Shivamogga

ಪುಲ್ವಾಮಾ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಗೌರವಾರ್ಥಶಿವಮೊಗ್ಗದಲ್ಲಿ ಭಾನುವಾರ ರಕ್ತದಾನ ಶಿಬಿರ ಏರ್ಪಡಿಸಿದ್ದರು. ಶಿಬಿರದಲ್ಲಿ 200 ಕ್ಕಿಂತ ಹೆಚ್ಚು ಜನರು ರಕ್ತದಾನ ಮಾಡಿದರು.

ಪ್ರಪಂಚದ ಅರಿವೇ ಇಲ್ಲದೆ ಬಾರ್ ನಲ್ಲಿ ಕುಡಿಯುತ್ತಾ ಕುಳಿತಿದ್ದವರ ನಶೆಯನ್ನು ಕ್ಷಣ ಮಾತ್ರದಲ್ಲಿ ನಾಗರಾಜ ಇಳಿಸಿದ್ದಾನೆ....

ಭುವನೇಶ್ವರದಲ್ಲಿ ಕಳೆದ ವರ್ಷ ಡಿಸೆಂಬರ್ 31 ರಂದು ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್ ನಲ್ಲಿ ಶಿವಮೊಗ್ಗದ ಪೊದಾರ್ ಅಂತಾರಾಷ್ಟ್ರೀಯ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಕ್ಕಳ ವಿಜ್ಞಾನಿಗಳು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಹೋರಿ ಬೆದರಿಸುವ ಸ್ಪರ್ಧೆ ನೋಡಲು ನಿಂತಿದ್ದ ಜನರ ಭಾರದಿಂದ ನಿರ್ಮಾಣ ಹಂತದ ಕಟ್ಟದ ಸಜ್ಜ ಕುಸಿದು ಬಿದ್ದ ಪರಿಣಾಮ, ಘಟನೆಯಲ್ಲಿ ಓರ್ವ ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಸೊರಬ ತಾಲೂಕಿನ ಕುಪ್ಪಗಡ್ಡೆ...

ಸುಪ್ರೀಂಕೋರ್ಟ್ ಆದೇಶದ ಅನ್ವಯ ಮರಸೂರು ಮೀಸಲು ಅರಣ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗಿಳಿದಿದ್ದ ವಲಯ ಅರಣ್ಯ ಅಧಿಕಾರಿಯನ್ನು ರಾಜಕೀಯ ...

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಪ್ರತಿಭಟನಾನಿರತ ರೈತ ನಿಧನ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಲಯ ಅರಣ್ಯಾಧಿಕಾರಿ ಜಿ ಹನುಮಂತಯ್ಯ ವಿರುದ್ಧ ರಿಪ್ಪನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

: ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ರಾಘವೇಂದ್ರ ಜಯ ಗಳಿಸಿದ್ದಾರೆ. ಆದರೆ ಶಿವಮೊಗ್ಗದ ಪ್ರಬಲ ...

ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದ್ದು, ಹಲವು ಘಟಾನುಘಟಿ ನಾಯಕರುಗಳು ..

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ದೂರು ದಾಖಲಾಗಿದೆ...

ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಜಿದ್ದಾಜಿದ್ದಿಗೆ ಇಳಿದಿದ್ದಾರೆ, ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧುಬಂಗಾರಪ್ಪ..

ಶಿವಮೊಗ್ಗದಲ್ಲಿ ಲೋಕಸಭಾ ಉಪಚುನಾವಣೆಗೂ ಮುನ್ನ ಬಿಜೆಪಿ ಆಘಾತ ಅನುಭವಿಸಿದ್ದು, ಜಿಲ್ಲಾ ಪಂಚಾಯತ್...

ಬಿಜೆಪಿ ಭದ್ರಕೋಟೆ ಎನಿಸಿಕೊಂಡಿರುವ ಶಿವಮೊಗ್ಗದಲ್ಲಿ ಸಿಎಂ ಕುಮಾರ ಸ್ವಾಮಿ ಆಕ್ರಮಣಕಾರಿ ಪ್ರಚಾರ ಕೈಗೊಂಡಿದ್ದಾರೆ. ಮಧು ಬಂಗಾರಪ್ಪ ಪರ ಕಾಂಗ್ರೆಸ್...

: ಬಂಗಾರಪ್ಪ ಸಹೋದರರ ನಡುವಿನ ವೈಷಮ್ಯ ಇನ್ನೂ ರಹಸ್ಯವಾಗಿಯೇ ಉಳಿದಿದೆ, ಸದ್ಯ ನಡೆಯುತ್ತಿರುವ ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿ ...

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸದ್ಯ ನಡೆಯುತ್ತಿರುವ ...

ಉಪಚುನಾವಣೆಗಿನ್ನು ಒಂದು ವಾರವಷ್ಟೇ ಬಾಕಿ ಉಳಿದಿದೆ. ಆದರೆ ಶಿವಮೊಗ್ಗದಲ್ಲಿ ಮಾತ್ರ ಇನ್ನೂ ಪ್ರಚಾರದ ಕಾವೇರಿದಂತೆ ಕಾಣುತ್ತಿಲ್ಲ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಆಟೋರಿಕ್ಷಾಗಳು ಒಂದೊಂಡರಲ್ಲಿ....

ಲೋಕಸಭಾ ಉಪಚುನಾವಣಾ ಪ್ರಚಾರ ಕಾವೇರುತ್ತಿದ್ದು,ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಬಳ್ಳಾರಿ, ಶಿವಮೊಗ್ಗ, ಮಂಡ್ಯ, ರಾಮನಗರ ...