- Tag results for solutions
![]() | ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ಅನುಮೋದನೆ ನೀಡಲಾಗಿದೆ. |
![]() | ವೃದ್ಧಾಪ್ಯ ಅಸಹನೀಯ: ಹದಗೆಡುತ್ತಿರುವ ವೃದ್ಧರ ಮನಸ್ಸು (ಚಿತ್ತ ಮಂದಿರ)-ಡಾ. ಸಿ.ಆರ್. ಚಂದ್ರಶೇಖರ್ ದೀರ್ಘಾಯಸ್ಸು ಒಂದು ವರವಲ್ಲ ಶಾಪ ಎಂದಿದ್ದಾನೆ ಕುರುಕುಲ ಪಿತಾಮಹ ಭೀಷ್ಮ. ನಾವು ಇಳಿವಯಸ್ಸಿಗೆ ಕಾಲಿಡುತ್ತಿದ್ದಂತೆ ಆಗುವ ವಯೋಸಹಜ ಬದಲಾವಣೆಗಳು ಮತ್ತು ಅನಾರೋಗ್ಯ ನಮ್ಮನ್ನು ಕಂಗೆಡಿಸುತ್ತವೆ. |
![]() | ಭತ್ತದ ಗದ್ದೆಯಿಂದ 'ಗ್ಲೋಬಲ್ ಸಲ್ಯೂಷನ್ಸ್' ವರೆಗೆ ಕೇರಳ ಯುವಕನ ಸಾಧನೆಯ ಹಾದಿ!ಕುಟ್ಟನಾಡಿನ ಚೆಂಪುಂಪುರಂ ಎಂಬ ಪುಟ್ಟದಾದ ಹಳ್ಳಿಯಲ್ಲಿ ಬೆಳದ ಅಬಿ ಜಾರ್ಜ್ ಇಂಗ್ಲೆಂಡ್ ಗೆ ಹಾರಲು ಸಿದ್ಧರಾಗಿದ್ದಾರೆ. |
![]() | ಕಲ್ಯಾಣ ಕರ್ನಾಟಕದ ಜನತೆ ಪಾಲಿಗೆ "ಜೀವದಾತ"ನಾದ ಆಕ್ಸಿ ಬಸ್ ಸೇವೆ!ಕೋವಿಡ್-19 ಎರಡನೇ ಅವಧಿಯಲ್ಲಿ ಭಾರತದ ಹಲವು ಭಾಗಗಳಲ್ಲಿ ಆಕ್ಸಿಜನ್ ಬೇಡಿಕೆ ತೀವ್ರವಾಗಿದ್ದರ ಪರಿಣಾಮ ಆತಂಕ ಉಂಟಾಗಿತ್ತು. |
![]() | 2,435 ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ಸಿಬಿಐ ಬಲೆಯಲ್ಲಿ ಕೈಗಾರಿಕೋದ್ಯಮಿ ಗೌತಮ್ ಥಾಪರ್ಕೈಗಾರಿಕೋದ್ಯಮಿ ಗೌತಮ್ ಥಾಪರ್ ಹಾಗೂ ಅವರ ಸಂಸ್ಥೆ ಸಿಜಿ ಪವರ್& ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ನ ವಿರುದ್ಧ ಸಿಬಿಐ ಬ್ಯಾಂಕ್ ವಂಚನೆಯ ಪ್ರಕರಣ ದಾಖಲಿಸಿದೆ. |
![]() | ಸಿಎಎ, ಕೃಷಿ ಕಾನೂನುಗಳ ರದ್ಧತಿಗೆ ನಿರ್ಣಯ: ರಾಜ್ಯಗಳಿಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿಲ್ಲವೇ?- ಸುಪ್ರೀಂ ಕೋರ್ಟ್ಕೇಂದ್ರ ಸರ್ಕಾರದ ಕಾನೂನುಗಳ ಮೇಲೆ ತನ್ನ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ರಾಜ್ಯ ಶಾಸಕಾಂಗಗಳಿಗೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ದೂರುದಾರ ಸ್ವಯಂ ಸೇವಾ ಸಂಸ್ಥೆಯಿಂದ ತಿಳಿಯಲು ಬಯಸಿರುವ ಸುಪ್ರೀಂಕೋರ್ಟ್, ಈ ವಿಷಯದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸುವಂತೆ ತಿಳಿಸಿದೆ. |