿಸಿದರು. |
![]() | ಈ ಕೆಲಸ ಮಾಡದಿದ್ದರೆ, ಗುಜರಾತ್ ನಿಂದ ಹೊರ ಹಾಕಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!!ಗುಜರಾತ್ ನ ಶಾಲೆಗಳನ್ನು ದೇಶದಲ್ಲಿಯೇ ಮಾದರಿ ಶಾಲೆಗಳನ್ನಾಗಿ ಮಾಡದಿದ್ದರೆ ಗುಜರಾತ್ ನಿಂದ ನಮ್ಮನ್ನು ಹೊರ ಹಾಕಿ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ಶಾಲೆಗಳಲ್ಲಿ ಬೈಬಲ್, ಕುರಾನ್ ಗೆ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್ಕ್ರೈಸ್ತ ಮತೀಯರು ನಡೆಸುತ್ತಿರುವ ಶಾಲೆಗಳಲ್ಲಿ ಮತೀಯ ತರಗತಿಗಳಿಗೆ ಅವಕಾಶಗಳಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. |
![]() | ನಿಗದಿಯಂತೆ ಮೇ 16 ರಿಂದ ಶಾಲೆಗಳು ಆರಂಭ, ಯಾವುದೇ ಬದಲಾವಣೆಯಿಲ್ಲ- ಬಿ.ಸಿ.ನಾಗೇಶ್ಕೊರೋನಾ ನಾಲ್ಕನೆ ಅಲೆ ಭೀತಿಯ ನಡುವೆಯೇ ನಿಗದಿಯಂತೆ ಮೇ 16 ರಿಂದ ಶಾಲೆಗಳು ಆರಂಭವಾಗಲಿವೆ, ಇದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ |
![]() | ಬೆಂಗಳೂರಿನ 552 ಶಾಲೆಗಳಿಗೆ ದಾಖಲೆಗಳೇ ಇರಲಿಲ್ಲ: ಸಚಿವ ಆರ್. ಅಶೋಕ್“ನಗರದ 552 ಶಾಲೆಗಳಿಗೆ(ಅಂದರೆ ಸುಮಾರು 60%) ದಾಖಲೆಗಳೇ ಇರಲಿಲ್ಲ ಎನ್ನುವುದು ಆಶ್ಚರ್ಯಕರ” ಸಂಗತಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. |
![]() | ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ. ಪಂಚತಂತ್ರ ಪಾಠಗಳು ಶೀಘ್ರದಲ್ಲೇ ಸೇರ್ಪಡೆ: ಸಚಿವ ಬಿ.ಸಿ.ನಾಗೇಶ್ ಸುಳಿವುಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಮತ್ತು ಪಂಚತಂತ್ರದ ಪಾಠಗಳನ್ನು ಶೀಘ್ರದಲ್ಲೇ ಅಳವಡಿಸಲಾಗುತ್ತದೆ ಎಂಬ ಸುಳಿವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ನೀಡಿದ್ದಾರೆ. |
![]() | ಶಿಕ್ಷಣ ವಿಚಾರದಲ್ಲಿ ಎರಡು ಮಹತ್ವದ ತೀರ್ಮಾನ ತೆಗೆದುಕೊಂಡ ಪಂಜಾಬ್ ಸಿಎಂ ಭಗವಂತ್ ಮಾನ್ಪಂಜಾಬ್ ಮುಖ್ಯಮಂತ್ರಿ ಭಗವಮತ್ ಮಾನ್ ಅವರು ಶಿಕ್ಷಣಕ್ಕೆ ಸಂಬಂಧಿಸಿದಂತೆ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಮುಂದಾಗಿದ್ದಾರೆ. |
![]() | ಕೇಂದ್ರೀಯ ಶಾಲೆಗಳಲ್ಲಿ ಸಂಸದರ ಕೋಟಾ ರದ್ದು? ರಾಜಕೀಯ ಪಕ್ಷಗಳೊಂದಿಗೆ ಸರ್ಕಾರ ಚರ್ಚೆಕೇಂದ್ರೀಯ ಶಾಲೆಗಳಲ್ಲಿ ಪ್ರತಿ ಶೈಕ್ಷಣಿಕ ವರ್ಷದಲ್ಲಿ (ಸಂಸದರ ಕೋಟಾ) 10 ವಿದ್ಯಾರ್ಥಿಗಳ ಪ್ರವೇಶಕ್ಕೆ ಶಿಫಾರಸು ಮಾಡುವ ಸಂಸದರ ವಿಶೇಷಾಧಿಕಾರವನ್ನು ಕೊನೆಗೊಳಿಸಬೇಕೇ ಎಂಬ ವಿಷಯದ ಕುರಿತು ರಾಜಕೀಯ ಪಕ್ಷಗಳ... |
![]() | ದೇಶಾದ್ಯಂತ ಶಾಲೆಗಳಲ್ಲಿ ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಅಳವಡಿಸಿಕೊಳ್ಳಬೇಕು: ಪ್ರಹ್ಲಾದ್ ಜೋಷಿಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿಕೊಳ್ಳುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಎಲ್ಲಾ ರಾಜ್ಯಗಳ ಸರ್ಕಾರಗಳು ಜಾರಿಗೆ ತಂದರೆ ಉತ್ತಮ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. |
![]() | ಕೋವಿಡ್ನಂತೆ ಶಾಲೆಗಳಲ್ಲಿ ಭಗವದ್ಗೀತೆ ಶಿಕ್ಷಣದ ಮೇಲೆ ಪರಿಣಾಮ: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ಶಾಲೆಗಳಲ್ಲಿ ಭಗವದ್ಗೀತೆ ಪರಿಚಯಿಸುವ ರಾಜ್ಯ ಸರ್ಕಾರದ ಉದ್ದೇಶವು ಶಿಕ್ಷಣದ ಮೇಲೆ ಕೋವಿಡ್ ಪ್ರಭಾವಕ್ಕಿಂತ ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಮಾಜಿ ಶಿಕ್ಷಣ ಸಚಿವ ಮತ್ತು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಶನಿವಾರ ಹೇಳಿದ್ದಾರೆ. |
![]() | ಮುಂಬೈ: ಹಿಜಾಬ್ ವಿವಾದ ನಡುವೆ ಶಾಲೆಗಳಲ್ಲಿ 'ಗಾಯತ್ರಿ ಮಂತ್ರ ಪಠಣ'ಕ್ಕೆ ಬಿಜೆಪಿ ಒತ್ತಾಯಹಿಜಾಬ್ ವಿವಾದ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, ಇದೀಗ ಮಹಾರಾಷ್ಟ್ರದ ಮುಂಬೈನಲ್ಲಿ ಬಿಎಂಸಿ ಶಾಲೆಗಳಲ್ಲಿ ಗಾಯತ್ರಿ ಮಂತ್ರಿ ಮತ್ತು ಭಗವದ್ಗೀತೆ ಪಠಣಕ್ಕೆ ಬಿಜೆಪಿ ಒತ್ತಾಯಿಸಿದೆ. |
![]() | ದಕ್ಷಿಣ ಕನ್ನಡ: ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆ ಫೆ.26 ವರೆಗೂ ಮುಂದುವರಿಕೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಫೆ.26 ವರೆಗೂ ಮುಂದುವರೆಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. |
![]() | ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಶಾಲೆಗಳಲ್ಲಿ ಹಿಜಾಬ್, ಕೇಸರಿ ಸ್ಕಾರ್ಫ್ಗಳಿಗೆ ನಿರ್ಬಂಧರಾಜ್ಯದ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳು ಸೇರಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕೇಸರಿ ಸ್ಕಾರ್ಫ್, ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಸಂಕೇತವಿರುವ ಯಾವುದೇ ವಸ್ತ್ರವನ್ನು ಧರಿಸಬಾರದು ಎಂದು ಕರ್ನಾಟಕ ಸರ್ಕಾರ ಗುರುವಾರ ಆದೇಶಿಸಿದೆ. |
![]() | ರಾಜ್ಯದ ಸರ್ಕಾರಿ ಶಾಲೆಗಳಿಗೆ 15 ಸಾವಿರ ಕೋಟಿ ರೂ. ಅನುದಾನ ಮಂಜೂರು ಮಾಡಿ: ತಜ್ಞರ ಸಲಹೆಕರ್ನಾಟಕ ರಾಜ್ಯವು ಜಾಗತಿಕವಾಗಿ ಶೈಕ್ಷಣಿಕ ನೆಲೆಯಾಗಿದೆ. ಹೀಗಾಗಿ, ದೇಶಕ್ಕೆ ನಾಯಕನ ಸ್ಥಾನದಲ್ಲಿದ್ದುಕೊಂಡು ದೆಹಲಿ ಶಾಲೆಗಳಂತೆ ಅಭಿವೃದ್ಧಿ ಮಾಡಬೇಕು ಎಂದು ಶಿಕ್ಷಣ ತಜ್ಞ ಪ್ರೊ. ಎಂಆರ್ ದೊರೆಸ್ವಾಮಿ ಹೇಳಿದ್ದಾರೆ. |