social_icon
  • Tag results for slams

ಮುಸ್ಲಿಂ ಲೀಗ್ ಜಾತ್ಯತೀತ: ರಾಹುಲ್ ಹೇಳಿಕೆ ವಿವಾದ, ಅಡ್ವಾಣಿ ಜಿನ್ನಾ ಹೊಗಳಿದ್ದು ನೆನಪಿದೆಯೇ? ಕಾಂಗ್ರೆಸ್ 

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಪೂರ್ಣ ಜಾತ್ಯತೀತ ಎಂಬ ಹೇಳಿಕೆ ವಿರುದ್ಧ ರಾಹುಲ್ ಗಾಂಧಿ ಅವರನ್ನು ಟೀಕಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಶುಕ್ರವಾರ ತಿರುಗೇಟು ನೀಡಿದೆ. ಅಡ್ವಾಣಿ ಕೂಡಾ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಹೊಗಳಿದ್ದು ನೆನಪಿದೆಯೇ? ಎಂದು ಬಿಜೆಪಿಯನ್ನು ಪ್ರಶ್ನಿಸಿದೆ. 

published on : 2nd June 2023

ವಿಪಕ್ಷಗಳ ಮೈತ್ರಿಕೂಟ ರಚನೆ ಕಸರತ್ತಿನ ನಡುವೆ ಟಿಎಂಸಿ ವಿರುದ್ಧ ಕೆರಳಿದ ಕಾಂಗ್ರೆಸ್!

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರು ಇಡುವ ನಿಟ್ಟಿನಲ್ಲಿ ಒಂದೆಡೆ ವಿಪಕ್ಷ ಮೈತ್ರಿಕೂಟ ರಚನೆಗೆ ಪ್ರಯತ್ನಗಳು ನಡೆಯುತ್ತಿರುವಂತೆಯೇ, ಪಶ್ಚಿಮ ಬಂಗಾಳದಲ್ಲಿನ ಏಕೈಕ ಕಾಂಗ್ರೆಸ್ ಶಾಸಕ ಟಿಎಂಪಿಗೆ ಸೇರ್ಪಡೆಯಾಗಿದ್ದಾರೆ. 

published on : 30th May 2023

ಕುಸ್ತಿಪಟುಗಳ ಪ್ರತಿಭಟನೆಗೆ ಟೀಕೆ: ಪಿಟಿ ಉಷಾ ವಿರುದ್ಧ ಪ್ರತಿಪಕ್ಷಗಳ ತೀವ್ರ ವಾಗ್ದಾಳಿ

ರಾಷ್ಟ್ರ ರಾಜಧಾನಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆಯನ್ನು ಟೀಕಿಸಿದ್ದಕ್ಕಾಗಿ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ​​ಅಧ್ಯಕ್ಷೆ ಪಿಟಿ ಉಷಾ ಅವರ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಅವರು ರಾಜಕೀಯ ಮುಖವಾಣಿಯಾಗಿದ್ದಾರೆ ಎಂದು ಆರೋಪಿಸಿವೆ.

published on : 28th April 2023

ಪ್ರಾಣ ಕೊಡಲು ಸಿದ್ಧ ಆದರೆ... ಬಿಜೆಪಿ ವಿರುದ್ಧ ಮಮತಾ ಕೆಂಡ!

ಬಿಜೆಪಿಯವರು ದ್ವೇಷದ ರಾಜಕೀಯ ಮೂಲಕ  ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಶನಿವಾರ ಆರೋಪಿಸಿದ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಧರ್ಮದ ಹೆಸರಿನಲ್ಲಿ ದೇಶ ವಿಭಜನೆಗೆ ಬಿಡುವುದಿಲ್ಲ ಅದಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ ಎಂದಿದ್ದಾರೆ.

published on : 22nd April 2023

ಸಿದ್ದರಾಮಯ್ಯಗೆ ಪುಕ್ಕಲುತನ; ಸೊಸೆ, ಮೊಮ್ಮಗನನ್ನು ಮುಂದಿಟ್ಟುಕೊಂಡು ಪ್ರಚಾರ: ಪ್ರತಾಪ ಸಿಂಹ ವಾಗ್ದಾಳಿ

ತೀವ್ರ ಕುತೂಹಲ ಕೆರಳಿಸಿರುವ ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಸಿ, ಬಿಜೆಪಿ ಅರಳಿಸುವ ನಿಟ್ಟಿನಲ್ಲಿ ಸಂಸದ ಪ್ರತಾಪ್ ಸಿಂಹ ಕಾರ್ಯೋನ್ಮುಖರಾಗಿದ್ದಾರೆ. ಗುರುವಾರ ಕ್ಷೇತ್ರದ ರಂಗಾಚಾರಿ ಹುಂಡಿ ಮತ್ತು ರಂಗನಾಥಪುರದಲ್ಲಿ ವಿ. ಸೋಮಣ್ಣ ಪರವಾಗಿ ಬಿರುಸಿನ ಮತಯಾಚಿಸಿದರು. 

published on : 20th April 2023

ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಕಾಂಗ್ರೆಸ್ ಕಿಡಿ

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ರಾಜಕೀಯ ಮುಖಂಡರ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರವೂ ಹೆಚ್ಚಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾವೇರಿಯ ಶಿಗ್ಗಾವಿ ಕ್ಷೇತ್ರದಲ್ಲಿ ನೀಡಿರುವ ಹೇಳಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ. 

published on : 20th April 2023

ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ: ಪಟ್ಟಿ ನೀಡಿ ಶಾ, ಮೋದಿ ವಿರುದ್ಧ ಹರಿಹಾಯ್ದ ಜೆಡಿಎಸ್!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಕರ್ನಾಟಕಕ್ಕೆ ಬಂದಾಗೆಲ್ಲಾ ಕುಟುಂಬ ರಾಜಕಾರಣ ಎಂದು ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ. 

published on : 13th April 2023

ಕುಮಾರಸ್ವಾಮಿ ಎಷ್ಟೇ ಪಂಚರತ್ನ ಯಾತ್ರೆ ಮಾಡಿದ್ರೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ- ಸಿದ್ದರಾಮಯ್ಯ

ಇನ್ನೊಬ್ಬರ ಹೆಗಲ ಮೇಲೆ ಕೂತುಕೊಂಡು ಅಧಿಕಾರ ಮಾಡಬೇಕು ಎಂದು ಬಯಸುವ ಕುಮಾರಸ್ವಾಮಿ ಎಷ್ಟೇ ಪಂಚರತ್ನ ಯಾತ್ರೆ ಮಾಡಿದ್ರೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

published on : 13th April 2023

ಅಮೂಲ್ ದಾಳಿ ಹಿಂದೆ ರಾಜ್ಯದ ಸಣ್ಣ ರೈತರ ಬದುಕನ್ನು ನಾಶಗೊಳಿಸುವ ಹುನ್ನಾರ- ಕಾಂಗ್ರೆಸ್ ಆಕ್ರೋಶ

ಗುಜರಾತಿನ ಅಮುಲ್ ದಾಳಿ ಹಿಂದೆ ರಾಜ್ಯದ ಸಹಕಾರ ವ್ಯವಸ್ಥೆ, ಸಣ್ಣ ರೈತರ ಬದುಕನ್ನು ನಾಶಗೊಳಿಸುವ ಹುನ್ನಾರ ಅಡಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

published on : 9th April 2023

ಕನಕಪುರದಲ್ಲಿ ಗೋಸಾಗಣೆ ವಾಹನದ ಮೇಲೆ ದಾಳಿ, ಓರ್ವನ ಹತ್ಯೆ: ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್!

ಕನಕಪುರದ ಸಾತನೂರಿನಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ, ಓರ್ವನನ್ನು ಹತ್ಯೆ ಮಾಡಲಾಗಿದೆ. ಈ ಸಂಬಂಧ ವಿಡಿಯೋ ಮತ್ತು ಫೋಟೋವೊಂದನ್ನು ರಾಜ್ಯ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇರುವುದಾಗಿ ಆರೋಪಿಸಿದೆ. 

published on : 2nd April 2023

ರಾಜ್ಯ  ಬಿಜೆಪಿ ನಾಯಕರಿಗೆ ಏಕಾಏಕಿ "ತುಷ್ಟಿಕರಣ" ರಾಜಕೀಯ ನೆನಪಾಗಿದೆ! ಕಾಂಗ್ರೆಸ್ ಟೀಕೆ

ರಾಜ್ಯ  ಬಿಜೆಪಿ ನಾಯಕರಿಗೆ ಏಕಾಏಕಿ ''ತುಷ್ಟಿಕರಣ" ರಾಜಕೀಯ ನೆನಪಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. ಮುಸ್ಲಿಂ ಸಮುದಾಯ ಕುರಿತ ಇತ್ತೀಚಿಗ ಕೆಲ ಬಿಜೆಪಿ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ರೀತಿ ಹೇಳಿದೆ. 

published on : 19th March 2023

ಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ... ಯಾಕ್ ಇಷ್ಟು ಟಾರ್ಚರ್ ಕೊಡ್ತೀರಿ..? ಕಿರಿಕ್ ಕೀರ್ತಿ

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿ ಅವರ ವೈಯಕ್ತಿಕ ಜೀವನ ಕುರಿತ ಅಪ ಪ್ರಚಾರದ ಸುದ್ದಿಗಳು ಹರಿದಾಡುತ್ತಿದ್ದವು. ಇಂತಹ ಸುದ್ದಿಗಳಿಗೆ ಪ್ರತಿಕ್ರಿಯಿಸಿರುವ ಕಿರಿಕ್ ಕೀರ್ತಿ, ನೆಟ್ಟಿಗರ ವಿರುದ್ಧ ಹರಿಹಾಯ್ದಿದ್ದಾರೆ. 

published on : 11th March 2023

ಜನಸೇವೆಯನ್ನು 'ಕೊಳಚೆ' ಮಾಡಿರುವುದೇ ಬಿಜೆಪಿಯವರ ಸಾಧನೆ: ಜೆಡಿಎಸ್ ತೀವ್ರ ಟೀಕೆ

ಕರುನಾಡನ್ನು ಕಮಿಷನ್ ರಾಜ್ಯವಾಗಿ ಮಾಡಿದ ಅಪಕೀರ್ತಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಸೇರುತ್ತದೆ ಎಂದು ಜೆಡಿಎಸ್ ಕಿಡಿಕಾರಿದೆ.

published on : 4th March 2023

ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ‌ ಪಾಪ ಎಂದೆನಿಸುತ್ತಷ್ಟೆ: ಸಿಟಿ ರವಿಗೆ ಜೆಡಿಎಸ್ ಟಾಂಗ್

 ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ.

published on : 23rd February 2023

ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

published on : 21st February 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9