- Tag results for social media
![]() | ಗಜ ಕಾಳಗಕ್ಕೆ ಬೆಚ್ಚಿ ಬಿದ್ದ ದಟ್ಟಾರಣ್ಯ; ಮದಗಜಗಳ ಕಾದಾಟದ ವಿಡಿಯೋ ವೈರಲ್ಎರಡು ಕೋಪಗೊಂಡ ಆನೆಗಳು ಮುಖಾಮುಖಿಯಾಗಿ ಬಂದಾಗ, ಫಲಿತಾಂಶವು ಅಪಾಯಕಾರಿಯಾಗಬಹುದು. ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ. |
![]() | ಸಾಮಾಜಿಕ ಮಾಧ್ಯಮದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿ/ಪಕ್ಷಗಳಿಂದ ನಿಯಮ ಉಲ್ಲಂಘನೆ; ಪ್ರಧಾನಿ ಮೋದಿ, ಸಿದ್ದು ವಿರುದ್ಧ ದೂರುರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ನಂತರ ಮತ್ತು ಮತದಾನಕ್ಕೂ ಮುನ್ನ 48 ಗಂಟೆಗಳ 'ಮೌನ ಅವಧಿಯಲ್ಲಿ' ಸಾಮಾಜಿಕ ಮಾಧ್ಯಮ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸುಮಾರು 100ಕ್ಕೂ ಹೆಚ್ಚು... |
![]() | ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಯ್ತು 'ಬೈಬೈ ಬಿಜೆಪಿ': ಸೋಷಿಯಲ್ ಮೀಡಿಯಾದಲ್ಲಿ ಪಕ್ಷಗಳ ಪ್ರಚಾರ; ದೂರು ದಾಖಲಿಸಿದ ಆಯೋಗರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದೆ, ಮಂಗಳವಾರ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚಿಸಿದರು. |
![]() | ಸಾಮಾಜಿಕ ಮಾಧ್ಯಮದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್; ಅಪ್ರಾಪ್ತನನ್ನು ಬಂಧಿಸಿದ ಪೊಲೀಸರುಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಮತ ಎಣಿಕೆಗೆ 2 ದಿನಾ ಬೇಕಾ? ಎಂದಿದ್ದಕ್ಕೆ ಅದೆಷ್ಟು ಕಾಮೆಂಟ್; ಕುದುರೆ ವ್ಯಾಪಾರದ ಬಗ್ಗೆ ಮಾತಾಡಿ ನೋಡೋಣ ಎಂದ ಉಪೇಂದ್ರಮತದಾನ ಹಾಗೂ ಮತ ಎಣಿಕೆಗೆ 2 ದಿನಗಳ ಅಂತರ ಇರುವ ಬಗ್ಗೆ ನಟ ಉಪೇಂದ್ರ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿರುವುದು ವ್ಯಾಪಕ ಚರ್ಚೆಯಾಗುತ್ತಿದೆ. |
![]() | ಹಿಂದುತ್ವದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಪೋಸ್ಟ್: ನಟ ಚೇತನ್ ಅಹಿಂಸ ಗೆ 14 ದಿನ ನ್ಯಾಯಾಂಗ ಬಂಧನಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. |
![]() | ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ದಂತಕಥೆ: ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಬಗ್ಗೆ ಶಿವಣ್ಣ ಭಾವುಕ ನುಡಿಪವರ್ ಸ್ಟಾರ್' ಪುನೀತ್ ರಾಜ್ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್ಕುಮಾರ್ ಅವರು ಶುಭಾಶಯ ಕೋರಿದ್ದಾರೆ. |
![]() | ಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ: ಸಿಎಂ ಬೊಮ್ಮಾಯಿ ಅಸಮಾಧಾನಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ ತರುವ ಪ್ರಯತ್ನಗಳಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. |
![]() | ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ?: ರೂಪಾ ಮೌದ್ಗಿಲ್ ಪ್ರಶ್ನೆರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಸೋಮವಾರ ಪ್ರಶ್ನಿಸಿದ್ದಾರೆ. |
![]() | ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ತತ್ತರಿಸಿದ ಬಿಜೆಪಿ, ಸೋಷಿಯಲ್ ಮೀಡಿಯಾದಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಾಗಿರುವ ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡಿದ ಹೇಳಿಕೆ ಆಡಳಿತ ಪಕ್ಷವನ್ನು ಕೊಂಚಮಟ್ಟಿಗೆ ಅಲ್ಲೋಲಕಲ್ಲೋಲ ಮಾಡಿರುವುದಂತೂ ಸತ್ಯ. |
![]() | ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದೆ; ಕಿರಿಕ್ ಕೀರ್ತಿ ಪೋಸ್ಟ್ ವೈರಲ್ತಮ್ಮ ತೀಕ್ಷ್ಣ ಮಾತುಗಳಿಂದಲೇ ಸದಾ ಸುದ್ದಿಯಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿಯವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ವೊಂದು ವೈರಲ್ ಆಗಿದೆ. |
![]() | ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ. |
![]() | 'ನಾ ನಾಯಕಿ' ಸಮಾವೇಶದಲ್ಲಿ ನಿರೂಪಕಿಯನ್ನು ದಿಟ್ಟಿಸಿ ನೋಡಿ ವೈರಲ್ ಆದ ಸಿದ್ದರಾಮಯ್ಯ ನೋಟ!ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಮಾತುಗಳು, ವರ್ತನೆಗಳು ಆಗಾಗ ಸೋಷಿಯಲ್ ಮೀಡಿಯಾಗಳಿಗೆ ಆಹಾರವಾಗುವುದುಂಟು. ಹಲವು ಬಾರಿ ಟ್ರೋಲ್ ಗೆ ಅವರು ತುತ್ತಾಗುತ್ತಾರೆ. |
![]() | ಸರ್ಕಾರದ ಕೋವಿಡ್ ನೀತಿಗೆ ಟೀಕೆ; ವಿಮರ್ಶಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ ಚೀನಾಸರ್ಕಾರದ ಕೋವಿಡ್ ನೀತಿಗಳನ್ನು ಟೀಕಿಸಿದ 1,000ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಚೀನಾ ತೆಗೆದುಹಾಕಿದೆ. ಈ ಪೈಕಿ ಕೆಲವು ಲಕ್ಷಾಂತರ ಮಂದಿ ಅನುಯಾಯಿಗಳನ್ನು ಹೊಂದಿದ್ದವು. |
![]() | ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಹೇಳಿಕೆ; ಸಮಾಜವಾದಿ ಪಕ್ಷದ ನಾಯಕನ ಬಂಧನಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಪದಾಧಿಕಾರಿಯನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |