- Tag results for shimoga
![]() | ಸರ್ಕಾರ ನಮ್ಮದೇ ಇದ್ದಾಗಲೂ ಹಿಂದೂ ಕಾರ್ಯಕರ್ತನ ಕೊಲೆ ಆಗಿರುವುದು ನಾಚಿಕೆಗೇಡು: ಪ್ರತಾಪ್ ಸಿಂಹಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ನಮ್ಮದೇ ಸರ್ಕಾರ ಬಂದ ಮೇಲೂ ಹಿಂದೂ ಕಾರ್ಯಕರ್ತರ ಕೊಲೆಯಾಗಿರುವುದು ನನಗೆ ನಾಚಿಕೆ ಉಂಟುಮಾಡುತ್ತಿದೆ ಎಂದು ಹೇಳಿದ್ದಾರೆ. |
![]() | ಪರಿಸರಸ್ನೇಹಿ ಕಾಗದ ಉತ್ಪಾದನೆ: ಶಿವಮೊಗ್ಗದ ಯುವಕ ಶೇಖ್ ಮೊಹಮದ್ ಸಾಧನೆ; 30 ದೇಶಗಳಿಗೆ ರಫ್ತುಸಸ್ಯ ತ್ಯಾಜ್ಯ, ಆನೆ ತ್ಯಾಜ್ಯ ಮತ್ತಿತರ ವಸ್ತುಗಳನ್ನು ಬಳಸಿ ಶೇಖ್ ಮೊಹಮದ್ ಇಡ್ರೀಸ್ ಕಾಗದವನ್ನು ಉತ್ಪಾದಿಸುತ್ತಿದ್ದಾರೆ. |
![]() | ಕಪ್ಪೆಗಳ ಉಳಿವಿಗಾಗಿ ಜಾಗೃತಿ ಮೂಡಿಸಲು ಕರ್ನಾಟಕದಲ್ಲಿ ಕಪ್ಪೆಗಳ ಹಬ್ಬ ಆಯೋಜನೆಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮುಪ್ಪಾನೆ ಎಂಬ ನಿರ್ಜನ ಪ್ರವಾಸಿ ತಾಣದಲ್ಲಿ “ಕಪ್ಪೆ ಹಬ್ಬ”ಕ್ಕೆ ಚಾಲನೆ ಸಿಗಲಿದ್ದು, ಸತತ 6 ತಿಂಗಳ ಕಾಲ ಕಪ್ಪೆ ಹಬ್ಬ ನಡೆಯಲಿದೆ. |
![]() | ಶಿವಮೊಗ್ಗ ಕೃಷಿ ವಿವಿಯ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ೬ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. |
![]() | 'ಎಷ್ಟೂರು ಕೊಟ್ಟರೂ ಈಸೂರು ಕೊಡೆವು': ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಕ್ತ ತೇಯ್ದ ಗ್ರಾಮಕ್ಕೆ ಸ್ಮಾರಕ ಕೊಟ್ಟಿಲ್ಲ ಎಂಬ ಕೊರಗು!ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಹೆಸರು ಕಿವಿಗೆ ಬೀಳುತ್ತಲೇ ಹಲವರಲ್ಲಿ ದೇಶಪ್ರೇಮ ಜಾಗೃತಗೊಳ್ಳುತ್ತದೆ. ಅದೇಕೆಂದರೆ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಪಾತ್ರ ಹಿರಿದು. ಈ ಗ್ರಾಮದ ನೂರಾರು ಮಂದಿ ಯುವಕ ಯುವತಿಯರು ದಾಸ್ಯದ ವಿರುದ್ಧ ಹೋರಾಡಿ ಜೈಲು ಸೇರಿದ್ದರು. |
![]() | ಶಿವಮೊಗ್ಗ ಕೃಷಿ ವಿವಿಗೆ ಕೆಳದಿ ಶಿವಪ್ಪ ನಾಯಕ ಹೆಸರು: ಸಿಎಂ ಯಡಿಯೂರಪ್ಪ ಘೋಷಣೆಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ... |
![]() | ಸೋಮವಾರದಿಂದ ಶಿವಮೊಗ್ಗದಲ್ಲಿ ಸಂಪೂರ್ಣ ಲಾಕ್ ಡೌನ್: ಸಚಿವ ಕೆ.ಎಸ್.ಈಶ್ವರಪ್ಪಶಿವಮೊಗ್ಗದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸೋಮವಾರದಿಂದ ಸಂಪೂರ್ಣ ಲಾಕ್ ಡೌನ್ ಹೇರಲು ನಿರ್ಧರಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ಶಿವಮೊಗ್ಗ: ಸೌಂದರ್ಯವರ್ಧಕ ತಯಾರಿಕಾ ಕಟ್ಟಡದಲ್ಲಿ ಭಾರೀ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಜಿಲೆಟಿನ್ ಕಡ್ಡಿ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ ಘಟನೆಯ ದಿಗ್ಭ್ರಮೆಯಿಂದ ಜನರು ಹೊರಬರುವ ಮುನ್ನವೇ ಇಲ್ಲಿನ ಜನನಿಬಿಡ ಗಾಂಧಿ ಬಜಾರ್ ಪ್ರದೇಶದ ಸೌಂದರ್ಯವರ್ಧಕ ತಯಾರಿಕಾ ಘಟಕದಲ್ಲಿ ಶನಿವಾರ ರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. |