- Tag results for shooting
![]() | ಶೂಟಿಂಗ್ ವೇಳೆ ಕ್ವಾರಿಗೆ ಬಿದ್ದ ನಟ ಮಂಡ್ಯ ರಮೇಶ್: ಕೈ-ಕಾಲು ಮೂಳೆ ಮುರಿತ!ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. |
![]() | ಗುಂಡು ಹಾರಿಸಿ ಕೊಲ್ಲಲು ಬಂದವರಿಗೆ 'ಪೊರಕೆ ಪೂಜೆ': ರೌಡಿಗಳನ್ನು ಓಡಿಸಿದ ಮಹಿಳೆಯ ವಿಡಿಯೋ ವೈರಲ್ಮನೆ ಮುಂದೆ ನಿಂತಿದ್ದ ವ್ಯಕ್ತಿ ಮೇಲೆ ಗುಂಡು ಹಾರಿಸಿ ಕೊಲ್ಲಲು ಬಂದ ದುಷ್ಕರ್ಮಿಗಳನ್ನು ಕಸ ಗುಡಿಸುವ ಪೊರಕೆಯಿಂದಲೇ ಮಹಿಳೆಯೊಬ್ಬರು ಹೆದರಿಸಿ ಓಡಿಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. |
![]() | ‘ನಮ್ಮ ಮೆಟ್ರೊ’ದಲ್ಲಿ ಶೂಟಿಂಗ್ ಗೆ ಅವಕಾಶ: ಬಿಎಂಆರ್ಸಿಎಲ್ ಮಾರ್ಗಸೂಚಿ ಪ್ರಕಟಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ತನ್ನ ರೈಲುಗಳಲ್ಲಿ ಚಿತ್ರೀಕರಣಕ್ಕಾಗಿ ಶುಲ್ಕಪರಿಷ್ಕರಿಸಿದೆ ಮತ್ತು ಹೊಸ ನಿಯಮಗಳೊಂದಿಗೆ ಬಂದಿದೆ. ‘ನಮ್ಮ ಮೆಟ್ರೊ’ದಲ್ಲಿ ಸಿನಿಮಾ, ಕಿರುಚಿತ್ರ ಹಾಗೂ ಧಾರಾವಾಹಿ ಚಿತ್ರೀಕರಣಕ್ಕೆ ಅವಕಾಶ ನೀಡಿ ಬಿಎಂಆರ್ಸಿಎಲ್ ಮಾರ್ಗಸೂಚಿ ಪ್ರಕಟಿಸಿದೆ. |
![]() | 'ಕಂಗುವ' ಶೂಟಿಂಗ್ ವೇಳೆ ಅಪಘಾತ: ನಟ ಸೂರ್ಯ ಆಸ್ಪತ್ರೆಗೆ ದಾಖಲು‘ಕಂಗುವ‘ ಸಿನಿಮಾದ ಶೂಟಿಂಗ್ ವೇಳೆ ಕಾಲಿವುಡ್ ನಟ ಸೂರ್ಯ ಅವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಶೀತ ಹವಾಮಾನ ಮತ್ತು ಮಳೆಯಿಂದಾಗಿ ಅಮೆರಿಕಾದಲ್ಲಿ ಶೂಟಿಂಗ್ ಸವಾಲಿನದ್ದಾಗಿತ್ತು: ನಾಗತಿಹಳ್ಳಿ ಚಂದ್ರಶೇಖರ್ಅಮೇರಿಕಾ ಅಮೇರಿಕಾ ಎಂಬ ಕ್ಲಾಸಿಕ್ ಸಿನಿಮಾ ನೀಡಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಅಮರ ಮಧುರ ಪ್ರೇಮ ಚಿತ್ರದ ಶೂಟಿಂಗ್ ಗಾಗಿ ಯುಎಸ್ಎಗೆ ತೆರಳಿದ್ದಾರೆ. |
![]() | ಆಂಧ್ರದಲ್ಲಿ ರೈಲು ಅಪಘಾತಕ್ಕೆ ಮಾನವ ಲೋಪ ಕಾರಣ ಸಾಧ್ಯತೆ: ಪೂರ್ವ ಕರಾವಳಿ ರೈಲ್ವೆಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತಕ್ಕೆ ಮಾನವ ಲೋಪವೇ ಕಾರಣವಾಗಿರಬಹುದು ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಹೇಳಿದೆ. |
![]() | ಉತ್ತರ ಪ್ರದೇಶ: ತಮ್ಮ ಶಿಕ್ಷಕನ ಮೇಲೆಯೇ ಗುಂಡಿನ ದಾಳಿ ನಡೆಸಿದ ಅಪ್ರಾಪ್ತ ಸಹೋದರರ ಬಂಧನಉತ್ತರ ಪ್ರದೇಶದ ಕಾನ್ಪುರದಲ್ಲಿ ಸಹಪಾಠಿಗಳ ಸಮ್ಮುಖದಲ್ಲೇ ಶಾಲೆಯ ಹೊರಗೆ ತಮ್ಮ ಶಿಕ್ಷಕನ ಮೇಲೆಯೇ ಗುಂಡು ಹಾರಿಸಿದ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಸೋದರಸಂಬಂಧಿಗಳನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಅಮೆರಿಕಾದಲ್ಲಿ ಬಂಧೂಕುಧಾರಿಗಳ ಅಟ್ಟಹಾಸ: ಸಾಮೂಹಿಕ ಗುಂಡಿನ ದಾಳಿಯಲ್ಲಿ 22 ಮಂದಿ ದುರ್ಮರಣವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಮತ್ತೆ ಬಂದೂಕುಧಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಲೆವಿಸ್ಟನ್ ಪ್ರಾಂತ್ಯದ ಮೈನೆಯಲ್ಲಿ ಬುಧವಾರ ರಾತ್ರಿ ಬಂದೂಕುಧಾರಿಯೊಬ್ಬ ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. |
![]() | 'ಶೆಫ್ ಚಿದಂಬರ' ಚಿತ್ರೀಕರಣ 29 ದಿನಗಳಲ್ಲಿ ಮುಕ್ತಾಯಅನಿರುದ್ಧ ಜಟ್ಕರ್ ಅವರ ಮುಂದಿನ ಸಿನಿಮಾ ಶೆಫ್ ಚಿದಂಬರ ಕೇವಲ 29 ದಿನಗಳಲ್ಲೇ ಚಿತ್ರೀಕರಣ ಮುಕ್ತಾಯಗೊಳಿಸಿದೆ. ಆನಂದ್ ರಾಜ್ ಸಿನಿಮಾ ನಿರ್ದೇಶನ ಮಾಡಿದ್ದು, ಅ.10 ರಂದು ಚಿತ್ರೀಕರಣ ಪೂರ್ಣಗೊಂಡಿದೆ. |
![]() | ಜಮ್ಮು-ಕಾಶ್ಮೀರ: ಶಿಬಿರದಲ್ಲಿ ಸಹೋದ್ಯೋಗಿಯ ಗುಂಡಿನ ದಾಳಿ, ಮೂವರು ಯೋಧರಿಗೆ ಗಾಯಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಶಿಬಿರವೊಂದರಲ್ಲಿ ನಿನ್ನೆ ಗುರುವಾರ ಅಧಿಕಾರಿಯೊಬ್ಬರು ಅನಧಿಕೃತವಾಗಿ ಗುಂಡು ಹಾರಿಸಿ ಗ್ರೆನೇಡ್ ಸ್ಫೋಟಿಸಿದ ಕಾರಣ ಮೂವರು ಅಧಿಕಾರಿಗಳು ಸೇರಿದಂತೆ ಕನಿಷ್ಠ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. |
![]() | ಏಷ್ಯನ್ ಗೇಮ್ಸ್ 2023: 10 ಮೀ ಶೂಟಿಂಗ್ನಲ್ಲಿ ಭಾರತಕ್ಕೆ ಬೆಳ್ಳಿ ಪದಕಏಷ್ಯನ್ ಗೇಮ್ಸ್ ಕ್ರೀಡಾಕೂಟದ ಶೂಟಿಂಗ್ ವಿಭಾಗದಲ್ಲಿ ಭಾರತದ ಅದ್ಭುತ ಪ್ರದರ್ಶನ ಶನಿವಾರವೂ ಮುಂದುವರಿದಿದೆ. |
![]() | 'ಜಲಂಧರ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ಪ್ರಮೋದ್ ಶೆಟ್ಟಿಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದಲೇ ಪ್ರೇಕ್ಷಕರ ಮನ ಗೆದ್ದಿರುವ ನಟ ಪ್ರಮೋದ್ ಶೆಟ್ಟಿ. ಪಾತ್ರದಿಂದ ಪಾತ್ರಕ್ಕೆ ಮ್ಯಾನರಿಸಂನ ಚೇಂಜ್ ಮಾಡಿಕೊಳ್ಳುವ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಚಿತ್ರ ಜಲಂಧರ. |
![]() | ಕ್ಯಾಲಿಫೋರ್ನಿಯಾದಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ: ಭಾರತೀಯ ಮೂಲದ ವ್ಯಕ್ತಿಯ ಬಂಧನಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪಾರ್ಕಿಂಗ್ ಗ್ಯಾರೇಜ್ನಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. |
![]() | ಕಲಬುರಗಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಡಾ.ಜಿ ಪರಮೇಶ್ವರ್ಕಲಬುರಗಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಮಂಗಳವಾರ ಹೇಳಿದರು. |
![]() | 'ಕೆಡಿ', 'ಮಾರ್ಟಿನ್' ಶೂಟಿಂಗ್'ನಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬ್ಯುಸಿಸ್ಯಾಂಡಲ್ವುಡ್ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪ್ರೇಮ್ ನಿರ್ದೇಶನದ “ಕೆಡಿ’ ಹಾಗೂ ಎ ಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಚಿತ್ರಗಳ ಚಿತ್ರೀಕರಣಗಳಲ್ಲಿ ಬ್ಯುಸಿಯಾಗಿದ್ದಾರೆ. |